Skip to content

Namma Sandalwood

  • Home
  • Viral News
  • Useful Information
  • cinema news
  • Entertainment
  • News
  • Devotional
  • Serial News
  • Job News
  • Toggle search form

ರಶ್ಮಿಕಾ ವಿಜಯ್ ಮದುವೆ ಆದ್ರೆ ಅವರ ಜೀವನದಲ್ಲಿ ದೊಡ್ಡ ದು’ರಂ’ತ ನಡೆಯಲಿದೆ.! ಭವಿಷ್ಯ ನುಡಿದ ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ.!

Posted on January 21, 2024 By Admin No Comments on ರಶ್ಮಿಕಾ ವಿಜಯ್ ಮದುವೆ ಆದ್ರೆ ಅವರ ಜೀವನದಲ್ಲಿ ದೊಡ್ಡ ದು’ರಂ’ತ ನಡೆಯಲಿದೆ.! ಭವಿಷ್ಯ ನುಡಿದ ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ.!

 

ಕೊಡಗಿನ ಬೆಡಗಿ ರಶ್ಮಿಕ ಮಂದಣ್ಣ ಮತ್ತು ವಿಜಯದೇವರಕೊಂಡ (Rashmika Mandanna) ಮಧ್ಯೆ ಇದ್ದ ಗಾಸಿಪ್ ಗಳಿಗೆ ಈಗ ತೆರೆ ಬೀಳುವ ಸಮಯ. ಬಲವಾದ ಮೂಲಗಳ ಮಾಹಿತಿ ಪ್ರಕಾರ ಇದೇ ಫೆಬ್ರವರಿ ಯಲ್ಲಿ ಇಬ್ಬರು ನಿಶ್ಚಿತಾರ್ಥ (Engagement) ಮಾಡಿಕೊಂಡು ತಮ್ಮ ಸಂಬಂಧವನ್ನು ಮದುವೆ ಹಂತಕ್ಕೆ ಕೊಂಡೊಯ್ದು ಅಧಿಕೃತ ಮುದ್ರೆ ಒತ್ತುತ್ತಿದ್ದಾರೆ.

ಸ್ಯಾಂಡಲ್ ವುಡ್ ನಿಂದ ತನ್ನ ವೃತ್ತಿ ಜೀವನ ಆರಂಭಿಸಿ ಈಗ ಪಂಚಭಾಷಾ ತಾರೆಯಾಗಿ ಮಿಂಚುತ್ತಾ ಕೈತುಂಬಾ ಅವಕಾಶ ಇರುವ ಸಮಯದಲ್ಲಿ ವೈಯಕ್ತಿಕ ಜೀವನದ ಕಡೆ ಮುಖ ಮಾಡಿರುವ ಈ ಸ್ಟಾರ್ ಹೀರೋಯಿನ್ ಇದೇ ವರ್ಷ ತಮ್ಮ ಬಹುಕಾಲದ ಕೆಳಗೆ ವಿಜಯ್ ದೇವರಕೊಂಡ ಜೊತೆ ದಾಂಪತ್ಯ ಜೀವನ ಪ್ರಾರಂಭಿಸುವುದಕ್ಕೆ ಸಜ್ಜಾಗಿದ್ದಾರೆ.

ಆದರೆ ಖ್ಯಾತಿ ‌ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿಯವರಿಂದ (Celebraty Astrologer) ಇವರ ವೈವಾಹಿಕ ಜೀವನ ಹೇಗಿರಲಿದೆ ಎನ್ನುವ ಭವಿಷ್ಯ ನುಡಿದು ಮುಂದೆ ಬರದಿರುವ ಅ’ಪಾ’ಯದ ಬಗ್ಗೆ ಹೇಳಿ ಶಾ’ಕ್ ನೀಡಿದ್ದಾರೆ. ಹೊಸ ವರ್ಷ 2024ರ ಪ್ರಯುಕ್ತ ವಾಹಿನಿ ಒಂದರಲ್ಲಿ ಸೆಲೆಬ್ರಿಟಿಗಳ ವಾರ್ಷಿಕ ಭವಿಷ್ಯದ ಬಗ್ಗೆ ಮಾತನಾಡುತ್ತಿದ್ದ ವೇಣು ಸ್ವಾಮಿಯವರು ರಶ್ಮಿಕಾ ಮಂದಣ್ಣ ಹಾಗೂ ವಿಜಯ ದೇವರಕೊಂಡ ಅವರ ಮದುವೆ ಬಗ್ಗೆ ಕೂಡ ಮಾತನಾಡಿದ್ದಾರೆ.

ರಶ್ಮಿಕ ಮಂದಣ್ಣ ವೇಣು ಸ್ವಾಮಿ ಅವರನ್ನು ಬಹಳ ನಂಬುತ್ತಿದ್ದರು, ಅವರು ಮಾತ್ರವಲ್ಲದೇ ಅನೇಕ ಸಿನಿಮಾ ಸ್ಟಾರ್ ಗಳು ಇವರ ಭವಿಷ್ಯವನ್ನು ನಂಬಿ ಇವರು ಸೂಚಿಸಿದ ಪೂಜೆಗಳನ್ನು ಮಾಡಿಸಿದ್ದಾರೆ. ಈಗಾಗಲೇ ಸಮಂತ ಹಾಗೂ ನಾಗಚೈತನ್ಯ ವಿಷಯದಲ್ಲಿ ಇವರು ಹೇಳಿದ ಭವಿಷ್ಯ ನಿಜವೂ ಆಗಿದೆ.

ಈ ಹಿಂದಿನ ರಕ್ಷಿತ್ ಶೆಟ್ಟಿ ಹಾಗೂ ರಶ್ಮಿಕ ನಡುವಿನ (Rakshith Shetty and Rashmika breakup) ನಿಶ್ಚಿತಾರ್ಥ ಮುರಿದು ಬೀಳಲು ಇದರ ಸಲಹೆ ಕಾರಣ ಎನ್ನುವ ಮಾತುಗಳು ಇವೆ. ಇದೇ ರೀತಿಯೂ ನಟಿ ಅದನ್ನೇ ನಿರೀಕ್ಷಿಸಬೇಕಾಗುತ್ತದೆ ಎನ್ನುವುದನ್ನು ವೇಣು ಸ್ವಾಮಿ ಹೇಳಿದ್ದಾರೆ.

ಆದರೂ ಈ ಬಾರಿ ನಟಿ ಅವರ ಗುರುವಿನ ಭವಿಷ್ಯ ನುಡಿಯ ವಿರುದ್ಧ ನಿರ್ಧಾರ ತೆಗೆದುಕೊಂಡಿದ್ದಾರೆ ವಿಜಯ್ ದೇವರಕೊಂಡ ಹಾಗೂ ರಶ್ಮಿಕ ಮದುವೆಯಾದ ಬಳಿಕ ದೂರವಾಗಲಿದ್ದರೆ ಎನ್ನುವ ಮಾತನ್ನು ಅವರ ನಿಶ್ಚಿತಾರ್ಥದ ಮುನ್ನವೇ ಬಹಿರಂಗವಾಗಿ ನುಡಿದಿದ್ದಾರೆ ವೇಣು ಸ್ವಾಮಿ. ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ, ಅದರಲ್ಲಿ ಜ್ಯೋತಿಷ್ಯ ಈ ರೀತಿ ಮಾತನಾಡಿದ್ದಾರೆ.

ರಶ್ಮಿಕಾ ಹಾಗೂ ವಿಜಯ್ ದೇವರೊಂಡ ಪರಸ್ಪರ ಪ್ರೀತಿಯಲ್ಲಿರುವುದು ಗುಟ್ಟೇನೂ ಅಲ್ಲ. ಅವರಿಬ್ಬರು ವಿವಾಹ ಆಗಲಿದ್ದಾರೆ. ಆದರೆ ವಿವಾಹವಾದ ಬಳಿಕ ಇಬ್ಬರೂ ದೂರಾಗಲಿದ್ದಾರೆ. ಇದು ಖಚಿತ. ವಿಜಯ್ ದೇವರಕೊಂಡ ಜೊತೆ ಮದುವೆಯಾದರೆ ವಿ’ಚ್ಛೇ’ದ’ನ ಆಗಲಿದೆ ಎಂದು ನಾನು ನೇರವಾಗಿ ರಶ್ಮಿಕಾ ಮಂದಣ್ಣ ಅವರಿಗೂ ಕೂಡ ಹೇಳಿದ್ದೇನೆ.

ಇದೇ ಕಾರಣಕ್ಕೆ ಅವರು ನನ್ನೊಂದಿಗೆ ಮಾತನಾಡುವುದು ಬಿಟ್ಟು, ನನ್ನ ಸಂಪರ್ಕ ಕಡಿದುಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಸಿನಿಮಾಗಳಲ್ಲಿ ನಾಯಕಿ ಆಗಿರಬಹುದು ಆದರೆ ನನಗೆ ಕೇವಲ ಕ್ಲೈಂಟ್ ಅಷ್ಟೆ. ಅವರ ಜನಪ್ರಿಯತೆ ನೋಡಿ ನಾನು ಭವಿಷ್ಯ ಹೇಳಲು ಆಗುವುದಿಲ್ಲ, ಅವರ ಗ್ರಹಗತಿ ನೋಡಿ ಭವಿಷ್ಯ ಹೇಳಬೇಕು. ನಾನು ಹೇಳಿದ ನಿಜ ಅವರಿಗೆ ಹಿಡಿಸಲಿಲ್ಲ, ಇರಲಿ ಪರವಾಗಿಲ್ಲ, ಆದರೆ ಅವರಿಬ್ಬರು ಮದುವೆಯಾಗಿ ದೂರಾಗುವುದು ಖಚಿತ ಎಂದಿದ್ದಾರೆ.

cinema news

Post navigation

Previous Post: ಹೇಮಮಾಲಿನಿ ಅವರಿಂದ ಅಂತರ ಕಾಯ್ದುಕೊಂಡಿದ್ದೇಕ್ಕೆ ಗೊತ್ತಾ.? ವಿಷ್ಣು ದಾದಾ…
Next Post: KGf-2 ಕೂಡ ನನಗೆ ತೃಪ್ತಿ ಕೊಟ್ಟಿಲ್ಲ, ಸಲಾರ್-1 ಸಣ್ಣ ಟ್ರೈಲರ್ ಅಷ್ಟೇ, ಪಾರ್ಟ್‌-2 ಹೇಗಿರುತ್ತೆ ಅಂದ್ರೆ.! ಸಿನಿಮಾ ಬಗ್ಗೆ ಕುತೂಹಲ ಹುಟ್ಟು ಹಾಕಿದ ನಿರ್ದೇಶಕ ಪ್ರಶಾಂತ್ ನೀಲ್…

Leave a Reply Cancel reply

Your email address will not be published. Required fields are marked *

  • Home
  • About Us!
  • Contact Us !
  • Privacy Policy
  • Disclaimer
  • Terms and Conditions

Recent Posts

  • Ramya: ನಾವು ಎಲ್ಲಾ ಮುಸಲ್ಮಾನರನ್ನು ಕೆಟ್ಟವರು ಅಂತ ಹೇಳೋಕೆ ಆಗಲ್ಲ.! ನಟಿ ರಮ್ಯಾ !
  • Hema: ಫಿಕ್ಸ್ ಆಗಿದ್ದ ಮದುವೆ ಕ್ಯಾನ್ಸಲ್ ಆಯ್ತು.! ದುಡ್ಡು ತಗೊಂಡ ಫ್ರೆಂಡ್ ಕ್ಯಾರೆಕ್ಟರ್ ಬಗ್ಗೆ ಮಾತಡ್ದ.! ಆ್ಯಂಕರ್ ಹೇಮ ಜೀವನದಲ್ಲಿ ಬಂದ ಕಷ್ಟಗಳೆಷ್ಟು ಗೊತ್ತಾ.?
  • Dr Rajkumar: ಅಣ್ಣಾವ್ರು, ಅಂಬಿ, ಶಂಕ್ರಣ್ಣ, ವಿಷ್ಣುದಾದಾ ಒಟ್ಟಿಗೆ ನಟಿಸಬೇಕಿದ್ದ ಸಿನಿಮಾ ಯಾವುದು ಕಥೆ ಏನಾಯ್ತು ಗೊತ್ತಾ.?
  • Anupama Gowda: ಇನ್ನೂ ಮದುವೆಯಾಗದೇ ಇರುವುದಕ್ಕೆ ಕಾರಣ ಈ ಬಿಚ್ಚಿಟ ಅನುಪಮ ಗೌಡ.!
  • Prema: ಕೊನೆಗೂ ಡಿ’ವೋ’ರ್ಸ್ ಬಗ್ಗೆ ಮಾತನಾಡಿದ ನಟಿ ಪ್ರೇಮ.! ಅಷ್ಟಕ್ಕೂ ನಟಿ ಬಾಳಲ್ಲಿ ನಡೆದದ್ದೇನು ನೋಡಿ.!

Copyright © 2025 Namma Sandalwood.

Powered by PressBook WordPress theme