Skip to content

Namma Sandalwood

  • Home
  • Viral News
  • Useful Information
  • cinema news
  • Entertainment
  • News
  • Devotional
  • Serial News
  • Job News
  • Toggle search form

ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ, 10 kg ಅಕ್ಕಿಯ ಬದಲು 8 kg ಅಕ್ಕಿ ಹಾಗೂ 2 kg ರಾಗಿ ನೀಡುವುದಾಗಿ ಸರ್ಕಾರ ನಿರ್ಧಾರ ಕೈಗೊಂಡಿದೆ.

Posted on July 1, 2023 By Admin No Comments on ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ, 10 kg ಅಕ್ಕಿಯ ಬದಲು 8 kg ಅಕ್ಕಿ ಹಾಗೂ 2 kg ರಾಗಿ ನೀಡುವುದಾಗಿ ಸರ್ಕಾರ ನಿರ್ಧಾರ ಕೈಗೊಂಡಿದೆ.

ನಮಸ್ಕಾರ ಸ್ನೇಹಿತರೆ ಇಂದು ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಾದ ಅನ್ನಭಾಗ್ಯ ಯೋಜನೆಯ ಕೆಲವೊಂದು ಬದಲಾವಣೆಗಳನ್ನು ಈ ಲೇಖನದಲ್ಲಿ ಹೇಳ ಹೊರಟಿದ್ದೇವೆ. ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಇದೀಗ ಸಾಕಷ್ಟು ಬದಲಾವಣೆಗಳು ಕಂಡುಬರುತ್ತದೆ ಈ ಬಗ್ಗೆ ಆಹಾರ ಸಚಿವ ಮುನಿಯಪ್ಪ ಅವರು ಖುದ್ದಾಗಿ ಪ್ರತಿಕ್ರಿಯೆ ನೀಡಿದ್ದಾರೆ 10 ಕೆಜಿ ಅಕ್ಕಿಯ ಬದಲಾಗಿ 8 ಕೆಜಿ ಅಕ್ಕಿ ನೀಡುವುದಾಗಿ ನಿರ್ಧಾರ ಕೈಗೊಳ್ಳಲಾಗಿದೆ ರಾಗಿ ಬೇಡ ಅನ್ನೋರಿಗೆ 2 ಕೆಜಿ ಜೋಳ ಕೊಡಲು ನಿರ್ಧಾರವನ್ನು ಮಾಡಿದ್ದೇವೆ ಹೆಚ್ಚುವರಿ ಅಕ್ಕಿ ಸಿಗೋವರೆಗೂ ಹಣ ಕೊಡುತ್ತೇವೆ ಕೆಜಿಗೆ 34 ರೂಪಾಯಿಯಂತೆ BPL ಕಾರ್ಡ್ ದಾರರ ಖಾತೆಗೆ ಹಣ ಪಾವತಿ ಆಗುತ್ತದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಆಹಾರ ಸಚಿವ ಮುನಿಯಪ್ಪ ಅವರು ಬೆಂಗಳೂರಿನಲ್ಲಿ ಮಾತನಾಡಿದ್ದಾರೆ ಮನೆಯ ಮುಖ್ಯಸ್ಥರ ಖಾತೆಗೆ ಹಣ ಪಾವತಿ ಆಗುತ್ತದೆ ಬ್ಯಾಂಕ್ ಅಕೌಂಟ್ ಮಾಡಿಸಿ ಇಂದಿನಿಂದಲೇ ಅನ್ನ ಭಾಗ್ಯ ಯೋಜನೆ ಜಾರಿಯಾಗಲಿದೆ ಹೆಚ್ಚುವರಿ ಅಕ್ಕಿ ಸಿಗುವವರಿಗೆ ಬಿಪಿಎಲ್ ಕಾರ್ಡ್ ದಾರರ ಅಕೌಂಟ್ಗೆ ಹಣ ಪಾವತಿಸಲಾಗುವುದು ಡಿ ಬಿ ಟಿ ಮೂಲಕ ಸುಮಾರು ಬಿಪಿಎಲ್ ಕಾರ್ಡ್ ದಾರರಿಗೆ ಹಣ ಹಾಕುತ್ತೇವೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಅಕ್ಕಿ ಅಭಾವ ಇರುವ ಕಾರಣದಿಂದಾಗಿ ಕಾಂಗ್ರೆಸ್ ಸರ್ಕಾರದ ಭರವಸೆಗಳಾದ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಸದ್ಯದ ಮಟ್ಟಿಗೆ 10 ಕೆಜಿ ಅಕ್ಕಿಯನ್ನು ತಲಾ ಒಬ್ಬರಿಗೆ ಬಿಪಿಎಲ್ ಕಾರ್ಡ್ದಾರರಿಗೆ ನೀಡಲು ಸಾಧ್ಯವಾಗುತ್ತಿಲ್ಲ ಆದ ಕಾರಣದಲ್ಲಿ ಕೆಲವೊಂದು ಬದಲಾವಣೆಗಳು ಉಂಟಾಗುತ್ತಿದೆ. ಯಾರು ಬಿಪಿಎಲ್ ಕಾರ್ಡನ್ನು ಹೊಂದಿರುತ್ತಾರೋ ಅಂತಹವರಿಗೆ 10 ಕೆಜಿ ಅಕ್ಕಿಯನ್ನು ನೀಡುವುದಾಗಿ ಸರ್ಕಾರ ತೀರ್ಮಾನವನ್ನು ಕೈಗೊಂಡಿತ್ತು ಆದರೆ ಅಕ್ಕಿಯ ಅಭಾವ ಇರುವ ಕಾರಣದಿಂದಾಗಿ ಇದೀಗ 8 ಕೆಜಿ ಅಕ್ಕಿ ಹಾಗೆಯೇ 2 ಕೆಜಿ ರಾಗಿಯನ್ನು ನೀಡಲು ಸರ್ಕಾರ ಮುಂದಾಗಿದೆ.

ರಾಗಿ ಬೇಡ ಎನ್ನುವ ವರ ಎನ್ನುವವರಿಗೆ 2 ಕೆಜಿ ಜೋಳವನ್ನು ನೀಡುವುದಾಗಿ ತಿಳಿಸಲಾಗಿದೆ. ಅಷ್ಟೇ ಅಲ್ಲದೆ ಹೆಚ್ಚುವರಿ ಅಕ್ಕಿ ಸಿಗುವವರೆಗೂ ಹಣ ಕೊಡುತ್ತೇವೆ 1 ಕೆ.ಜಿಗೆ 34 ರೂಪಾಯಿಯಂತೆ ಬಿಪಿಎಲ್ ಕಾರ್ಡ್ ದಾರರ ಖಾತೆಗೆ ಹಣ ಪಾವತಿ ಮಾಡಲಾಗುತ್ತದೆ ಎಂದು ಆಹಾರ ಸಚಿವ ಮುನಿಯಪ್ಪ ತಿಳಿಸಿದ್ದಾರೆ ಬಿಪಿಎಲ್ ಕಾರ್ಡ್ ನಲ್ಲಿ ಯಾರು ಮುಖ್ಯಸ್ಥರು ಇರುತ್ತಾರೆ ಅಂತಹವರು ಬ್ಯಾಂಕ್ ಖಾತೆಯನ್ನು ಹೊಂದಿರಬೇಕು.

ಅವರ ಖಾತೆಗೆ ನೇರವಾಗಿ ಹಣವನ್ನು ಜಮೆ ಮಾಡಲಾಗುತ್ತದೆ ಯಾರೆಲ್ಲ ಖಾತೆಯನ್ನು ಒಳ ಹೊಂದಿಲ್ಲವೋ ಅಂತಹವರು ಖುದ್ದಾಗಿ ಈಗಲೇ ಬ್ಯಾಂಕ್ ನಲ್ಲಿ ಖಾತೆ ತೆರೆಯಬೇಕು ಎಂದು ಸರ್ಕಾರ ತಿಳಿಸಿದ್ದಾರೆ. ಇಲ್ಲವಾದರೆ ಬಿಪಿಎಲ್ ಕಾರ್ಡ್ ನಲ್ಲಿ ಇರುವಂತಹ ಇನ್ನಿತರ ಯಾವುದೇ ಸದಸ್ಯರ ಬ್ಯಾಂಕ್ ಖಾತೆಯ ಡಿಟೇಲ್ಸ್ ಅನ್ನು ನೀಡಬಹುದು ಅವರ ಅಕೌಂಟಿಗೆ ಹಣ ಹಾಕಲಾಗುತ್ತದೆ ಎಂದು ಸಹ ಹೇಳಲಾಗಿದೆ.

ರಾಜ್ಯ ಸರ್ಕಾರದ ಕೆಲವೊಂದಷ್ಟು ನಿರ್ಧಾರಗಳು ಬದಲಾಗುತ್ತಲೇ ಇದೆ. ಇಂದಿನಿಂದ ಅನ್ನಭಾಗ್ಯ ಯೋಜನೆ ಜಾರಿಯಾಗಿದ್ದು ಇದರ ಅಡಿಯಲ್ಲಿ ಪ್ರತಿಯೊಬ್ಬರಿಗೂ ಸಹ ಅಕ್ಕಿಯನ್ನು ನೀಡಲಾಗುತ್ತಿದೆ. 10 ಕೆಜಿ ಅಕ್ಕಿಯ ಬದಲಾಗಿ 5 ಕೆಜಿ ಅಥವಾ 8 ಕೆಜಿ ಅಕ್ಕಿಯನ್ನು ಮಾತ್ರ ನೀಡಲಾಗುತ್ತದೆ ಉಳಿದ ಅಕ್ಕಿಯ ಬೆಲೆಯನ್ನು ನೇರವಾಗಿ ಬಿಪಿಎಲ್ ಕಾರ್ಡ್ ದಾರರ ಮುಖ್ಯಸ್ಥೆಯ ಖಾತೆಗೆ ಜಮಾ ಮಾಡುತ್ತಾರೆ. ಈ ವಿಷಯದ ಬಗ್ಗೆ ನಿಮ್ಮ ಅನಿಸಿಕೆಗಳನ್ನು ನಮಗೆ ಕಮೆಂಟ್ಸ್ ಮೂಲಕ ತಿಳಿಸಿ ಹಾಗೆ ಈ ಮಾಹಿತಿ ಇಷ್ಟ ಆದರೆ ತಪ್ಪದೇ ಲೈಕ್ ಮಾಡಿ ಮತ್ತು ಇತರರಿಗೂ ಶೇರ್ ಮಾಡಿ.

News Tags:BPL card, holders

Post navigation

Previous Post: ತುಂಬಾ ಕಷ್ಟದಲ್ಲಿ ಇದ್ರೆ, ಹಣದ ಅವಶ್ಯಕತೆ ಬಹಳ ಇದ್ರೆ ಈ ಮಂತ್ರ ಜಪಿಸಿ ಸಾಕು. ಒಂದೇ ದಿನದಲ್ಲಿ ಹಣ ನಿಮ್ಮ ಕೈ ಸೇರುತ್ತದೆ.!
Next Post: ಕಬ್ಬು ಬೆಳೆಗಾರರಿಗೆ ಸಕೇಂದ್ರ ಸರ್ಕಾರದಿಂದ ಸಂತಸದ ಸುದ್ದಿ ಬೆಂಬಲ ಬೆಲೆಯಲ್ಲಿ ಭಾರಿ ಹೆಚ್ಚಳ.

Leave a Reply Cancel reply

Your email address will not be published. Required fields are marked *

  • Home
  • About Us!
  • Contact Us !
  • Privacy Policy
  • Disclaimer
  • Terms and Conditions

Recent Posts

  • Ramya: ನಾವು ಎಲ್ಲಾ ಮುಸಲ್ಮಾನರನ್ನು ಕೆಟ್ಟವರು ಅಂತ ಹೇಳೋಕೆ ಆಗಲ್ಲ.! ನಟಿ ರಮ್ಯಾ !
  • Hema: ಫಿಕ್ಸ್ ಆಗಿದ್ದ ಮದುವೆ ಕ್ಯಾನ್ಸಲ್ ಆಯ್ತು.! ದುಡ್ಡು ತಗೊಂಡ ಫ್ರೆಂಡ್ ಕ್ಯಾರೆಕ್ಟರ್ ಬಗ್ಗೆ ಮಾತಡ್ದ.! ಆ್ಯಂಕರ್ ಹೇಮ ಜೀವನದಲ್ಲಿ ಬಂದ ಕಷ್ಟಗಳೆಷ್ಟು ಗೊತ್ತಾ.?
  • Dr Rajkumar: ಅಣ್ಣಾವ್ರು, ಅಂಬಿ, ಶಂಕ್ರಣ್ಣ, ವಿಷ್ಣುದಾದಾ ಒಟ್ಟಿಗೆ ನಟಿಸಬೇಕಿದ್ದ ಸಿನಿಮಾ ಯಾವುದು ಕಥೆ ಏನಾಯ್ತು ಗೊತ್ತಾ.?
  • Anupama Gowda: ಇನ್ನೂ ಮದುವೆಯಾಗದೇ ಇರುವುದಕ್ಕೆ ಕಾರಣ ಈ ಬಿಚ್ಚಿಟ ಅನುಪಮ ಗೌಡ.!
  • Prema: ಕೊನೆಗೂ ಡಿ’ವೋ’ರ್ಸ್ ಬಗ್ಗೆ ಮಾತನಾಡಿದ ನಟಿ ಪ್ರೇಮ.! ಅಷ್ಟಕ್ಕೂ ನಟಿ ಬಾಳಲ್ಲಿ ನಡೆದದ್ದೇನು ನೋಡಿ.!

Copyright © 2025 Namma Sandalwood.

Powered by PressBook WordPress theme