Skip to content

Namma Sandalwood

  • Home
  • Viral News
  • Useful Information
  • cinema news
  • Entertainment
  • News
  • Devotional
  • Serial News
  • Job News
  • Toggle search form

Author: Admin

ಭಾರತಕ್ಕೆ ಬಂದಿಳಿದ ಪಾಕಿಸ್ತಾನಿ ಕ್ರಿಕೆಟ್ ಆಟಗಾರರು, ಕೇಸರಿ ಶಾಲು ಹೊದಿಸಿ ಭವ್ಯ ಸ್ವಾಗತ ಕೋರಿದ ಭಾರತ.!

Posted on September 29, 2023 By Admin No Comments on ಭಾರತಕ್ಕೆ ಬಂದಿಳಿದ ಪಾಕಿಸ್ತಾನಿ ಕ್ರಿಕೆಟ್ ಆಟಗಾರರು, ಕೇಸರಿ ಶಾಲು ಹೊದಿಸಿ ಭವ್ಯ ಸ್ವಾಗತ ಕೋರಿದ ಭಾರತ.!
ಭಾರತಕ್ಕೆ ಬಂದಿಳಿದ ಪಾಕಿಸ್ತಾನಿ ಕ್ರಿಕೆಟ್ ಆಟಗಾರರು, ಕೇಸರಿ ಶಾಲು ಹೊದಿಸಿ ಭವ್ಯ ಸ್ವಾಗತ ಕೋರಿದ ಭಾರತ.!

  ದೇಶದಲ್ಲಿ ಎಷ್ಟೇ ಕ್ರೀಡೆಗಳು (Sports) ನಡೆದರೂ ಕ್ರಿಕೆಟ್ (Cricket) ಎಂದ ತಕ್ಷಣ ಎಲ್ಲರ ಕಿವಿ ನೆಟ್ಟಗಾಗುತ್ತದೆ. ಪ್ರಪಂಚದಾದ್ಯಂತ ಉಳಿದ ಎಲ್ಲಾ ಕ್ರೀಡೆಗಳಿಗೆ ಹೋಲಿಸಿಕೊಂಡರೆ ಕ್ರಿಕೆಟ್ ಕ್ರೀಡಾಭಿಮಾನಿಗಳು ಹೆಚ್ಚಿದ್ದಾರೆ ಎಂದರೂ ತಪ್ಪಾಗಲಾರದು. ಭಾರತಕ್ಕೆ ಇದು ಕೊರತೆನಲ್ಲ, ಅಕ್ಟೋಬರ್ 5 ರಿಂದ ಭಾರತದಲ್ಲಿ ನಮ್ಮ ದೇಶ ಆತಿಥ್ಯ ವಹಿಸಿಕೊಂಡಿರುವ ODI WORLDCUP-2023 ಪಂದ್ಯಾವಳಿಗಳು ಶುರುವಾಗಲಿವೆ. ಇದಕ್ಕಾಗಿ ಆಯ್ಕೆ ಆಗಿರುವ 10 ತಂಡಗಳು ಕ್ರಿಕೆಟ್ ಸಮರದಲ್ಲಿ ಸೆಣಸಾಡಲು ತಯಾರಾಗಿವೆ. ಈ ಟೂರ್ನಿ ಶುರುವಾಗಲು ದಿನಗಣನೆ ಆರಂಭವಾಗಿರುವುದರಿಂದ 9 ತಂಡಗಳು ಭಾರತಕ್ಕೆ…

Read More “ಭಾರತಕ್ಕೆ ಬಂದಿಳಿದ ಪಾಕಿಸ್ತಾನಿ ಕ್ರಿಕೆಟ್ ಆಟಗಾರರು, ಕೇಸರಿ ಶಾಲು ಹೊದಿಸಿ ಭವ್ಯ ಸ್ವಾಗತ ಕೋರಿದ ಭಾರತ.!” »

Viral News

ರೈತರು ವ್ಯವಸಾಯಕ್ಕೆಂದು ಸಾಲ ಮಾಡಿ ಮದುವೆ ಮಾಡುವುದನ್ನು ಮೊದಲು ನಿಲ್ಲಿಸಿ – ಮುಖ್ಯಮಂತ್ರಿ ಸಿದ್ದರಾಮಯ್ಯ

Posted on September 29, 2023 By Admin No Comments on ರೈತರು ವ್ಯವಸಾಯಕ್ಕೆಂದು ಸಾಲ ಮಾಡಿ ಮದುವೆ ಮಾಡುವುದನ್ನು ಮೊದಲು ನಿಲ್ಲಿಸಿ – ಮುಖ್ಯಮಂತ್ರಿ ಸಿದ್ದರಾಮಯ್ಯ
ರೈತರು ವ್ಯವಸಾಯಕ್ಕೆಂದು ಸಾಲ ಮಾಡಿ ಮದುವೆ ಮಾಡುವುದನ್ನು ಮೊದಲು ನಿಲ್ಲಿಸಿ – ಮುಖ್ಯಮಂತ್ರಿ ಸಿದ್ದರಾಮಯ್ಯ

  ಸೆಪ್ಟೆಂಬರ್ 20 ರಂದು ಗಡಿ ಜಿಲ್ಲೆ ಚಾಮರಾಜನಗರದಲ್ಲಿರುವ ಪ್ರಸಿದ್ಧ ಪುಣ್ಯಕ್ಷೇತ್ರವಾದ ಹನೂರು ತಾಲೂಕಿನ ಶ್ರೀ ಮಲೈ ಮಹದೇಶ್ವರ ಪುಣ್ಯಕ್ಷೇತ್ರದಲ್ಲಿ ಈ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ದೇವಸ್ಥಾನದ ರಂಗಮಂದಿರ ಆವರಣದಲ್ಲಿ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮ ಆಯೋಜಿಸಿದ್ದರು. ವಿವಾಹ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿದ್ದು, ಅಂದು 37 ನವ ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 39 ಮಂದಿ ನವ ಜೋಡಿಗಳು ಸಾಮೂಹಿಕ ವಿವಾಹಕ್ಕೆ ನೋಂದಣಿ ಮಾಡಿಕೊಂಡಿದ್ದರು. ಇವರಲ್ಲಿ, 37 ಮಂದಿಗೆ ಮಾತ್ರ ಅವಕಾಶ ಸಿಕ್ಕಿದೆ. ಪಟ್ಟದ ಗುರುಸ್ವಾಮಿಗಳು,…

Read More “ರೈತರು ವ್ಯವಸಾಯಕ್ಕೆಂದು ಸಾಲ ಮಾಡಿ ಮದುವೆ ಮಾಡುವುದನ್ನು ಮೊದಲು ನಿಲ್ಲಿಸಿ – ಮುಖ್ಯಮಂತ್ರಿ ಸಿದ್ದರಾಮಯ್ಯ” »

Viral News

ಜೆಡಿಎಸ್ & ಮುಸ್ಲಿಂ ನಾಯಕರ ಸಭೆ ಅಂತ್ಯ, ಸಾಮೂಹಿಕ ರಾಜೀನಾಮೆಗೆ ನಿರ್ಧಾರ.!

Posted on September 29, 2023 By Admin No Comments on ಜೆಡಿಎಸ್ & ಮುಸ್ಲಿಂ ನಾಯಕರ ಸಭೆ ಅಂತ್ಯ, ಸಾಮೂಹಿಕ ರಾಜೀನಾಮೆಗೆ ನಿರ್ಧಾರ.!
ಜೆಡಿಎಸ್ & ಮುಸ್ಲಿಂ ನಾಯಕರ ಸಭೆ ಅಂತ್ಯ, ಸಾಮೂಹಿಕ ರಾಜೀನಾಮೆಗೆ ನಿರ್ಧಾರ.!

  ಮುಂಬರುವ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ BJP ಜೊತೆ JDS ಪಕ್ಷವು ಕೈಗೂಡಿಸಲು ಮುಂದಾಗಿದೆ. ಈ ಮೂಲಕ JDS, NDA ಮೈತ್ರಿಕೂಟ ಸೇರುವ ಕುರಿತು ಇದ್ದ ಎಲ್ಲಾ ಊಹಾಪೋಹಗಳಿಗೂ ತೆರೆ ಬಿದ್ದು ಕೇಂದ್ರದ ಮಟ್ಟದಲ್ಲಿ ಇದು ಅಧಿಕೃತವಾಗಿ ಘೋಷಣೆಯಾಗಿದೆ. ಈ ಮೈತ್ರಿ ಕುರಿತು JDS ಪಕ್ಷದಲ್ಲಿಯೇ ತೀವ್ರ ಅಸಮಾಧಾನ ವ್ಯಕ್ತವಾಗುತ್ತಿದ್ದು JDS ನಲ್ಲಿರುವ ಮುಸ್ಲಿಂ ನಾಯಕರುಗಳು ಸಾಮೂಹಿಕ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಕುಮಾರಸ್ವಾಮಿ ಅವರು ಅಮಿತ್ ಶಾ, ಮತ್ತು ನಡ್ದಾವರನ್ನು ಭೇಟಿಯಾಗಿ ಮೈತ್ರಿಗೆ ತಮ್ಮ ಬೆಂಬಲ ಸೂಚಿಸುತ್ತಿದ್ದಂತೆ…

Read More “ಜೆಡಿಎಸ್ & ಮುಸ್ಲಿಂ ನಾಯಕರ ಸಭೆ ಅಂತ್ಯ, ಸಾಮೂಹಿಕ ರಾಜೀನಾಮೆಗೆ ನಿರ್ಧಾರ.!” »

Viral News

ಒಂದೇ ದಿನಕ್ಕೆ 24,000 ರೂಪಾಯಿ ಮೌಲ್ಯದ ಆಸ್ತಿ ನೋಂದಣಿ, ಸರ್ಕಾರಕ್ಕೆ ಬರೋಬ್ಬರಿ 244 ಕೋಟಿ ಆದಾಯ.!

Posted on September 29, 2023 By Admin No Comments on ಒಂದೇ ದಿನಕ್ಕೆ 24,000 ರೂಪಾಯಿ ಮೌಲ್ಯದ ಆಸ್ತಿ ನೋಂದಣಿ, ಸರ್ಕಾರಕ್ಕೆ ಬರೋಬ್ಬರಿ 244 ಕೋಟಿ ಆದಾಯ.!
ಒಂದೇ ದಿನಕ್ಕೆ 24,000 ರೂಪಾಯಿ ಮೌಲ್ಯದ ಆಸ್ತಿ ನೋಂದಣಿ, ಸರ್ಕಾರಕ್ಕೆ ಬರೋಬ್ಬರಿ 244 ಕೋಟಿ ಆದಾಯ.!

ಕಂದಾಯ ಇಲಾಖೆಯ ನೋಂದಣಿ ಹಾಗೂ ಮುದ್ರಾಂಕ ವಿಭಾಗದಲ್ಲಿ ರಾಜಸ್ವ ಸಂಗ್ರಹದ ವಿಚಾರದಲ್ಲಿ ಸೆಪ್ಟೆಂಬರ್ 27 ಬುಧವಾರದಂದು ಹೊಸ ದಾಖಲೆ ಸೃಷ್ಟಿಯಾಗಿದೆ. ಒಂದೇ ದಿನ ಆಸ್ತಿ ನೋಂದಣಿ ಸೇರಿದಂತೆ 26,058 ದಸ್ತಾವೇಜು ಪ್ರಕ್ರಿಯೆ ನಡೆದಿದ್ದು, 311 ಕೋಟಿ ರೂಪಾಯಿ ಸರ್ಕಾಲದ ಬೊಕ್ಕಸಕ್ಕೆ ಆದಾಯ ಸಂಗ್ರಹವಾಗಿದೆ. ಇಷ್ಟು ದೊಡ್ಡ ಮಟ್ಟದಲ್ಲಿ ಆಸ್ತಿ ನೋಂದಣಿ, ದಸ್ತಾವೇಜು ಪ್ರಕ್ರಿಯ ನಡೆದು ಗರಿಷ್ಠ ಹಣ ಸಂಗ್ರಹಣೆಯಾಗಿರುವುದು ಕರ್ನಾಟಕದ ಇತಿಹಾಸದಲ್ಲಿಯೇ ಇದೇ ಮೊದಲೆನ್ನಲಾಗಿದೆ. ಕಾವೇರಿ ತಂತ್ರಾಂಶ 2 ನ ಅಳವಡಿಕೆ, ನೂತನ ಕಂದಾಯ ಸಚಿವರಾದ ಕೃಷ್ಣ…

Read More “ಒಂದೇ ದಿನಕ್ಕೆ 24,000 ರೂಪಾಯಿ ಮೌಲ್ಯದ ಆಸ್ತಿ ನೋಂದಣಿ, ಸರ್ಕಾರಕ್ಕೆ ಬರೋಬ್ಬರಿ 244 ಕೋಟಿ ಆದಾಯ.!” »

Viral News

ಸಾಲ ತೀರಿಸಲು ಆಗದೆ ರಿಷಭ್ ಶೆಟ್ಟಿಗೆ ಮನೆ ಮಾರಿದ ದ್ವಾರಕೀಶ್, ದ್ವಾರಕೀಶ್ ಮನೆಗಾಗಿ ರಿಷಬ್ ಶೆಟ್ಟಿ ಕೊಟ್ಟ ಹಣವೆಷ್ಟು ಗೊತ್ತಾ.?

Posted on September 28, 2023 By Admin No Comments on ಸಾಲ ತೀರಿಸಲು ಆಗದೆ ರಿಷಭ್ ಶೆಟ್ಟಿಗೆ ಮನೆ ಮಾರಿದ ದ್ವಾರಕೀಶ್, ದ್ವಾರಕೀಶ್ ಮನೆಗಾಗಿ ರಿಷಬ್ ಶೆಟ್ಟಿ ಕೊಟ್ಟ ಹಣವೆಷ್ಟು ಗೊತ್ತಾ.?
ಸಾಲ ತೀರಿಸಲು ಆಗದೆ ರಿಷಭ್ ಶೆಟ್ಟಿಗೆ ಮನೆ ಮಾರಿದ ದ್ವಾರಕೀಶ್, ದ್ವಾರಕೀಶ್ ಮನೆಗಾಗಿ ರಿಷಬ್ ಶೆಟ್ಟಿ ಕೊಟ್ಟ ಹಣವೆಷ್ಟು ಗೊತ್ತಾ.?

  ಕರ್ನಾಟಕದ ಕುಳ್ಳ ಎಂದ ಹೆಸರು ಪಡೆದ ದ್ವಾರಕೀಶ್ (Dwarakish) ಕನ್ನಡ ಸಿನಿಮಾ ರಂಗದಲ್ಲಿ ಅಚ್ಚಳಿಯದೆ ಉಳಿದಿರುವ ಹೆಸರು ಡಾ. ರಾಜಕುಮಾರ್ (Dr. Raj) ಅವರ ಕಾಲದಿಂದಲೂ ಕೂಡ ಕಪ್ಪು ಬಿಳುಪು ಸಿನಿಮಾದ (White and black Cinema Era) ಸಮಯದಿಂದ ಕನ್ನಡ ಚಲನಚಿತ್ರ ರಂಗದಲ್ಲಿ ಗುರುತಿಸಿಕೊಂಡಿರುವ ದ್ವಾರಕೀಶ್ ಸಿನಿಮಾ ಆಸಕ್ತಿಗೆ ಅವರೇ ಸಾಟಿ. ನಟನಾಗಿ, ಹಾಸ್ಯನಟನಾಗಿ, ನಿರ್ಮಾಪಕನಾಗಿ, ನಿರ್ದೇಶನಕ್ಕಾಗಿ ಕನ್ನಡ ಸಿನಿಮಾರಂಗದಲ್ಲಿ ಹೆಸರು ಮಾಡಿರುವ ದ್ವಾರಕೀಶ್ ಅವರು ತಮ್ಮದೇ ಆದ ದ್ವಾರಕೀಶ್ ಚಿತ್ರ (Dwarakish Chitra…

Read More “ಸಾಲ ತೀರಿಸಲು ಆಗದೆ ರಿಷಭ್ ಶೆಟ್ಟಿಗೆ ಮನೆ ಮಾರಿದ ದ್ವಾರಕೀಶ್, ದ್ವಾರಕೀಶ್ ಮನೆಗಾಗಿ ರಿಷಬ್ ಶೆಟ್ಟಿ ಕೊಟ್ಟ ಹಣವೆಷ್ಟು ಗೊತ್ತಾ.?” »

cinema news

ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ 3 ಬೋರ್ಡ್ ಎಕ್ಸಾಮ್ ನಡೆಸಲು ನಿರ್ಧಾರ.!

Posted on September 28, 2023 By Admin No Comments on ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ 3 ಬೋರ್ಡ್ ಎಕ್ಸಾಮ್ ನಡೆಸಲು ನಿರ್ಧಾರ.!
ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ 3 ಬೋರ್ಡ್ ಎಕ್ಸಾಮ್ ನಡೆಸಲು ನಿರ್ಧಾರ.!

ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿ (Education Minister Madhu Bangarappa) ಪದವಿ ಅಲಂಕರಿಸಿರುವ ಮಧು ಬಂಗಾರಪ್ಪನವರು ಈ ಹಿಂದೆ BJP ಸರ್ಕಾರ ಜಾರಿಗೆ ತಂದಿದ್ದ ಶಿಕ್ಷಣ ನೀತಿಯನ್ನು ರದ್ದುಪಡಿಸಿ ಹೊಸ ಶಿಕ್ಷಣ ನೀತಿಯಲ್ಲಿ ಜಾರಿಗೆ ತಂದಿದ್ದಾರೆ. ಇನ್ನು ಅನೇಕ ಕ್ರಮಗಳನ್ನು ವಿದ್ಯಾರ್ಥಿಗಳಿಗಾಗಿ ಜಾರಿಗೆ ತಂದಿರುವ ಇವರು ಮೊನ್ನೆ ಮಂಗಳೂರಿನಲ್ಲಿ ನಡೆದ ಸಭೆಯೊಂದರ ಬಳಿಕ ಇನ್ನು ಮುಂದೆ ರಾಜ್ಯದಲ್ಲಿ SSLC ವಿದ್ಯಾರ್ಥಿಗಳಿಗೆ ಮೂರು ಬಾರಿ ಮುಖ್ಯ ಪರೀಕ್ಷೆಗಳನ್ನು (3 main exams for SSLC Students)…

Read More “ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ 3 ಬೋರ್ಡ್ ಎಕ್ಸಾಮ್ ನಡೆಸಲು ನಿರ್ಧಾರ.!” »

Viral News

ಗೃಹಲಕ್ಷ್ಮೀ ಯೋಜನೆ 2,000. ಗಂಡಂದಿರಿಂದ ವಸೂಲಿ ಮಾಡಲು ಸಿದ್ದು ಸರ್ಕಾರ ಮಧ್ಯ ಮಾರಾಟ ಮಾರ್ಗ ಅನುಸರಿಸಿದೆ – ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ.!

Posted on September 28, 2023 By Admin No Comments on ಗೃಹಲಕ್ಷ್ಮೀ ಯೋಜನೆ 2,000. ಗಂಡಂದಿರಿಂದ ವಸೂಲಿ ಮಾಡಲು ಸಿದ್ದು ಸರ್ಕಾರ ಮಧ್ಯ ಮಾರಾಟ ಮಾರ್ಗ ಅನುಸರಿಸಿದೆ – ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ.!
ಗೃಹಲಕ್ಷ್ಮೀ ಯೋಜನೆ 2,000. ಗಂಡಂದಿರಿಂದ ವಸೂಲಿ ಮಾಡಲು ಸಿದ್ದು ಸರ್ಕಾರ ಮಧ್ಯ ಮಾರಾಟ ಮಾರ್ಗ ಅನುಸರಿಸಿದೆ – ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ.!

  ಹಳ್ಳಿಗಳಲ್ಲಿ ಅಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿರುವುದನ್ನು ತಡೆಯುವ ಸಲುವಾಗಿ ಸರ್ಕಾರವೇ 3,000 ಕ್ಕೂ ಹೆಚ್ಚು ಜನಸಂಖ್ಯೆಗಳುಳ್ಳ ಗ್ರಾಮಗಳಲ್ಲಿ ಸರ್ಕಾರದ ವತಿಯಿಂದ ಮಧ್ಯದ ಅಂಗಡಿ ತೆರೆಯಬೇಕೆಂಬ ಯೋಚನೆಯಲ್ಲಿದೆ. ಈ ಬಗ್ಗೆ ಅಬಕಾರಿ ಸಚಿವರಾದ ಆರ್.ಬಿ ತಿಮ್ಮಪ್ಪ (Minister RB Thimmappa) ಅವರು ವಿಷಯ ಪ್ರಸ್ತಾಪ ಮಾಡುತ್ತಿದ್ದಂತೆ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ (EX.CM Basavaraj bommai) ಅವರು ಸಹ ರಾಜ್ಯ ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸಿ ತಮ್ಮ X ಖಾತೆಯಲ್ಲಿ ಪೋಸ್ಟ್ ಹಾಕುವ…

Read More “ಗೃಹಲಕ್ಷ್ಮೀ ಯೋಜನೆ 2,000. ಗಂಡಂದಿರಿಂದ ವಸೂಲಿ ಮಾಡಲು ಸಿದ್ದು ಸರ್ಕಾರ ಮಧ್ಯ ಮಾರಾಟ ಮಾರ್ಗ ಅನುಸರಿಸಿದೆ – ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ.!” »

Viral News

ಮುಸ್ಲಿಂ ಸದಸ್ಯರನ್ನು ಸಂಸತ್ತಿನಲ್ಲಿ ತಳಿಸುವ ದಿನ ದೂರವಿಲ್ಲ – ಓವೈಸಿ ಇಂದ ಅಚ್ಚರಿಯ ಹೇಳಿಕೆ

Posted on September 28, 2023 By Admin No Comments on ಮುಸ್ಲಿಂ ಸದಸ್ಯರನ್ನು ಸಂಸತ್ತಿನಲ್ಲಿ ತಳಿಸುವ ದಿನ ದೂರವಿಲ್ಲ – ಓವೈಸಿ ಇಂದ ಅಚ್ಚರಿಯ ಹೇಳಿಕೆ
ಮುಸ್ಲಿಂ ಸದಸ್ಯರನ್ನು ಸಂಸತ್ತಿನಲ್ಲಿ ತಳಿಸುವ ದಿನ ದೂರವಿಲ್ಲ – ಓವೈಸಿ ಇಂದ ಅಚ್ಚರಿಯ ಹೇಳಿಕೆ

  ಇತ್ತೀಚೆಗೆ ಲೋಕಸಭೆಯಲ್ಲಿ ಮಂಡನೆಯಾದ ನಾರಿ ಶಕ್ತಿ ವಂದನ್ ಮಸೂದೆಗೆ ವಿರೋಧ ವ್ಯಕ್ತಪಡಿಸಿ ಸುದ್ದಿಯಾಗಿದ್ದ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (AIMIIM) ಎಮುಖ್ಯಸ್ಥ ಅಸಮುದ್ದೀನ್ ಓವೈಸಿ ತಮ್ಮ ಸಂಸದೀಯ ಕ್ಷೇತ್ರವಾದ ಹೈದರಾಬಾದ್‌ನಲ್ಲಿ ಭಾನುವಾರ ನಡೆದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ. ಮಹಿಳೆಯರ ಮೀಸಲಾತಿಗೆ ವಿರೋಧಿಸುವುದು ತಮ್ಮ ಉದ್ದೇಶವಾಗಿರಲಿಲ್ಲ ಆದರೆ ಕಾಂಗ್ರೆಸ್ ಮತ್ತು BJP ಮಾಡಿರುವ ಜಂಟಿ ಪಿತೂರಿ ವಿರುದ್ಧ ನಿಂತಿದ್ದೇನೆ ಅಷ್ಟೇ, ಯಾಕೆ ಮುಸ್ಲಿಂ ಮಹಿಳೆಯರು ಮತ್ತು OBC ಮಹಿಳೆಯರಿಗೆ ಮೀಸಲಾತಿ ಸಿಗಬಾರದೇ ಎಂದು ಪ್ರಶ್ನೆ ಕೇಳಿ…

Read More “ಮುಸ್ಲಿಂ ಸದಸ್ಯರನ್ನು ಸಂಸತ್ತಿನಲ್ಲಿ ತಳಿಸುವ ದಿನ ದೂರವಿಲ್ಲ – ಓವೈಸಿ ಇಂದ ಅಚ್ಚರಿಯ ಹೇಳಿಕೆ” »

Viral News

ನಾನು ಇಲ್ಲಿಗೆ ಆಟ ಆಡಲು ಬಂದವನು, ಯಾವುದೇ ಕಾರಣಕ್ಕೂ ಕರ್ನಾಟಕ ವಿರೋಧಿ ಆಗಲಾರೆ ಎಂದ ಎಂ.ಎಸ್ ಧೋನಿ.!

Posted on September 28, 2023 By Admin No Comments on ನಾನು ಇಲ್ಲಿಗೆ ಆಟ ಆಡಲು ಬಂದವನು, ಯಾವುದೇ ಕಾರಣಕ್ಕೂ ಕರ್ನಾಟಕ ವಿರೋಧಿ ಆಗಲಾರೆ ಎಂದ ಎಂ.ಎಸ್ ಧೋನಿ.!
ನಾನು ಇಲ್ಲಿಗೆ ಆಟ ಆಡಲು ಬಂದವನು, ಯಾವುದೇ ಕಾರಣಕ್ಕೂ ಕರ್ನಾಟಕ ವಿರೋಧಿ ಆಗಲಾರೆ ಎಂದ ಎಂ.ಎಸ್ ಧೋನಿ.!

  ಈ ಬಾರಿ ರಾಜ್ಯದ ಮೇಲೆ ವರುಣ ದೇವ ಮುನಿಸಿಕೊಂಡಿದ್ದಾನೆ. ಆದ ಕಾರಣ ಬರದ ಪರಿಸ್ಥಿತಿ ಎದುರಾಗಿತ್ತು, ಕಾವೇರಿ ಕೊಳ್ಳದ ರೈತರ ಗೋಳು ಹೇಳತೀರದಾಗಿದೆ. ಇದರ ನಡುವೆ ತಮಿಳುನಾಡು ಸರ್ಕಾರ ನಮಗೆ ವಾಯಿದೆಯಂತೆ ನೀರು ಬಿಡಬೇಕು ಎಂದು ಪಟ್ಟು ಹಿಡಿದಿದೆ. ಪ್ರಾಧಿಕಾರದ ಮುಂದೆ ಸುಪ್ರೀಂ ಕೋರ್ಟ್ ಎದುರು ರಾಜ್ಯದ ವಿರುದ್ಧ ಆರೋಪ ಮಾಡುತ್ತಿದೆ. ನಮ್ಮ ರಾಜ್ಯ ಸರ್ಕಾರವು ಸುಪ್ರೀಂಕೋರ್ಟ್ ಕಡೆಯ ತೀರ್ಪಿನಂತೆ ನೀರು ಹರಿಸುತ್ತಿದೆ. ಆದರೆ ರಾಜ್ಯ ಸರ್ಕಾರ ಈ ವಿಚಾರದಲ್ಲಿ ಧೃಡ ನಿರ್ಧಾರ ತೆಗೆದುಕೊಳ್ಳಬೇಕು, ಮುಂದಿನ…

Read More “ನಾನು ಇಲ್ಲಿಗೆ ಆಟ ಆಡಲು ಬಂದವನು, ಯಾವುದೇ ಕಾರಣಕ್ಕೂ ಕರ್ನಾಟಕ ವಿರೋಧಿ ಆಗಲಾರೆ ಎಂದ ಎಂ.ಎಸ್ ಧೋನಿ.!” »

Viral News

ಸುಪ್ರೀಂ ಕೋರ್ಟ್ ಆದೇಶ ಕೊಟ್ಟರು ಒಂದೇ ಒಂದು ಹನಿ ನೀರನ್ನು ತಮಿಳುನಾಡಿಗೆ ಬಿಡದ ಕರ್ನಾಟಕದ ಏಕೈಕ ನಾಯಕ ಯಾರು ಗೊತ್ತಾ.? ಎಲ್ಲರನ್ನು ಎದುರು ಹಾಕಿಕೊಂಡು ಇವರು ಗೆದ್ದಿದ್ದು ಹೇಗೆ ನೋಡಿ.!

Posted on September 28, 2023 By Admin No Comments on ಸುಪ್ರೀಂ ಕೋರ್ಟ್ ಆದೇಶ ಕೊಟ್ಟರು ಒಂದೇ ಒಂದು ಹನಿ ನೀರನ್ನು ತಮಿಳುನಾಡಿಗೆ ಬಿಡದ ಕರ್ನಾಟಕದ ಏಕೈಕ ನಾಯಕ ಯಾರು ಗೊತ್ತಾ.? ಎಲ್ಲರನ್ನು ಎದುರು ಹಾಕಿಕೊಂಡು ಇವರು ಗೆದ್ದಿದ್ದು ಹೇಗೆ ನೋಡಿ.!
ಸುಪ್ರೀಂ ಕೋರ್ಟ್ ಆದೇಶ ಕೊಟ್ಟರು ಒಂದೇ ಒಂದು ಹನಿ ನೀರನ್ನು  ತಮಿಳುನಾಡಿಗೆ ಬಿಡದ ಕರ್ನಾಟಕದ ಏಕೈಕ ನಾಯಕ ಯಾರು ಗೊತ್ತಾ.? ಎಲ್ಲರನ್ನು ಎದುರು ಹಾಕಿಕೊಂಡು ಇವರು ಗೆದ್ದಿದ್ದು ಹೇಗೆ ನೋಡಿ.!

  ಸೆಪ್ಟೆಂಬರ್ 21ರಂದು ತಮಿಳುನಾಡಿಗೆ ನೀರು ಹರಿಸಿ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡುತ್ತಿದ್ದಂತೆ, ಇದನ್ನು ವಿರೋಧಿಸಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಮೈಸೂರು, ಮಂಡ್ಯ ಹಾಗೂ ಬೆಂಗಳೂರಿನಲ್ಲಿ ಭಾಗಗಳಲ್ಲಿ ಪ್ರತಿಭಟನೆಗಳು ಜೋರಾಗಿದೆ. ಸೆಪ್ಟೆಂಬರ್ 29ಕ್ಕೆ ಕರ್ನಾಟಕ ಬಂದ್ ಗೂ ಕೂಡ ಕರೆ ನೀಡಲಾಗಿದೆ. ಕನ್ನಡಪರ ಸಂಘಟನೆಗಳು, ರೈತ ಸಂಘಗಳು ಈ ಹೋರಾಟಕ್ಕಿಳಿದು ಕಾವೇರಿ ವಿಚಾರದಲ್ಲಿ ಬಂಗಾರಪ್ಪನವರಂತೆ ದಿಟ್ಟ ನಿರ್ಧಾರ ತೆಗೆದುಕೊಳ್ಳುವ ಕೆಚ್ಚೆದೆಯ ನಾಯಕ ರಾಜ್ಯದಲ್ಲಿ ಇಲ್ಲವಲ್ಲ ಎಂದು ಕೂಗಿ ಹೇಳುತ್ತಿದ್ದಾರೆ. ಹಾಗಾದರೆ, ಬಂಗಾರಪ್ಪನವರು…

Read More “ಸುಪ್ರೀಂ ಕೋರ್ಟ್ ಆದೇಶ ಕೊಟ್ಟರು ಒಂದೇ ಒಂದು ಹನಿ ನೀರನ್ನು ತಮಿಳುನಾಡಿಗೆ ಬಿಡದ ಕರ್ನಾಟಕದ ಏಕೈಕ ನಾಯಕ ಯಾರು ಗೊತ್ತಾ.? ಎಲ್ಲರನ್ನು ಎದುರು ಹಾಕಿಕೊಂಡು ಇವರು ಗೆದ್ದಿದ್ದು ಹೇಗೆ ನೋಡಿ.!” »

Viral News

Posts pagination

Previous 1 … 27 28 29 … 79 Next
  • Home
  • About Us!
  • Contact Us !
  • Privacy Policy
  • Disclaimer
  • Terms and Conditions

Recent Posts

  • Ramya: ನಾವು ಎಲ್ಲಾ ಮುಸಲ್ಮಾನರನ್ನು ಕೆಟ್ಟವರು ಅಂತ ಹೇಳೋಕೆ ಆಗಲ್ಲ.! ನಟಿ ರಮ್ಯಾ !
  • Hema: ಫಿಕ್ಸ್ ಆಗಿದ್ದ ಮದುವೆ ಕ್ಯಾನ್ಸಲ್ ಆಯ್ತು.! ದುಡ್ಡು ತಗೊಂಡ ಫ್ರೆಂಡ್ ಕ್ಯಾರೆಕ್ಟರ್ ಬಗ್ಗೆ ಮಾತಡ್ದ.! ಆ್ಯಂಕರ್ ಹೇಮ ಜೀವನದಲ್ಲಿ ಬಂದ ಕಷ್ಟಗಳೆಷ್ಟು ಗೊತ್ತಾ.?
  • Dr Rajkumar: ಅಣ್ಣಾವ್ರು, ಅಂಬಿ, ಶಂಕ್ರಣ್ಣ, ವಿಷ್ಣುದಾದಾ ಒಟ್ಟಿಗೆ ನಟಿಸಬೇಕಿದ್ದ ಸಿನಿಮಾ ಯಾವುದು ಕಥೆ ಏನಾಯ್ತು ಗೊತ್ತಾ.?
  • Anupama Gowda: ಇನ್ನೂ ಮದುವೆಯಾಗದೇ ಇರುವುದಕ್ಕೆ ಕಾರಣ ಈ ಬಿಚ್ಚಿಟ ಅನುಪಮ ಗೌಡ.!
  • Prema: ಕೊನೆಗೂ ಡಿ’ವೋ’ರ್ಸ್ ಬಗ್ಗೆ ಮಾತನಾಡಿದ ನಟಿ ಪ್ರೇಮ.! ಅಷ್ಟಕ್ಕೂ ನಟಿ ಬಾಳಲ್ಲಿ ನಡೆದದ್ದೇನು ನೋಡಿ.!

Copyright © 2025 Namma Sandalwood.

Powered by PressBook WordPress theme