Skip to content

Namma Sandalwood

  • Home
  • Viral News
  • Useful Information
  • cinema news
  • Entertainment
  • News
  • Devotional
  • Serial News
  • Job News
  • Toggle search form

ಇಂದು ರೈತರ ಖಾತೆಗೆ ಎರಡು ಸಾವಿರ ಹಣ ಬಂದು ಸೇರಿದೆ, ಕೂಡಲೇ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಚೆಕ್ ಮಾಡಿಕೊಳ್ಳಿ.

Posted on July 27, 2023 By Admin No Comments on ಇಂದು ರೈತರ ಖಾತೆಗೆ ಎರಡು ಸಾವಿರ ಹಣ ಬಂದು ಸೇರಿದೆ, ಕೂಡಲೇ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಚೆಕ್ ಮಾಡಿಕೊಳ್ಳಿ.

ಕೇಂದ್ರ ಸರ್ಕಾರವು ರೈತರಿಗೆ ಆರ್ಥಿಕವಾಗಿ ನೆರವನ್ನು ನೀಡುವಂತಹ ಸಲುವಾಗಿ PM ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಜಾರಿಗೆ ತಂದಿತು ಈ ಯೋಜನೆಯ ಅಡಿಯಲ್ಲಿ ಪ್ರತಿ ವರ್ಷವೂ ಸಹ ಮೂರು ಕಂತುಗಳಲ್ಲಿ ತಲಾ 2000 ರೂಪಾಯಿಗಳಂತೆ ಒಂದು ವರ್ಷಕ್ಕೆ 6 ಸಾವಿರ ರೂಪಾಯಿಗಳನ್ನು ಫಲಾನುಭವಿ ರೈತರ ಖಾತೆಗೆ ನೇರವಾಗ ಜಮಾ ಮಾಡುವುದಾಗಿ ಸರ್ಕಾರ ತೀರ್ಮಾನವನ್ನು ಕೈಗೊಂಡು ಈ ಯೋಜನೆಯು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ.

ಇದೇ ವರ್ಷದ ಫೆಬ್ರವರಿ 26ರಂದು ಈ ಯೋಜನೆಯ ಅಡಿಯಲ್ಲಿ 13ನೇ ಕಂತಿನ ಹಣ ಬಿಡುಗಡೆಯಾಗಿದ್ದು ಅದರ ಮುಂದಿನ ಕಂತು ಅಂದರೆ 14ನೇ ಕಂತಿನ ಹಣವನ್ನು ಇಂದು ಎಲ್ಲ ರೈತರ ಖಾತೆಗೆ ಜಮಾ ಮಾಡುವುದಾಗಿ ತಿಳಿಸಿದೆ. 14ನೇ ಕಂತಿನ ಹಣ ಯಾರಿಗೆಲ್ಲ ಬರುತ್ತದೆ ಯಾರೆಲ್ಲಾ ಫಲಾನುಭವಿಗಳು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳುತ್ತಾರೆ ಕರ್ನಾಟಕದ ಎಷ್ಟು ಜನ ರೈತರಿಗೆ ಈ ಯೋಜನೆ ಲಾಭ ಲಭಿಸುತ್ತದೆ ಎಂಬಂತಹ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ತಿಳಿಸುತ್ತಿದ್ದೇವೆ.

ಕರ್ನಾಟಕ ರಾಜ್ಯದ 51 ಲಕ್ಷ ರೈತರಿಗೆ ಈ ಯೋಜನೆಯ ಲಾಭವು ದೊರಕಲಿದೆ. ಇಂದು ರೈತರಿಗೆ ಭರ್ಜರಿ ಗುಡ್ ನ್ಯೂಸ್ ಜುಲೈ 27ರಂದು ರೈತರ ಖಾತೆಗೆ 2,000ಗಳನ್ನು ಡಿಬಿಟಿ ಮೂಲಕ ಜಮಾ ಮಾಡಲಾಗುತ್ತಿದೆ. 14ನೇ ಹಣದ ಕಂತಿನ ಹಣದಲ್ಲಿ ನಮ್ಮ ಕರ್ನಾಟಕದ 51 ಲಕ್ಷ ಜನ ರೈತರಿಗೆ ಈ ಹಣ ಜಮಾ ಆಗುತ್ತಿದೆ. ನೀವು ಕೂಡ ಪಿ ಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿಗಳಾಗಿದ್ದರೆ 2,000 ಹಣ ಬಂದಿದೆಯೋ ಇಲ್ಲವೋ ಎಂದು ಪರೀಕ್ಷೆ ಮಾಡಿಕೊಳ್ಳಿ.

ಕೇಂದ್ರದಿಂದ ಇಂದು ನಿಮ್ಮ ಖಾತೆಗೆ ಹಣವನ್ನು ವರ್ಗಾಯಿಸಲು ಮುಂದಾಗಿದ್ದಾರೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಫೀಶಿಯಲ್ ವೆಬ್ಸೈಟ್ ಗೆ ಹೋಗಿ ಅದರಲ್ಲಿ ನೋ ಯುವರ್ ಸ್ಟೇಟಸ್ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ ನಂತರ ಅಲ್ಲಿ ರಿಜಿಸ್ಟ್ರೇಷನ್ ನಂಬರನ್ನು ಹಾಕಿ ಒಂದು ವೇಳೆ ನಿಮಗೆ ರಿಜಿಸ್ಟ್ರೇಷನ್ ನಂಬರ್ ತಿಳಿಯದೆ ಇದ್ದಲ್ಲಿ ನೋ ಯುವರ್ ರಿಜಿಸ್ಟ್ರೇಷನ್ ನಂಬರ್ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಮೊಬೈಲ್ ನಂಬರ್ ಕೇಳುತ್ತದೆ

ನಿಮ್ಮ ಮೊಬೈಲ್ ನಂಬರ್ ಹಾಕಿದ ನಂತರ ಒಂದು ಓಟಿಪಿ ಬರುತ್ತದೆ ಆ ಒಂದು ಓಟಿಪಿಯನ್ನು ನೀವು ಇಲ್ಲಿ ಹಾಕಿದರೆ ನಿಮ್ಮ ರಿಜಿಸ್ಟ್ರೇಷನ್ ನಂಬರ್ ಪಡೆದುಕೊಳ್ಳಬಹುದು. ನಂತರ ಅಲ್ಲಿ ಕಾಣಿಸುವಂತಹ ಕ್ಯಾಪ್ಚಾವನ್ನು ನೀವು ಎಂಟರ್ ಮಾಡಿದರೆ ಪಿಎನ್ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಸ್ಟೇಟಸ್ ಓಪನ್ ಆಗುತ್ತದೆ ನಂತರ ನಿಮಗೆ ಅಲ್ಲಿ ಪರ್ಸನಲ್ ಇನ್ಫರ್ಮೇಷನ್ ಸಹ ಸಿಗುತ್ತದೆ‌.

ನಿಮ್ಮ ಒಂದು ಸ್ಟೇಟಸ್ ಕಾಣುವಂತಹ ಮೂರು ಆಪ್ಷನ್ ಗಳಲ್ಲಿಯೂ ಸಹ ಎಸ್ ಎಂಬ ಟಿಕ್ ಮಾರ್ಕ್ ಇರಬೇಕು ಹಾಗಿದ್ದರೆ ನಿಮಗೆ ಹಣ ಬಂದೇ ಬರುತ್ತದೆ. ಯಾರಿಗೆಲ್ಲ ಪಿಎಮ್ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಡಿಯಲ್ಲಿ ರಿಜಿಸ್ಟ್ರೇಷನ್ ಆಗಿದೆಯೋ ಅಂತಹವರ ಖಾತೆಗೆ ಇಂದು ಹಣ ಜಮೆಯಾಗಲಿದೆ ಒಂದು ವೇಳೆ ಇಂದು ಹಣ ಜಮಾ ಆಗದೇ ಇದ್ದಲ್ಲೇ ನಾಳೆಯೂ ಸಹ ಹಣ ಜಮೆಯಾಗುವ ಸಾಧ್ಯತೆ ಇದೆ.

ನೀವು ಕೂಡಲೇ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಅನ್ನು ಚೆಕ್ ಮಾಡಿದರೆ ನಿಮ್ಮ ಖಾತೆಗೆ ಹಣ ಬಂದಿದೆಯೋ ಇಲ್ಲವೋ ಎಂಬುದು ತಿಳಿಯುತ್ತದೆ. ಕರ್ನಾಟಕದಲ್ಲಿ ಸಾಕಷ್ಟು ರೈತರು ಈ ಯೋಜನೆಯ ಲಾಭವನ್ನು ಪಡೆದು ಪಡೆದುಕೊಳ್ಳುತ್ತಿದ್ದು ಇದರಿಂದ ರೈತರಿಗೆ ಆರ್ಥಿಕ ನೆರವು ಉಂಟಾಗುತ್ತದೆ. ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ನಮಗೆ ಕಮೆಂಟ್ಸ್ ಮೂಲಕ ತಿಳಿಸಿ.

News Tags:PM kisan scheme

Post navigation

Previous Post: ಕೇಂದ್ರ ಸರ್ಕಾರದ ಹೊಸ ನಿಯಮ ಈ 8 ಅನುಕೂಲ ಇದ್ದವರಿಗೆ ರೇಷನ್ ಕಾರ್ಡ್ ಸಿಗುವುದಿಲ್ಲ, ಪ್ರಸ್ತುತ ಇರುವ ಕಾರ್ಡ್ ಸಹಾಯ ರದ್ದಾಗುತ್ತದೆ.
Next Post: ದಿನ 2 ಏಲಕ್ಕಿ 1 ಲವಂಗ ತಿಂದರೆ ಏನಾಗುತ್ತೆ ಗೊತ್ತಾ, ನಿಜಕ್ಕೂ ಶಾ’ಕ್ ಆಗ್ತೀರಾ. ಪುರುಷರು ತಪ್ಪದೇ ತಿಳಿದುಕೊಳ್ಳಿ.

Leave a Reply Cancel reply

Your email address will not be published. Required fields are marked *

  • Home
  • About Us!
  • Contact Us !
  • Privacy Policy
  • Disclaimer
  • Terms and Conditions

Recent Posts

  • Ramya: ನಾವು ಎಲ್ಲಾ ಮುಸಲ್ಮಾನರನ್ನು ಕೆಟ್ಟವರು ಅಂತ ಹೇಳೋಕೆ ಆಗಲ್ಲ.! ನಟಿ ರಮ್ಯಾ !
  • Hema: ಫಿಕ್ಸ್ ಆಗಿದ್ದ ಮದುವೆ ಕ್ಯಾನ್ಸಲ್ ಆಯ್ತು.! ದುಡ್ಡು ತಗೊಂಡ ಫ್ರೆಂಡ್ ಕ್ಯಾರೆಕ್ಟರ್ ಬಗ್ಗೆ ಮಾತಡ್ದ.! ಆ್ಯಂಕರ್ ಹೇಮ ಜೀವನದಲ್ಲಿ ಬಂದ ಕಷ್ಟಗಳೆಷ್ಟು ಗೊತ್ತಾ.?
  • Dr Rajkumar: ಅಣ್ಣಾವ್ರು, ಅಂಬಿ, ಶಂಕ್ರಣ್ಣ, ವಿಷ್ಣುದಾದಾ ಒಟ್ಟಿಗೆ ನಟಿಸಬೇಕಿದ್ದ ಸಿನಿಮಾ ಯಾವುದು ಕಥೆ ಏನಾಯ್ತು ಗೊತ್ತಾ.?
  • Anupama Gowda: ಇನ್ನೂ ಮದುವೆಯಾಗದೇ ಇರುವುದಕ್ಕೆ ಕಾರಣ ಈ ಬಿಚ್ಚಿಟ ಅನುಪಮ ಗೌಡ.!
  • Prema: ಕೊನೆಗೂ ಡಿ’ವೋ’ರ್ಸ್ ಬಗ್ಗೆ ಮಾತನಾಡಿದ ನಟಿ ಪ್ರೇಮ.! ಅಷ್ಟಕ್ಕೂ ನಟಿ ಬಾಳಲ್ಲಿ ನಡೆದದ್ದೇನು ನೋಡಿ.!

Copyright © 2025 Namma Sandalwood.

Powered by PressBook WordPress theme