Skip to content

Namma Sandalwood

  • Home
  • Viral News
  • Useful Information
  • cinema news
  • Entertainment
  • News
  • Devotional
  • Serial News
  • Job News
  • Toggle search form

Author: Admin

ಕಾವೇರಿ ವಿವಾದ, ಪ್ರಧಾನಿ ಮಧ್ಯಸ್ಥಿಕೆಗೆ ದೇವೇಗೌಡರ ಪತ್ರ, ಪತ್ರ ಸ್ವಾಗತಿಸಿದ ಸಿದ್ದರಾಮಯ್ಯ.!

Posted on September 27, 2023September 27, 2023 By Admin No Comments on ಕಾವೇರಿ ವಿವಾದ, ಪ್ರಧಾನಿ ಮಧ್ಯಸ್ಥಿಕೆಗೆ ದೇವೇಗೌಡರ ಪತ್ರ, ಪತ್ರ ಸ್ವಾಗತಿಸಿದ ಸಿದ್ದರಾಮಯ್ಯ.!
ಕಾವೇರಿ ವಿವಾದ, ಪ್ರಧಾನಿ ಮಧ್ಯಸ್ಥಿಕೆಗೆ ದೇವೇಗೌಡರ ಪತ್ರ, ಪತ್ರ ಸ್ವಾಗತಿಸಿದ ಸಿದ್ದರಾಮಯ್ಯ.!

  ರಾಜ್ಯದಲ್ಲಿ 123 ವರ್ಷಗಳಲ್ಲಿ ಅತಿ ಕಡಿಮೆ ಪ್ರಮಾಣದ ಮಳೆ ಉಂಟಾಗಿರುವುದರಿಂದ ಮುಂಗಾರು ಮಳೆಯ ಕೊರತೆಯಿಂದಾಗಿ ಬರದ ಪರಿಸ್ಥಿತಿ ಎದುರಾಗಿದೆ. ಜೊತೆಗೆ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರಿನ ಪ್ರಮಾಣವೂ ಕೂಡ ಕುಸಿಯುತ್ತಿರುವುದರಿಂದ ರಾಜ್ಯದ ರೈತರಿಗೆ ಮತ್ತು ಕುಡಿಯುವ ನೀರಿಗಾಗಿ ಕಾವೇರಿಯನ್ನು ಅವಲಂಬಿಸಿರುವವರಿಗೆ ಮುಂದಿನ ತಿಂಗಳುಗಳಲ್ಲಿ ಸಮಸ್ಯೆ ಆಗಲಿದೆ ಎನ್ನುವುದನ್ನು ಅಂದಾಜಿಸಿ ತಕ್ಷಣವೇ ಸರ್ಕಾರವು ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು. ರಾಜ್ಯದಲ್ಲಿ ಉಂಟಾಗಿರುವ ಕ್ಷಾಮದ ಪರಿಸ್ಥಿತಿಯನ್ನು ಪ್ರಾಧಿಕಾರಗಳಿಗೆ ಹಾಗೂ ಸರ್ವೋಚ್ಚ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಬೇಕು ಎಂದು ರಾಜ್ಯದ ಜನತೆ ಹೋರಾಟ…

Read More “ಕಾವೇರಿ ವಿವಾದ, ಪ್ರಧಾನಿ ಮಧ್ಯಸ್ಥಿಕೆಗೆ ದೇವೇಗೌಡರ ಪತ್ರ, ಪತ್ರ ಸ್ವಾಗತಿಸಿದ ಸಿದ್ದರಾಮಯ್ಯ.!” »

Viral News

ಖಾಲಿ ಹೊಟ್ಟೆಗೆ ಟೀ ಕಾಫಿ ಕುಡಿಯುವ ಅಭ್ಯಾಸ ಇದೆಯೇ? ಇದು ಎಷ್ಟು ಡೇಂಜರ್ ಯಾವೆಲ್ಲಾ ಕಾಯಿಲೆಗಳು ಬರುತ್ತವೆ ಗೊತ್ತಾ.?

Posted on September 27, 2023 By Admin No Comments on ಖಾಲಿ ಹೊಟ್ಟೆಗೆ ಟೀ ಕಾಫಿ ಕುಡಿಯುವ ಅಭ್ಯಾಸ ಇದೆಯೇ? ಇದು ಎಷ್ಟು ಡೇಂಜರ್ ಯಾವೆಲ್ಲಾ ಕಾಯಿಲೆಗಳು ಬರುತ್ತವೆ ಗೊತ್ತಾ.?
ಖಾಲಿ ಹೊಟ್ಟೆಗೆ ಟೀ ಕಾಫಿ ಕುಡಿಯುವ ಅಭ್ಯಾಸ ಇದೆಯೇ? ಇದು ಎಷ್ಟು ಡೇಂಜರ್ ಯಾವೆಲ್ಲಾ ಕಾಯಿಲೆಗಳು ಬರುತ್ತವೆ ಗೊತ್ತಾ.?

ಬೆಳಗ್ಗೆ ಎದ್ದ ಕೂಡಲೇ ಕಾಫಿ ಟೀ ಕುಡಿಯುವ ಅಭ್ಯಾಸ ಹಲವರಿಗೆ ಇದೆ. ಇನ್ನು ಕೆಲವರು ಬೆಡ್ ಕಾಫಿ ಇಲ್ಲದೆ ಏಳುವುದೇ ಇಲ್ಲ, ಕೆಲವರಿಗೆ ದಿನಕ್ಕೆ ಐದಾರು ಬಾರಿ ಟೀ ಕಾಫಿ ಕುಡಿಯುವ ಅಭ್ಯಾಸವು ಇದೆ, ಇದಕ್ಕೆ ಅವರು ಎಷ್ಟು ದಾಸರಾಗಿರುತ್ತಾರೆ ಎಂದರೆ ಆ ಸಮಯಕ್ಕೆ ಅವರಿಗೆ ಟೀ, ಕಾಫಿ ಕುಡಿಯಲಿಲ್ಲ ಎಂದರೆ ತಲೆ ಓಡವುದಿಲ್, ತಲೆನೋವು ಬರುತ್ತಿದೆ, ನನಗೆ ಎನರ್ಜಿ ಇಲ್ಲ ಎಂದು ಹೇಳುತ್ತಿರುತ್ತಾರೆ. ಆದರೆ ನಿಜಕ್ಕೂ ಟೀ ಕಾಫಿಗೆ ಇಷ್ಟು ಶಕ್ತಿ ಇದೆಯಾ ಎಂದರೆ ಖಂಡಿತವಾಗಿಯೂ…

Read More “ಖಾಲಿ ಹೊಟ್ಟೆಗೆ ಟೀ ಕಾಫಿ ಕುಡಿಯುವ ಅಭ್ಯಾಸ ಇದೆಯೇ? ಇದು ಎಷ್ಟು ಡೇಂಜರ್ ಯಾವೆಲ್ಲಾ ಕಾಯಿಲೆಗಳು ಬರುತ್ತವೆ ಗೊತ್ತಾ.?” »

Useful Information

ರೈತನಿಗೆ ಗುಡ್ ನ್ಯೂಸ್, ಜಮೀನಿನ ಪಹಣಿ ಪತ್ರ ತಂದೆ ಅಥವಾ ತಾತನ ಹೆಸರಿನಲ್ಲಿ ಇದ್ದರೆ ಯಾವುದೇ ದಾಖಲೆ ಹೆಸರು ಬದಲಾಯಿಸಿಕೊಳ್ಳಬಹುದು.!

Posted on September 27, 2023 By Admin No Comments on ರೈತನಿಗೆ ಗುಡ್ ನ್ಯೂಸ್, ಜಮೀನಿನ ಪಹಣಿ ಪತ್ರ ತಂದೆ ಅಥವಾ ತಾತನ ಹೆಸರಿನಲ್ಲಿ ಇದ್ದರೆ ಯಾವುದೇ ದಾಖಲೆ ಹೆಸರು ಬದಲಾಯಿಸಿಕೊಳ್ಳಬಹುದು.!
ರೈತನಿಗೆ ಗುಡ್ ನ್ಯೂಸ್, ಜಮೀನಿನ ಪಹಣಿ ಪತ್ರ ತಂದೆ ಅಥವಾ ತಾತನ ಹೆಸರಿನಲ್ಲಿ ಇದ್ದರೆ ಯಾವುದೇ ದಾಖಲೆ ಹೆಸರು ಬದಲಾಯಿಸಿಕೊಳ್ಳಬಹುದು.!

  ಕರ್ನಾಟಕದಲ್ಲಿ ನೂತನವಾಗಿ ಸ್ಥಾಪನೆಯಾಗಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರದಲ್ಲಿ ಮುಖ್ಯಮಂತ್ರಿಗಳ ಮಂತ್ರಿಮಂಡಲದಲ್ಲಿ ಕಂದಾಯ ಸಚಿವರಾಗಿ ಸ್ಥಾನ ಗಿಟ್ಟಿಸಿಕೊಂಡಿರುವ ಕೃಷ್ಣಭೈರೇಗೌಡ ಅವರು ಅಧಿಕಾರ ವಹಿಸಿಕೊಂಡ ಮೊದಲ ದಿನದಿಂದಲೇ ಕಂದಾಯ ನಿಯಮಗಳಿಗೆ ಸಂಬಂಧಿಸಿದ ಹಾಗೆ ಅನೇಕ ಆದೇಶಗಳನ್ನು ಹೊರಡಿಸಿದ್ದಾರೆ. PTCL ಕಾಯ್ದೆ ಮತ್ತು ಬೇರೆಯವರ ಜಮೀನು ಅಥವಾ ಆಸ್ತಿಯನ್ನು ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡಿದಾಗ ಅವುಗಳು ತಿಳಿದು ಬಂದ ಕೂಡಲೇ ಆ ರಿಜಿಸ್ಟರ್ ಅನ್ನು ತಕ್ಷಣವೇ ರದ್ದುಪಡಿಸುವುದು ಮತ್ತು ಪ್ರದೇಶವಾರು ಬಹಳ ವ್ಯತ್ಯಾಸದಲ್ಲಿರುವ ನೋಂದಣಿ ಮತ್ತು ಮುದ್ರಾಂಕ ಶುಲ್ಕವನ್ನು…

Read More “ರೈತನಿಗೆ ಗುಡ್ ನ್ಯೂಸ್, ಜಮೀನಿನ ಪಹಣಿ ಪತ್ರ ತಂದೆ ಅಥವಾ ತಾತನ ಹೆಸರಿನಲ್ಲಿ ಇದ್ದರೆ ಯಾವುದೇ ದಾಖಲೆ ಹೆಸರು ಬದಲಾಯಿಸಿಕೊಳ್ಳಬಹುದು.!” »

Useful Information

JDS ಮತ್ತು BJP ಮೈತ್ರಿ ಬೆನ್ನಲ್ಲೇ JDS ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ ಸೈಯದ್ ಶಫೀವುಲ್ಲಾ.!

Posted on September 27, 2023 By Admin No Comments on JDS ಮತ್ತು BJP ಮೈತ್ರಿ ಬೆನ್ನಲ್ಲೇ JDS ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ ಸೈಯದ್ ಶಫೀವುಲ್ಲಾ.!
JDS ಮತ್ತು BJP ಮೈತ್ರಿ ಬೆನ್ನಲ್ಲೇ JDS ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ ಸೈಯದ್ ಶಫೀವುಲ್ಲಾ.!

  ಕಳೆದ ಕೆಲವು ದಿನಗಳಿಂದ ರಾಷ್ಟ್ರ ರಾಜಕಾರಣದಲ್ಲಿ ಬಾರಿ ಗುಮಾನಿಯಾಗುತ್ತಿದ್ದ ವಿಷಯ ಮುಂದಿನ ಲೋಕಸಭೆ ಚುನಾವಣೆ (Parliment election 2024) ವೇಳೆಗೆ JDS, NDA ಒಕ್ಕೂಟ ಸೇರುತ್ತದೆ (Alliance) ಎನ್ನುವುದು. ಆದರೆ ಈಗ ಅದು ಗುಟ್ಟಾಗಿ ಉಳಿದಿಲ್ಲ . ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರವರು (HD Devegowda) ಕಳೆದ ಶುಕ್ರವಾರದಂದು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದಲ್ಲಿ BJP ಯೊಂದಿಗೆ ಮೈತ್ರಿಯಾಗುವುದನ್ನು ಘೋಷಿಸಿದರು. ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amith Sha) ಮತ್ತು BJP…

Read More “JDS ಮತ್ತು BJP ಮೈತ್ರಿ ಬೆನ್ನಲ್ಲೇ JDS ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ ಸೈಯದ್ ಶಫೀವುಲ್ಲಾ.!” »

Viral News

ಕಾವೇರಿ ನೀರಿಗಾಗಿ ರಾಜ್ಯ ಸರ್ಕಾರ ವಕೀಲರಿಗಾಗಿ ಖರ್ಚು ಮಾಡಿದ್ದು 122 ಕೋಟಿ.! ಕರ್ನಾಟಕೇತರ ವಕೀಲರಿಂದ ರಾಜ್ಯಕ್ಕಾದ ಪ್ರಯೋಜನವೇನು.?

Posted on September 27, 2023 By Admin No Comments on ಕಾವೇರಿ ನೀರಿಗಾಗಿ ರಾಜ್ಯ ಸರ್ಕಾರ ವಕೀಲರಿಗಾಗಿ ಖರ್ಚು ಮಾಡಿದ್ದು 122 ಕೋಟಿ.! ಕರ್ನಾಟಕೇತರ ವಕೀಲರಿಂದ ರಾಜ್ಯಕ್ಕಾದ ಪ್ರಯೋಜನವೇನು.?
ಕಾವೇರಿ ನೀರಿಗಾಗಿ ರಾಜ್ಯ ಸರ್ಕಾರ ವಕೀಲರಿಗಾಗಿ ಖರ್ಚು ಮಾಡಿದ್ದು 122 ಕೋಟಿ.! ಕರ್ನಾಟಕೇತರ ವಕೀಲರಿಂದ ರಾಜ್ಯಕ್ಕಾದ ಪ್ರಯೋಜನವೇನು.?

ರಾಜ್ಯದಲ್ಲಿ ನಡೆಯುತ್ತಿರುವ ಕಾವೇರಿ ವಿವಾದವು (Cauvery contreversy) ದೇಶದಾದ್ಯಂತ ಎಲ್ಲರ ಗಮನವನ್ನು ಸೆಳೆಯುತ್ತಿದೆ, ಅತಿ ಕಡಿಮೆ ಮಳೆ ಬಿದ್ದ ವರ್ಷಗಳಲ್ಲಿ ಇದು ಸರ್ವೇ ಸಾಮಾನ್ಯವಾಗಿ ಹೋಗಿದೆ. ಈ ಬಾರಿಯೂ ಕೂಡ ಇಂತಹದೊಂದು ದುಸ್ಥಿತಿ ರಾಜ್ಯಕ್ಕೆ ಎದುರಾಗಿದ್ದು 123 ವರ್ಷಗಳಲ್ಲಿ ಅತಿ ಕಡಿಮೆ ಮಳೆ ಬಿದ್ದಿರುವುದರಿಂದ ರಾಜ್ಯಕ್ಕೆ ಕ್ಷಾ’ಮ (drought) ಎದುರಾಗಿದೆ. ಮುಂಗಾರು ಮಳೆ ಕೊರತೆಯಿಂದ ರಾಜ್ಯದ ಜಲಾಶಯಗಳಲ್ಲಿ ನೀರು ಕಡಿಮೆ ಆಗುತ್ತಿದ್ದು ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸಬೇಕು ಎಂದು ಈ ಹೋ’ರಾ’ಟ (strike) ನಡೆಯುತ್ತಿದೆ. ಹೋರಾಟದ ತೀವ್ರತೆಯನ್ನು…

Read More “ಕಾವೇರಿ ನೀರಿಗಾಗಿ ರಾಜ್ಯ ಸರ್ಕಾರ ವಕೀಲರಿಗಾಗಿ ಖರ್ಚು ಮಾಡಿದ್ದು 122 ಕೋಟಿ.! ಕರ್ನಾಟಕೇತರ ವಕೀಲರಿಂದ ರಾಜ್ಯಕ್ಕಾದ ಪ್ರಯೋಜನವೇನು.?” »

Viral News

BPL, APL ಕಾರ್ಡ್ ದಾರರಿಗೆ ಬಿಗ್ ಶಾ-ಕ್, ತಿದ್ದುಪಡಿಗಾಗಿ ಅರ್ಜಿ ಸಲ್ಲಿಸಿದ 1 ಲಕ್ಷ ಅರ್ಜಿಗಳು ತಿರಸ್ಕೃತ.!

Posted on September 27, 2023 By Admin No Comments on BPL, APL ಕಾರ್ಡ್ ದಾರರಿಗೆ ಬಿಗ್ ಶಾ-ಕ್, ತಿದ್ದುಪಡಿಗಾಗಿ ಅರ್ಜಿ ಸಲ್ಲಿಸಿದ 1 ಲಕ್ಷ ಅರ್ಜಿಗಳು ತಿರಸ್ಕೃತ.!
BPL, APL ಕಾರ್ಡ್ ದಾರರಿಗೆ ಬಿಗ್ ಶಾ-ಕ್, ತಿದ್ದುಪಡಿಗಾಗಿ ಅರ್ಜಿ ಸಲ್ಲಿಸಿದ 1 ಲಕ್ಷ ಅರ್ಜಿಗಳು ತಿರಸ್ಕೃತ.!

ಕಳೆದು ತಿಂಗಳು ಸರ್ಕಾರವು ರೇಷನ್ ಕಾರ್ಡ್ ತಿದ್ದುಪಡಿ (Ration card correction) ಮಾಡಿಕೊಳ್ಳಲು ಅವಕಾಶ ನೀಡಿತ್ತು. ಒಂದೇ ಬಾರಿ ಎಲ್ಲರಿಂದ ಅರ್ಜಿ ಸಲ್ಲಿಕೆ ಆರಂಭವಾದ್ದರಿಂದ ಸರ್ವರ್ ಮೇಲೆ ಹೊಡೆತ ಬಿದ್ದಿತ್ತು. ಹಾಗಾಗಿ ಜಿಲ್ಲಾವಾರು ತಿದ್ದುಪಡಿ ಮಾಡಿಕೊಳ್ಳಲು ಮತ್ತೊಮ್ಮೆ 10 ದಿನಗಳ ಅವಕಾಶ ವಿಸ್ತರಿಸಿ, ಅನುಕೂಲ ಮಾಡಿಕೊಡಲಾಯಿತು. ಆದರೆ ಆ ಸಮಯದಲ್ಲೂ ಸರ್ವರ್ ಸಮಸ್ಯೆ, ಇನ್ನಿತರ ತಾಂತ್ರಿಕ ಸಮಸ್ಯೆಗಳನ್ನು ಎದುರಿಸಬೇಕಾಗಿ ಬಂತು. ಇಷ್ಟೆಲ್ಲಾ ಸಮಸ್ಯೆಗಳ ನಡುವೆಯೂ ಕೂಡ 53,000 ಅರ್ಜಿಗಳು ಸಲ್ಲಿಕೆ ಆಗಿವೆ. ಇದರಲ್ಲಿ 70%ರಷ್ಟು APL ಕಾರ್ಡ್…

Read More “BPL, APL ಕಾರ್ಡ್ ದಾರರಿಗೆ ಬಿಗ್ ಶಾ-ಕ್, ತಿದ್ದುಪಡಿಗಾಗಿ ಅರ್ಜಿ ಸಲ್ಲಿಸಿದ 1 ಲಕ್ಷ ಅರ್ಜಿಗಳು ತಿರಸ್ಕೃತ.!” »

Viral News

ಸುದೀಪ್, ದರ್ಶನ್, ಶಿವಣ್ಣ, ಯಶ್ ಮಾತ್ರ ನಿಮ್ಮ ಕಣ್ಣಿಗೆ ಕಾಣೋದಾ.? ಬೇರೆ ಯಾರು ಕಾಣ್ಸಲ್ವಾ.? ಕಾವೇರಿ ಹೋರಾಟದಲ್ಲಿ ರೊಚ್ಚಿಗೆದ್ದ ದರ್ಶನ್

Posted on September 26, 2023 By Admin No Comments on ಸುದೀಪ್, ದರ್ಶನ್, ಶಿವಣ್ಣ, ಯಶ್ ಮಾತ್ರ ನಿಮ್ಮ ಕಣ್ಣಿಗೆ ಕಾಣೋದಾ.? ಬೇರೆ ಯಾರು ಕಾಣ್ಸಲ್ವಾ.? ಕಾವೇರಿ ಹೋರಾಟದಲ್ಲಿ ರೊಚ್ಚಿಗೆದ್ದ ದರ್ಶನ್
ಸುದೀಪ್, ದರ್ಶನ್, ಶಿವಣ್ಣ, ಯಶ್ ಮಾತ್ರ ನಿಮ್ಮ ಕಣ್ಣಿಗೆ ಕಾಣೋದಾ.? ಬೇರೆ ಯಾರು ಕಾಣ್ಸಲ್ವಾ.? ಕಾವೇರಿ ಹೋರಾಟದಲ್ಲಿ ರೊಚ್ಚಿಗೆದ್ದ ದರ್ಶನ್

  ರಾಜ್ಯದಲ್ಲಿ ಉಂಟಾಗಿರುವ ಬರದ ಪರಿಸ್ಥಿತಿ, ಕುಸಿದ ಮಳೆಯ ಪ್ರಮಾಣ ಮತ್ತೊಮ್ಮೆ ಕಾವೇರಿ ನದಿ (Cauvery contreversy) ನೀರಿನ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಮತ್ತೊಮ್ಮೆ ಕರ್ನಾಟಕ ಹಾಗೂ ತಮಿಳುನಾಡಿನ ನಡುವೆ ಕಾವೇರಿ ನದಿ ನೀರಿಗಾಗಿ ಉಗ್ರ ಹೋರಾಟ ಶುರುವಾಗಿದ್ದು ತಕ್ಷಣವೇ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸಬೇಕು ಎಂದು ರೈತ ಸಂಘಗಳು ಕನ್ನಡ ಪರ ಸಂಘಟನೆಗಳು ಹೋರಾಟ (Strike) ನಡೆಸುತ್ತಿದ್ದಾರೆ. ರಾಜ್ಯದ ಪರಿಸ್ಥಿತಿ ದಯಾಹೀನವಾಗಿದ್ದೆ ಈ ಸಂದರ್ಭದಲ್ಲಿ ಕೂಡ ಆದೇಶದಂತೆ ನೀರು ಹರಿಸಬೇಕು ಎಂದು ಹೇಳುತ್ತಿರುವುದು ರಾಜ್ಯಕ್ಕೆ ಮಾಡುತ್ತಿರುವ…

Read More “ಸುದೀಪ್, ದರ್ಶನ್, ಶಿವಣ್ಣ, ಯಶ್ ಮಾತ್ರ ನಿಮ್ಮ ಕಣ್ಣಿಗೆ ಕಾಣೋದಾ.? ಬೇರೆ ಯಾರು ಕಾಣ್ಸಲ್ವಾ.? ಕಾವೇರಿ ಹೋರಾಟದಲ್ಲಿ ರೊಚ್ಚಿಗೆದ್ದ ದರ್ಶನ್” »

Viral News

ಒಂದೇ ಒಂದು ಸೆಂಚುರಿ 8 ರೆಕಾರ್ಡ್ ಪುಡಿಪುಡಿ, ಗಿಲ್ ಅಬ್ಬರಕ್ಕೆ ವಿಶ್ವದ ದಿಗ್ಗಜ ಕ್ರಿಕೆಟಿಗರ ದಾಖಲೆಗಳೆ ಬ್ರೇಕ್.!

Posted on September 26, 2023 By Admin No Comments on ಒಂದೇ ಒಂದು ಸೆಂಚುರಿ 8 ರೆಕಾರ್ಡ್ ಪುಡಿಪುಡಿ, ಗಿಲ್ ಅಬ್ಬರಕ್ಕೆ ವಿಶ್ವದ ದಿಗ್ಗಜ ಕ್ರಿಕೆಟಿಗರ ದಾಖಲೆಗಳೆ ಬ್ರೇಕ್.!
ಒಂದೇ ಒಂದು ಸೆಂಚುರಿ 8 ರೆಕಾರ್ಡ್ ಪುಡಿಪುಡಿ, ಗಿಲ್ ಅಬ್ಬರಕ್ಕೆ ವಿಶ್ವದ ದಿಗ್ಗಜ ಕ್ರಿಕೆಟಿಗರ ದಾಖಲೆಗಳೆ ಬ್ರೇಕ್.!

  ಇಂದೋರ್ ನ ಹೋಳ್ಕರ್ ಕ್ರೀಡಾಂಗಣದಲ್ಲಿ (Holkar stadium) ಭಾನುವಾರ ನಡೆದ ಭಾರತ ಮತ್ತು ಆಸ್ಟ್ರೇಲಿಯಾ (IND/AUS ODI) ಏಕದಿನ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಮತ್ತು ಶುಭಮನ್ ಗಿಲ್ (Sheyas and Gill combination) ಜೊತೆಗೂಡಿ ಆಸಿಸ್ ಬೌಲರ್ಗಳ ಬೆವರಿಸಿದ್ದಾರೆ. ಈ ಪಂದ್ಯದಲ್ಲಿ ಗಿಲ್ ಬಾರಿಸಿದ ಸೆಂಚುರಿ ಹಿಂದಿನ ಹಲವು ದಾಖಲೆಗಳನ್ನು ಮುರಿದು (record break performance by Gill) ಹಾಕಿದೆ. 2023ರ ಕ್ರಿಕೆಟ್ ಇತಿಹಾಸದ ಅನೇಕ ದಾಖಲೆಗಳಿಗೆ ಸಾಕ್ಷಿಯಾಗಿದೆ. ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಗಳಿಸಿದ ಅತಿ ಹೆಚ್ಚು…

Read More “ಒಂದೇ ಒಂದು ಸೆಂಚುರಿ 8 ರೆಕಾರ್ಡ್ ಪುಡಿಪುಡಿ, ಗಿಲ್ ಅಬ್ಬರಕ್ಕೆ ವಿಶ್ವದ ದಿಗ್ಗಜ ಕ್ರಿಕೆಟಿಗರ ದಾಖಲೆಗಳೆ ಬ್ರೇಕ್.!” »

Viral News

ಎಲ್ಲಾ ರೀತಿಯ ವಾಹನ ಸವಾರರಿಗೆ ಹೋಸ ರೂಲ್ಸ್ ಜಾರಿ.! 90 ದಿನದೊಳಗೆ ಈ ಕೆಲಸ ಮಾಡುವುದು ಕಡ್ಡಾಯ, ಇಲ್ಲದಿದ್ರೆ ದಂಡ ಫಿಕ್ಸ್ ಹೈಕೋರ್ಟ್ ಆದೇಶ.!

Posted on September 26, 2023 By Admin No Comments on ಎಲ್ಲಾ ರೀತಿಯ ವಾಹನ ಸವಾರರಿಗೆ ಹೋಸ ರೂಲ್ಸ್ ಜಾರಿ.! 90 ದಿನದೊಳಗೆ ಈ ಕೆಲಸ ಮಾಡುವುದು ಕಡ್ಡಾಯ, ಇಲ್ಲದಿದ್ರೆ ದಂಡ ಫಿಕ್ಸ್ ಹೈಕೋರ್ಟ್ ಆದೇಶ.!
ಎಲ್ಲಾ ರೀತಿಯ ವಾಹನ ಸವಾರರಿಗೆ ಹೋಸ ರೂಲ್ಸ್ ಜಾರಿ.! 90 ದಿನದೊಳಗೆ ಈ ಕೆಲಸ ಮಾಡುವುದು ಕಡ್ಡಾಯ, ಇಲ್ಲದಿದ್ರೆ ದಂಡ ಫಿಕ್ಸ್ ಹೈಕೋರ್ಟ್ ಆದೇಶ.!

  ಏಪ್ರಿಲ್ 1, 2019ಕ್ಕೂ ಮುನ್ನ ಸ್ವಂತ ದ್ವಿಚಕ್ರ ಹಾಗು ನಾಲ್ಕು ಚಕ್ರದ ವಾಹನಗಳನ್ನು (Vehicle owners) ಖರೀದಿಸಿರುವವರಿಗೆ ಸಾರಿಗೆ ಸಚಿವಾಲಯವು (transport department) ಹೆಚ್ಚು ಸುರಕ್ಷತೆ ಹಾಗೂ ಭದ್ರತೆ ಇರುವ HSRP ನಂಬರ್ ಪ್ಲೇಟ್ ಹಾಕಿಸಬೇಕು ಎನ್ನುವ ನಿಯಮ ಜಾರಿಗೆ ತಂದಿದೆ. ಈಗಾಗಲೇ ಅನೇಕ ರಾಜ್ಯಗಳು ಇದನ್ನು ಕಡ್ಡಾಯ ಮಾಡಿದ್ದು ನಮ್ಮ ರಾಜ್ಯ ಸರ್ಕಾರ ಸಾರಿಗೆ ಇಲಾಖೆ ಕೂಡ ಆಗಸ್ಟ್ 13ರಂದು ಈ ಕುರಿತು ಆದೇಶ ಹೊರಡಿಸಿ ನವೆಂಬರ್ 17 ರ ಒಳಗೆ ಕಡ್ಡಾಯವಾಗಿ ಎಲ್ಲಾ…

Read More “ಎಲ್ಲಾ ರೀತಿಯ ವಾಹನ ಸವಾರರಿಗೆ ಹೋಸ ರೂಲ್ಸ್ ಜಾರಿ.! 90 ದಿನದೊಳಗೆ ಈ ಕೆಲಸ ಮಾಡುವುದು ಕಡ್ಡಾಯ, ಇಲ್ಲದಿದ್ರೆ ದಂಡ ಫಿಕ್ಸ್ ಹೈಕೋರ್ಟ್ ಆದೇಶ.!” »

Useful Information

ನಮ್ಮ ಜಲ, ನಮ್ಮ ಹಕ್ಕು CM ಗೆ ಮನವಿ ಮಾಡಿದ ಕಿಚ್ಚ ಸುದೀಪ್.! ಕಾವೇರಿ ಹೋರಾಟಕ್ಕೆ ಬೆಂಬಲ

Posted on September 26, 2023 By Admin No Comments on ನಮ್ಮ ಜಲ, ನಮ್ಮ ಹಕ್ಕು CM ಗೆ ಮನವಿ ಮಾಡಿದ ಕಿಚ್ಚ ಸುದೀಪ್.! ಕಾವೇರಿ ಹೋರಾಟಕ್ಕೆ ಬೆಂಬಲ
ನಮ್ಮ ಜಲ, ನಮ್ಮ ಹಕ್ಕು CM ಗೆ ಮನವಿ ಮಾಡಿದ ಕಿಚ್ಚ ಸುದೀಪ್.! ಕಾವೇರಿ ಹೋರಾಟಕ್ಕೆ ಬೆಂಬಲ

  ರಾಜ್ಯದಲ್ಲಿ ಮುಂಗಾರಿನ ಕೊರತೆಯಿಂದಾಗಿ 195 ತಾಲೂಕುಗಳು ಬರ (drought thaluks) ಘೋಷಿತವಾಗಿವೆ. ಕಾವೇರಿ (Kaveri) ಕೊಳ್ಳದ ರೈತರ (Farmers) ಗೋಳು ತೀರದಂತಾಗಿದೆ, ಇದರ ನಡುವೆ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ (Drinking water) ಎದುರಾಗುವ ಸಾಧ್ಯತೆ ಇದೆ ಎಂದು ಕೂಡ ಊಹಿಸಲಾಗಿದೆ. ಆದರೂ ಇದೆಲ್ಲವನ್ನು ಮೀರಿ ರಾಜ್ಯ ಸರ್ಕಾರವು ತಮಿಳುನಾಡಿಗೆ ನೀರು ಹರಿಸುತ್ತಿರುವುದು ಮತ್ತು ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯದ ಪರಿಸ್ಥಿತಿಯನ್ನು ವಿವರಿಸಲು ವಿಫಲವಾಗಿವೆ ಎಂದು ಕನ್ನಡಪರ ಸಂಘಟನೆಗಳು, ರೈತ ಸಂಘಗಳು ಹಾಗೂ ವಿಪಕ್ಷಗಳು ಸರ್ಕಾರವನ್ನು…

Read More “ನಮ್ಮ ಜಲ, ನಮ್ಮ ಹಕ್ಕು CM ಗೆ ಮನವಿ ಮಾಡಿದ ಕಿಚ್ಚ ಸುದೀಪ್.! ಕಾವೇರಿ ಹೋರಾಟಕ್ಕೆ ಬೆಂಬಲ” »

Viral News

Posts pagination

Previous 1 … 28 29 30 … 79 Next
  • Home
  • About Us!
  • Contact Us !
  • Privacy Policy
  • Disclaimer
  • Terms and Conditions

Recent Posts

  • Ramya: ನಾವು ಎಲ್ಲಾ ಮುಸಲ್ಮಾನರನ್ನು ಕೆಟ್ಟವರು ಅಂತ ಹೇಳೋಕೆ ಆಗಲ್ಲ.! ನಟಿ ರಮ್ಯಾ !
  • Hema: ಫಿಕ್ಸ್ ಆಗಿದ್ದ ಮದುವೆ ಕ್ಯಾನ್ಸಲ್ ಆಯ್ತು.! ದುಡ್ಡು ತಗೊಂಡ ಫ್ರೆಂಡ್ ಕ್ಯಾರೆಕ್ಟರ್ ಬಗ್ಗೆ ಮಾತಡ್ದ.! ಆ್ಯಂಕರ್ ಹೇಮ ಜೀವನದಲ್ಲಿ ಬಂದ ಕಷ್ಟಗಳೆಷ್ಟು ಗೊತ್ತಾ.?
  • Dr Rajkumar: ಅಣ್ಣಾವ್ರು, ಅಂಬಿ, ಶಂಕ್ರಣ್ಣ, ವಿಷ್ಣುದಾದಾ ಒಟ್ಟಿಗೆ ನಟಿಸಬೇಕಿದ್ದ ಸಿನಿಮಾ ಯಾವುದು ಕಥೆ ಏನಾಯ್ತು ಗೊತ್ತಾ.?
  • Anupama Gowda: ಇನ್ನೂ ಮದುವೆಯಾಗದೇ ಇರುವುದಕ್ಕೆ ಕಾರಣ ಈ ಬಿಚ್ಚಿಟ ಅನುಪಮ ಗೌಡ.!
  • Prema: ಕೊನೆಗೂ ಡಿ’ವೋ’ರ್ಸ್ ಬಗ್ಗೆ ಮಾತನಾಡಿದ ನಟಿ ಪ್ರೇಮ.! ಅಷ್ಟಕ್ಕೂ ನಟಿ ಬಾಳಲ್ಲಿ ನಡೆದದ್ದೇನು ನೋಡಿ.!

Copyright © 2025 Namma Sandalwood.

Powered by PressBook WordPress theme