Skip to content

Namma Sandalwood

  • Home
  • Viral News
  • Useful Information
  • cinema news
  • Entertainment
  • News
  • Devotional
  • Serial News
  • Job News
  • Toggle search form

ಕೊಬ್ಬರಿ ಎಣ್ಣೆಯಿಂದ ದೇವರಿಗೆ ದೀಪ ಹಚ್ಚಿದರೆ ಎಷ್ಟೆಲ್ಲ ಲಾಭಗಳು ದೊರೆಯುತ್ತದೆ ಗೊತ್ತಾ.?

Posted on August 29, 2023 By Admin No Comments on ಕೊಬ್ಬರಿ ಎಣ್ಣೆಯಿಂದ ದೇವರಿಗೆ ದೀಪ ಹಚ್ಚಿದರೆ ಎಷ್ಟೆಲ್ಲ ಲಾಭಗಳು ದೊರೆಯುತ್ತದೆ ಗೊತ್ತಾ.?

ನಮ್ಮ ಹಿಂದೂ ಸಂಪ್ರದಾಯದಲ್ಲಿ ದೇವರ ಪೂಜೆಗೆ ಹೆಚ್ಚಿನ ಮಹತ್ವವನ್ನು ಕೊಡುತ್ತೇವೆ ಪ್ರತಿ ದಿನ ದೇವರಿಗೆ ದೀಪ ಹಚ್ಚಿ ಪೂಜೆ ಮಾಡುವುದು ನಮ್ಮ ಸಂಪ್ರದಾಯದಲ್ಲಿ ಹಿಂದಿನಿಂದಲೂ ಬಂದಿದೆ ಸಾಮಾನ್ಯವಾಗಿ ದೇವರಿಗೆ ದೀಪ ಹಚ್ಚುವ ಸಂದರ್ಭದಲ್ಲಿ ದೀಪಕ್ಕೆ ಬಳಸುವಂತಹ ಎಣ್ಣೆಯು ಯಾವುದು ಆಗಿರಬೇಕು ಎಂದು ತಿಳಿದಿರುವುದಿಲ್ಲ.

ಎಲ್ಲರ ಮನೆಗಳಲ್ಲಿಯೂ ಸಹ ಅಡಿಗೆಗೆ ಬಳಸುವ ಎಣ್ಣೆಯನ್ನು ದೀಪ ಹಚ್ಚಲು ಬಳಸುತ್ತಾರೆ ಆದರೆ ಕೊಬ್ಬರಿ ಎಣ್ಣೆಯನ್ನು ಬಳಸಿ ನೀವು ದೀಪವನ್ನು ಹಚ್ಚುವುದರಿಂದ ತುಂಬಾ ಶ್ರೇಷ್ಠ. ಯಾರ ಮನೆಯಲ್ಲಿ ಕೊಬ್ಬರಿ ಎಣ್ಣೆಯಿಂದ ದೇವರಿಗೆ ದೀಪ ಹಚ್ಚುತ್ತಾರೋ ಆ ಮನೆಯಲ್ಲಿ ಶುಭಕಾರ್ಯಗಳು ಬೇಗ ಜರಗುತ್ತದೆ.

ಯಾರು ಕುಲದೇವತೆಗೆ ಕೊಬ್ಬರಿ ಎಣ್ಣೆಯನ್ನು ಹಾಕಿ ನಂದಾದೀಪ ಹಚ್ಚುತ್ತಾರೋ ಅವರ ಮನೆಯಲ್ಲಿ ಸಿರಿ ಸಂಪತ್ತು ವೃದ್ಧಿಯಾಗುತ್ತದೆ. ಮದುವೆಯಾಗದ ಗಂಡು-ಹೆಣ್ಣು ಮಕ್ಕಳು ಕಾತ್ಯಾಯಿನಿ ಪೂಜೆ ಮಾಡುವಾಗ ದೇವರ ದೀಪಕ್ಕೆ ಕೊಬ್ಬರಿ ಎಣ್ಣೆಯಿಂದ ದೀಪ ಹಚ್ಚಿದರೆ ಶೀಘ್ರದಲ್ಲಿಯೇ ವಿವಾಹ ನಿಶ್ಚಯವೂ ಆಗುತ್ತದೆ. ಮಂಗಳವಾರ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪೂಜಿಸುವಾಗ ಕೊಬ್ಬರಿ ಎಣ್ಣೆಯ ದೀಪ ಹಚ್ಚಿದರೆ ಮಕ್ಕಳು ಇಲ್ಲದವರಿಗೆ ಸಂತಾನ ಭಾಗ್ಯ ವಾಗುತ್ತದೆ ಇದನ್ನು ಸರಿಯಾದ ಪೂಜಾ ವಿಧಾನವನ್ನು ತಿಳಿದು ನೀವು ಮಾಡಬೇಕು.

ಅಶ್ವತ ಮರದ ಕೆಳಗೆ ಇರುವ ನಾಗರಕಲ್ಲಿಗೆ ತನಿ ಎರೆಯುವಾಗ ಶ್ರೀ ಅಶ್ವತ ನಾರಾಯಣ ಸ್ವಾಮಿಗೆ ಕೊಬ್ಬರಿ ಎಣ್ಣೆಯ ದೀಪ ಹಚ್ಚಿದರೆ ದಾಂಪತ್ಯ ಕಲಹ ನಿವಾರಣೆ ಆಗುತ್ತದೆ. ಯಾರ ಜಾತಕದಲ್ಲಿ ಕುಜ ದೋಷ ಜಾಸ್ತಿ ಇರುವವರು ಮಂಗಳವಾರ ಅಥವಾ ಶುಕ್ರವಾರ ದೇವಿ ಪೂಜೆ ಮಾಡಿ ಒಬ್ಬಟ್ಟು ನೈವೇದ್ಯ ಮಾಡಿ ಮೊರೆಯ ಬಾಗಿನವನ್ನು ದಾನ ಮಾಡಿದರೆ ಕುಜ ದೋಷ ನಿವಾರಣೆಯಾಗುತ್ತದೆ.

ಹೋಮದ ಪೂರ್ಣಹು.ತಿ ಗೆ ರೇಷ್ಮೆ ವಸ್ತ್ರವನ್ನು ಕೊಬ್ಬರಿ ಎಣ್ಣೆಯಲ್ಲಿ ನೆನೆಸಿ ಹೋಮಕುಂಡಕ್ಕೆ ಹಾಕಿದರೆ ಅಷ್ಟ ನಿಧಿ, ನವನಿಧಿ ಪ್ರಾಪ್ತಿಯಾಗುತ್ತದೆ. ಪ್ರೀತಿಸಿ ಮದುವೆಯಾಗಲು ಬಯಸುವ ಹುಡುಗ ಹುಡುಗಿಗೆ ವಿಶೇಷ ಫಲ ಇಷ್ಟಾರ್ಥ ಸಿದ್ಧಿಯಾಗುತ್ತದೆ. ಪ್ರತಿ ಶನಿವಾರದ ದಿವಸ ಶ್ರೀನಿವಾಸ ದೇವರಿಗೆ ಮನೆಯಲ್ಲಿ ಯಾರೂ ಕೊಬ್ಬರಿ ಎಣ್ಣೆಯಿಂದ ದೀಪ ಹಚ್ಚಿ ತುಳಸಿ ಹಾರ ಹಾಕಿ ಪೂಜಿಸುತ್ತಾರೋ ಅವರಿಗೆ ಜೀವ ಪರ್ಯಂತ ಹಣದ ಸಮಸ್ಯೆ ಬರುವುದಿಲ್ಲ.

ಹೆಣ್ಣು ಮಕ್ಕಳ ಮದುವೆಗೆ ಬೇಕಾದ ಹಣ ಒದಗಿ ಬರುತ್ತದೆ ಪಿತೃ ಶ್ರಾ.ದ್ಧ ಸಮಯದಲ್ಲಿ ಕೊಬ್ಬರಿ ಎಣ್ಣೆ ದೀಪವನ್ನು ವಿಷ್ಣುಪಾದದ ಮುಂದೆ ಹಚ್ಚಿ ಇಟ್ಟರೆ ಸಮಸ್ತ ಪಿತೃ ದೋ.ಷ ನಿವಾರಣೆಯಾಗುತ್ತದೆ ಸಾಲದ ಸಮಸ್ಯೆ ನಿವಾರಣೆಗೆ ಹಣ ಕೂಡಬೇಕಾದವರು ತಾವಾಗಿಯೇ ಬಂದು ಕೊಡುತ್ತಾರೆ. ಇದಿಷ್ಟು ಕೊಬ್ಬರಿ ಎಣ್ಣೆಯ ದೀಪವನ್ನು ನಾವು ದೇವರಿಗೆ ಅರ್ಪಿಸುವುದರಿಂದ ನಮಗೆ ಆಗುವಂತಹ ಲಾಭಗಳು. ಈ ಮಾಹಿತಿ ಇಷ್ಟ ಆದರೆ ತಪ್ಪದೆ ಲೈಕ್ ಮಾಡಿ ಶೇರ್ ಮಾಡಿ ಈ ವಿಷಯದ ಬಗ್ಗೆ ನಿಮ್ಮ ಅನಿಸಿಕೆಯನ್ನು ಕಮೆಂಟ್ಸ್ ಮೂಲಕ ತಿಳಿಸಿ

Devotional Tags:Devotional

Post navigation

Previous Post: ದೇವರಿಗೆ ಒಡೆದ ತೆಂಗಿನಕಾಯಿ ಕೊಳೆದಿದ್ದರೆ ಏನು ಅರ್ಥ.? ತೆಂಗಿನಕಾಯಿಯಲ್ಲಿ ಹೂವು ಬಂದಿದ್ದರೆ ಏನು ಅರ್ಥ.?
Next Post: ಇಂದು ಎಲ್ಲಾ ಮಹಿಳೆಯರ ಖಾತರಗೆ ಬಂದು ಸೇರಲಿದೆ ಗೃಹ ಲಕ್ಷ್ಮಿ ಯೋಜನೆಯ 2000 ರೂಪಾಯಿ ಹಣ.

Leave a Reply Cancel reply

Your email address will not be published. Required fields are marked *

  • Home
  • About Us!
  • Contact Us !
  • Privacy Policy
  • Disclaimer
  • Terms and Conditions

Recent Posts

  • Ramya: ನಾವು ಎಲ್ಲಾ ಮುಸಲ್ಮಾನರನ್ನು ಕೆಟ್ಟವರು ಅಂತ ಹೇಳೋಕೆ ಆಗಲ್ಲ.! ನಟಿ ರಮ್ಯಾ !
  • Hema: ಫಿಕ್ಸ್ ಆಗಿದ್ದ ಮದುವೆ ಕ್ಯಾನ್ಸಲ್ ಆಯ್ತು.! ದುಡ್ಡು ತಗೊಂಡ ಫ್ರೆಂಡ್ ಕ್ಯಾರೆಕ್ಟರ್ ಬಗ್ಗೆ ಮಾತಡ್ದ.! ಆ್ಯಂಕರ್ ಹೇಮ ಜೀವನದಲ್ಲಿ ಬಂದ ಕಷ್ಟಗಳೆಷ್ಟು ಗೊತ್ತಾ.?
  • Dr Rajkumar: ಅಣ್ಣಾವ್ರು, ಅಂಬಿ, ಶಂಕ್ರಣ್ಣ, ವಿಷ್ಣುದಾದಾ ಒಟ್ಟಿಗೆ ನಟಿಸಬೇಕಿದ್ದ ಸಿನಿಮಾ ಯಾವುದು ಕಥೆ ಏನಾಯ್ತು ಗೊತ್ತಾ.?
  • Anupama Gowda: ಇನ್ನೂ ಮದುವೆಯಾಗದೇ ಇರುವುದಕ್ಕೆ ಕಾರಣ ಈ ಬಿಚ್ಚಿಟ ಅನುಪಮ ಗೌಡ.!
  • Prema: ಕೊನೆಗೂ ಡಿ’ವೋ’ರ್ಸ್ ಬಗ್ಗೆ ಮಾತನಾಡಿದ ನಟಿ ಪ್ರೇಮ.! ಅಷ್ಟಕ್ಕೂ ನಟಿ ಬಾಳಲ್ಲಿ ನಡೆದದ್ದೇನು ನೋಡಿ.!

Copyright © 2025 Namma Sandalwood.

Powered by PressBook WordPress theme