Skip to content

Namma Sandalwood

  • Home
  • Viral News
  • Useful Information
  • cinema news
  • Entertainment
  • News
  • Devotional
  • Serial News
  • Job News
  • Toggle search form

ಸಾಲದ ಸಮಸ್ಯೆ ಇದ್ದರೆ ಬೆಂಗಳೂರಿನ ತಿರುಪತಿ ವೆಂಕಟೇಶ್ವರನ ದರ್ಶನ ಪಡೆದು ಸಾಲದಿಂದ ಮುಕ್ತರಾಗಬಹುದು.

Posted on July 3, 2023 By Admin No Comments on ಸಾಲದ ಸಮಸ್ಯೆ ಇದ್ದರೆ ಬೆಂಗಳೂರಿನ ತಿರುಪತಿ ವೆಂಕಟೇಶ್ವರನ ದರ್ಶನ ಪಡೆದು ಸಾಲದಿಂದ ಮುಕ್ತರಾಗಬಹುದು.

ನಮಸ್ಕಾರ ಸ್ನೇಹಿತರೇ ನಾವು ಇಂದು ವಿಶೇಷ ಮಾಹಿತಿಯನ್ನು ತಿಳಿಸುತ್ತಿದ್ದೇವೆ ನಿಮಗೆ ಹಣಕಾಸಿನ ಸಮಸ್ಯೆ ಇದ್ದರೆ ಈ ದೇವಸ್ಥಾನಕ್ಕೆ ಭೇಟಿ ನೀಡಿದರೆ ಸಾಕು ನಿಮ್ಮ ಕಷ್ಟಗಳೆಲ್ಲ ಕರಗಿ ಸಾಲದ ಸಮಸ್ಯೆಯಿಂದ ಹೊರ ಬರಬಹುದು. ಸಹಜವಾಗಿ ಎಲ್ಲರೂ ಕೂಡ ತಿರುಪತಿಗೆ ಹೋಗಿ ಬರುತ್ತಾರೆ ತಿಮ್ಮಪ್ಪನ ದರ್ಶನವನ್ನು ಪಡೆದು ಸಾಲಗಳಿಂದ ಮುಕ್ತಿ ಕೊಡು ಎಂದು ಕೇಳಿ ಬರುತ್ತಾರೆ ಆದರೆ ಬಹಳಷ್ಟು ಜನ ತಿರುಪತಿಗೆ ಹೋಗಬೇಕು ಎಂದರೆ ಕಷ್ಟವಾಗುತ್ತದೆ

ಯಾಕೆಂದರೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲು ಎರಡರಿಂದ ಮೂರು ದಿನ ಬೇಕಾಗುತ್ತದೆ ಅದಕ್ಕಾಗಿಯೇ ನಮ್ಮ ಬೆಂಗಳೂರಿನಲ್ಲಿ ಇರುವ ವೆಂಕಟೇಶ್ವರನ ದೇವಸ್ಥಾನಕ್ಕೆ ಭೇಟಿ ನೀಡಿ‌. ಇದು ತಿರುಪತಿ ಅರ್ಚಕರು ಬಂದು ಇಲ್ಲಿ ಪ್ರತಿಷ್ಠಾಪನೆ ಮಾಡಿರುವುದು ಇಲ್ಲಿನ ಪೂಜೆಯ ವಿಧಾನ ದೇವರು ಎಲ್ಲವೂ ಕೂಡ ತಿರುಪತಿಯಲ್ಲಿ ಹೇಗೆ ನಡೆಯುತ್ತದೆ ಅದೇ ರೀತಿಯಲ್ಲಿ ಇಲ್ಲಿಯೂ ಸಹ ನಡೆಯುತ್ತದೆ ಕೆಲವೊಂದು ಶನಿವಾರದ ಸಮಯದಲ್ಲಿ ನಿಮಗೆ ತಿರುಪತಿ ಲಡ್ಡು ಕೂಡ ದೊರೆಯುತ್ತದೆ.

ಈ ದೇವಸ್ಥಾನದಲ್ಲಿ ಕೇವಲ ವೆಂಕಟೇಶ್ವರ ಸ್ವಾಮಿ ಅಷ್ಟೇ ಅಲ್ಲದೆ ಹನುಮಂತನ ದೇವಸ್ಥಾನ ಲಕ್ಷ್ಮಿ ದೇವಸ್ಥಾನ ಇದೆ, ಇಲ್ಲಿ ವಿಶೇಷವಾಗಿ ಇಡಿ ದೇವಸ್ಥಾನವನ್ನು ಕಲ್ಲಿನಲ್ಲಿ ಕಟ್ಟಲಾಗಿದೆ. ಇದು ಬೆಲೆಂಡೂರ್ ಕೆರೆ ಪಕ್ಕ ಇರುವ ದೇವಸ್ಥಾನವಾಗಿದೆ. ನಮ್ಮ ಧರ್ಮದ ಪ್ರಕಾರ ಮೊದಲ ಪೂಜೆ ಗಣೇಶನಿಗೆ ಅದಕ್ಕಾಗಿ ಮೊದಲು ಗಣೇಶನ ದೇವಸ್ಥಾನವಿದೆ‌. ನೀವು ದೇವಸ್ಥಾನಕ್ಕೆ ಹೋಗಬೇಕೆಂದರೆ ಶನಿವಾರದ ದಿನ ಹೋಗಿ ಬೆಳಿಗ್ಗೆ ಮತ್ತು ಸಂಜೆ ಎರಡು ಸಮಯದಲ್ಲೂ ಪೂಜೆ ಇರುತ್ತದೆ ರಾತ್ರಿ ಎಂಟು ಗಂಟೆಯ ಸಮಯದಲ್ಲಿ ವಿಶೇಷವಾದಂತಹ ಪೂಜೆ ಇರುತ್ತದೆ.

ಈ ದೇವಸ್ಥಾನಕ್ಕೆ ಹೋದರೆ ಸ್ವರ್ಗಕ್ಕೆ ಹೋಗಿರುವಂತೆ ಭಾಸ ನಿಮಗಾಗುತ್ತದೆ ಅಷ್ಟು ಸುಂದರವಾದಂತಹ ಸಕಾರಾತ್ಮಕ ಭಾವನೆಯನ್ನು ನಮ್ಮೊಳಗೆ ತುಂಬುತ್ತದೆ. ಗರ್ಭಗುಡಿ ಇಡೀ ದೇವಸ್ಥಾನವನ್ನು ತಿರುಪತಿಯಲ್ಲಿ ಯಾವ ರೀತಿಯಲ್ಲಿ ಕಟ್ಟಿದ್ದಾರೆ ಅದೇ ರೀತಿಯಲ್ಲಿ ಈ ದೇವಸ್ಥಾನವನ್ನು ನಿರ್ಮಾಣ ಮಾಡಲಾಗಿದೆ ಈ ದೇವಸ್ಥಾನದಲ್ಲಿ ಹೋದ ತಕ್ಷಣ ಗಂಧ ಅಥವಾ ಕುಂಕುಮ ಇರುತ್ತದೆ ಅದನ್ನು ನಿಮ್ಮ ಹಣೆಗೆ ಹಚ್ಚಿಕೊಳ್ಳುವುದರಿಂದ ಬಹಳಷ್ಟು ಸಕಾರಾತ್ಮಕ ಭಾವನೆ ನಮ್ಮೊಳಗೆ ತುಂಬುತ್ತದೆ.

ಈ ದೇವಸ್ಥಾನದಲ್ಲಿ ವಿಶೇಷವಾಗಿ ದೋಸೆಯನ್ನು ಪ್ರಸಾದವಾಗಿ ವಿನಿಯೋಗ ಮಾಡಲಾಗುತ್ತದೆ ನೀವು ಪ್ರತಿ ವಾರ ದೇವಸ್ಥಾನಕ್ಕೆ ಹೋಗಲು ಸಾಧ್ಯವಾಗದಿದ್ದರೆ ನಿಮ್ಮ ಜೀವನದಲ್ಲಿ ಒಮ್ಮೆಯಾದರೂ ಭೇಟಿ ನೀಡಿ ನಿಮ್ಮ ಕಷ್ಟವನ್ನು ಹೇಳಿ ವೆಂಕಟೇಶ್ವರ ಸ್ವಾಮಿಯ ದರ್ಶನವನ್ನು ಮಾಡಿದ್ದರೆ ತುಂಬಾ ಒಳ್ಳೆಯದಾಗುತ್ತದೆ ನಿಮ್ಮ ಮನೆಯಲ್ಲಿ ಯಾವುದೇ ರೀತಿಯಾದಂತಹ ಕಷ್ಟಗಳು ಇದ್ದರೂ ಸಹಿತ ಅದು ನಿವಾರಣೆಯಾಗುತ್ತದೆ ನಿಮ್ಮ ಮಕ್ಕಳನ್ನು ಒಮ್ಮೆ ಇಲ್ಲಿಗೆ ಕರೆದುಕೊಂಡು ಬಂದು ದೇವರ ದರ್ಶನವನ್ನು ಮಾಡಿಸಿದರೆ ಮಕ್ಕಳ ಭವಿಷ್ಯದಲ್ಲಿ ಒಳ್ಳೆಯದಾಗುತ್ತದೆ ಹಾಗೆಯೇ ಮಕ್ಕಳ ವಿದ್ಯಾಭ್ಯಾಸಕ್ಕೂ ಕೂಡ ಒಳ್ಳೆಯದು. ಸಾಮಾನ್ಯವಾಗಿ ಹಣದ ಸಮಸ್ಯೆ ಇರುವವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿ ತಮ್ಮ ಹಣದ ಸಮಸ್ಯೆಯನ್ನು ನಿವಾರಣೆ ಮಾಡಿಕೊಳ್ಳುತ್ತಾರೆ.

ಆದರೆ ಎಲ್ಲರಿಗೂ ಸಹ ತಿರುಪತಿಗೆ ಹೋಗಲು ಸಾಧ್ಯವಾಗದೇ ಇರುವ ಕಾರಣದಿಂದಾಗಿ ಬೆಂಗಳೂರಿನಲ್ಲಿ ವೆಂಕಟೇಶ್ವರ ಸ್ವಾಮಿಯ ದೇವಸ್ಥಾನಕ್ಕೆ ಭೇಟಿ ನೀಡಿ ನೀವು ನಿಮ್ಮ ಕಷ್ಟಗಳನ್ನು ದೇವರ ಹತ್ತಿರ ಮೊರೆಯಿಟ್ಟು ಬೇಡಿಕೊಂಡರೆ ಖಂಡಿತವಾಗಿಯೂ ನಿಮ್ಮ ಮನೆಯಲ್ಲಿ ಇರುವಂತಹ ಹಣಕಾಸಿನ ಸಮಸ್ಯೆ ಹಾಗೆ ಮತ್ತಿತರ ಯಾವುದೇ ಸಮಸ್ಯೆಗಳು ಸಹ ನಿವಾರಣೆಯಾಗುತ್ತದೆ. ಈ ದೇವಸ್ಥಾನದ ಬಗ್ಗೆ ನಿಮ್ಮ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ಕಮೆಂಟ್ಸ್ ಮೂಲಕ ತಿಳಿಸಿ ಮಾಹಿತಿ ಇಷ್ಟ ಆದರೆ ತಪ್ಪದೇ ಲೈಕ್ ಮಾಡಿ ಮತ್ತು ಇತರರಿಗೂ ಶೇರ್ ಮಾಡಿ.

News Tags:Venkatesheara swamy

Post navigation

Previous Post: ಕಾರ್ ನಲ್ಲಿ ಬೇರೆಯವರಿಗೆ ಲಿಫ್ಟ್ ನೀಡಿದರೆ ಬೀಳುತ್ತೆ ದಂಡ, ನಾಲ್ಕು ಚಕ್ರ ವಾಹನ ಇರುವವರಿಗೆ ಹೊಸ ರೂಲ್ಸ್.
Next Post: ದಿನ ಲೋನ್ ಏಜೆಂಟ್ಸ್ ಗಳು ಸಾಲ ಕಟ್ಟಿ ಅಂತ ಕಾಟ ಕೊಡ್ತಾ ಇದ್ದಾರ.? ಚಿಂತೆ ಬಿಡಿ ಈ ರೀತಿ ಮಾಡಿ ಸಾಕು ಇನ್ಯಾವತ್ತು ಸಾಲ ಕಟ್ಟಿ ಅನ್ನಲ್ಲ.!

Leave a Reply Cancel reply

Your email address will not be published. Required fields are marked *

  • Home
  • About Us!
  • Contact Us !
  • Privacy Policy
  • Disclaimer
  • Terms and Conditions

Recent Posts

  • Ramya: ನಾವು ಎಲ್ಲಾ ಮುಸಲ್ಮಾನರನ್ನು ಕೆಟ್ಟವರು ಅಂತ ಹೇಳೋಕೆ ಆಗಲ್ಲ.! ನಟಿ ರಮ್ಯಾ !
  • Hema: ಫಿಕ್ಸ್ ಆಗಿದ್ದ ಮದುವೆ ಕ್ಯಾನ್ಸಲ್ ಆಯ್ತು.! ದುಡ್ಡು ತಗೊಂಡ ಫ್ರೆಂಡ್ ಕ್ಯಾರೆಕ್ಟರ್ ಬಗ್ಗೆ ಮಾತಡ್ದ.! ಆ್ಯಂಕರ್ ಹೇಮ ಜೀವನದಲ್ಲಿ ಬಂದ ಕಷ್ಟಗಳೆಷ್ಟು ಗೊತ್ತಾ.?
  • Dr Rajkumar: ಅಣ್ಣಾವ್ರು, ಅಂಬಿ, ಶಂಕ್ರಣ್ಣ, ವಿಷ್ಣುದಾದಾ ಒಟ್ಟಿಗೆ ನಟಿಸಬೇಕಿದ್ದ ಸಿನಿಮಾ ಯಾವುದು ಕಥೆ ಏನಾಯ್ತು ಗೊತ್ತಾ.?
  • Anupama Gowda: ಇನ್ನೂ ಮದುವೆಯಾಗದೇ ಇರುವುದಕ್ಕೆ ಕಾರಣ ಈ ಬಿಚ್ಚಿಟ ಅನುಪಮ ಗೌಡ.!
  • Prema: ಕೊನೆಗೂ ಡಿ’ವೋ’ರ್ಸ್ ಬಗ್ಗೆ ಮಾತನಾಡಿದ ನಟಿ ಪ್ರೇಮ.! ಅಷ್ಟಕ್ಕೂ ನಟಿ ಬಾಳಲ್ಲಿ ನಡೆದದ್ದೇನು ನೋಡಿ.!

Copyright © 2025 Namma Sandalwood.

Powered by PressBook WordPress theme