Skip to content

Namma Sandalwood

  • Home
  • Viral News
  • Useful Information
  • cinema news
  • Entertainment
  • News
  • Devotional
  • Serial News
  • Job News
  • Toggle search form

Author: Admin

ಆರೋಗ್ಯ ಲೆಕ್ಕಿಸದೆ ಈ ವಯಸ್ಸಿನಲ್ಲೂ ಕಾವೇರಿ ಹೋರಾಟ ಮಾಡಲು ಮಂಡ್ಯಕ್ಕೆ ಹೊರಟ ನಟಿ ಲೀಲಾವತಿ.!

Posted on September 26, 2023 By Admin No Comments on ಆರೋಗ್ಯ ಲೆಕ್ಕಿಸದೆ ಈ ವಯಸ್ಸಿನಲ್ಲೂ ಕಾವೇರಿ ಹೋರಾಟ ಮಾಡಲು ಮಂಡ್ಯಕ್ಕೆ ಹೊರಟ ನಟಿ ಲೀಲಾವತಿ.!
ಆರೋಗ್ಯ ಲೆಕ್ಕಿಸದೆ ಈ ವಯಸ್ಸಿನಲ್ಲೂ ಕಾವೇರಿ ಹೋರಾಟ ಮಾಡಲು ಮಂಡ್ಯಕ್ಕೆ ಹೊರಟ ನಟಿ ಲೀಲಾವತಿ.!

  ಮುಂಗಾರು ಮಳೆ ಕೈ ಕೊಟ್ಟ ಪರಿಣಾಮವಾಗಿ ರಾಜ್ಯದ ರೈತರ ಸ್ಥಿತಿ ಅಸಹನೀಯವಾಗಿದೆ. ರಾಜ್ಯದಲ್ಲಿ ಬರದ ವಾತಾವರಣ ಸೃಷ್ಟಿಯಾಗಿರುವುದರಿಂದ ಮತ್ತೆ ಕಾವೇರಿ ವಿವಾದ (Cauvery contreversy) ಬುಗಿಲೆದ್ದಿದೆ. ರೈತ ಪರ ಸಂಘಟನೆಗಳು ಹಾಗೂ ಕನ್ನಡಪರ ಹೋರಾಟಗಾರರು ಕಾವೇರಿ ನಿಯಂತ್ರಣ ಪ್ರಾಧಿಕಾರವು ತಮಿಳುನಾಡಿಗೆ ನೀರು ಹರಿಸುವಂತೆ ನೀಡಿರುವ ಆದೇಶವನ್ನು ವಿರೋಧಿಸಿ ಮತ್ತು ಯಾವುದೇ ಕಾರಣಕ್ಕೂ ನಮ್ಮ ಸರ್ಕಾರ ತಮಿಳುನಾಡಿಗೆ ಬಿಡಬಾರದು ಎಂದು ಒತ್ತಾಯಿಸುತ್ತಾ ಹೋರಾಟ ಮಾಡುತ್ತಿದ್ದಾರೆ. ದಿನೇ ದಿನೇ ಪ್ರತಿಭಟನೆಯ ಕಾವು ಕಾವೇರುತ್ತಿದ್ದು ಈಗ ಚಿತ್ರಕಲೆ ರಂಗದ ಗಣ್ಯರು…

Read More “ಆರೋಗ್ಯ ಲೆಕ್ಕಿಸದೆ ಈ ವಯಸ್ಸಿನಲ್ಲೂ ಕಾವೇರಿ ಹೋರಾಟ ಮಾಡಲು ಮಂಡ್ಯಕ್ಕೆ ಹೊರಟ ನಟಿ ಲೀಲಾವತಿ.!” »

Viral News

ಒಂದೇ ಆವಾರ್ಡ್ ಫಂಕ್ಷನ್ ನಲ್ಲಿ ಬರೋಬ್ಬರಿ 10 SIIMA ಅವಾರ್ಡ್ ಪಡೆದುಕೊಂಡ ಕಾಂತರಾ ಸಿನಿಮಾ.!

Posted on September 26, 2023 By Admin No Comments on ಒಂದೇ ಆವಾರ್ಡ್ ಫಂಕ್ಷನ್ ನಲ್ಲಿ ಬರೋಬ್ಬರಿ 10 SIIMA ಅವಾರ್ಡ್ ಪಡೆದುಕೊಂಡ ಕಾಂತರಾ ಸಿನಿಮಾ.!
ಒಂದೇ ಆವಾರ್ಡ್ ಫಂಕ್ಷನ್ ನಲ್ಲಿ ಬರೋಬ್ಬರಿ 10 SIIMA ಅವಾರ್ಡ್ ಪಡೆದುಕೊಂಡ ಕಾಂತರಾ ಸಿನಿಮಾ.!

  ಕಳೆದ ವರ್ಷ ತೆರೆಕಂಡ ಕನ್ನಡ ಚಲನಚಿತ್ರ ಕಾಂತಾರ (Kanthara) ನಿರೀಕ್ಷೆಗೂ ಮೀರಿದ ಗೆಲುವನ್ನು ಗಿಟ್ಟಿಸಿಕೊಂಡು ದೇಶ ಭಾಷೆ ಗಡಿ ದಾಟಿ ವಿಶ್ವದೆಲ್ಲೆಡೆ ಹೆಸರು ಮಾಡಿದೆ. ಕನ್ನಡದ ಸ್ಮಾಲ್ ಬಜೆಟ್ ಸಿನಿಮವಾಗಿ ತಯಾರದ ಈ ಚಿತ್ರ ದೈವದ ಆಶೀರ್ವಾದದೊಂದಿಗೆ ಹೊಸ ದಾಖಲೆಯನ್ನೇ ಬರೆದಿದೆ. ಅಭಿಮಾನಿಗಳ ನಿರೀಕ್ಷೆ ಮೇರೆಗೆ ಪ್ಯಾನ್ ಇಂಡಿಯಾ (PAN INDIA) ಸಿನಿಮಾವಾಗಿ ಬದಲಾಗಿದ್ದು, ಕನ್ನಡದ ಸಿನಿಮಾ ಹಾದಿಯಲ್ಲಿ ಮೈಲಿಗನ್ನು ಸೃಷ್ಟಿಸಿದೆ ಎನ್ನುಬಹುದು. ಈ ಸಿನಿಮಾದ ನಿರ್ದೇಶಕರಾಗಿರುವ ರಿಷಬ್ ಶೆಟ್ಟಿ (Director and hero Rishabh…

Read More “ಒಂದೇ ಆವಾರ್ಡ್ ಫಂಕ್ಷನ್ ನಲ್ಲಿ ಬರೋಬ್ಬರಿ 10 SIIMA ಅವಾರ್ಡ್ ಪಡೆದುಕೊಂಡ ಕಾಂತರಾ ಸಿನಿಮಾ.!” »

Entertainment

BJP ಮತ್ತು JDS ಮೈತ್ರಿ ಬೆನ್ನೆಲ್ಲೇ ಬೆಂಗಳೂರಿನಲ್ಲಿ ಯಡಿಯೂರಪ್ಪ ಭೇಟಿ ಮಾಡಿದ ನಿಖಿಲ್ ಕುಮಾರಸ್ವಾಮಿ.!

Posted on September 26, 2023 By Admin No Comments on BJP ಮತ್ತು JDS ಮೈತ್ರಿ ಬೆನ್ನೆಲ್ಲೇ ಬೆಂಗಳೂರಿನಲ್ಲಿ ಯಡಿಯೂರಪ್ಪ ಭೇಟಿ ಮಾಡಿದ ನಿಖಿಲ್ ಕುಮಾರಸ್ವಾಮಿ.!
BJP ಮತ್ತು JDS ಮೈತ್ರಿ ಬೆನ್ನೆಲ್ಲೇ ಬೆಂಗಳೂರಿನಲ್ಲಿ ಯಡಿಯೂರಪ್ಪ ಭೇಟಿ ಮಾಡಿದ ನಿಖಿಲ್ ಕುಮಾರಸ್ವಾಮಿ.!

  JDS ಹಾಗೂ BJP ಮೈತ್ರಿ (Alliance) ಬಗ್ಗೆ ಇದ್ದ ಎಲ್ಲಾ ಗುಮಾನಿಗಳಿಗೂ ಶುಕ್ರವಾರ ತೆರೆ ಬಿದ್ದಿದೆ. ಲೋಕಸಭೆಯಲ್ಲಿ JDS ಪಕ್ಷವು NDA ಜೊತೆಗೂಡುವುದು ಸ್ಪಷ್ಟವಾಗಿದೆ. ಇದರ JDS ಮತ್ತು NDA ಮೈತ್ರಿ ಬೆನ್ನಲ್ಲೇ JDS ಯುವ ಘಟಕದ ರಾಜ್ಯಾಧ್ಯಕ್ಷರಾಗಿರುವ, ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರರಾಗಿರುವ ನಿಖಿಲ್ ಕುಮಾರಸ್ವಾಮಿ (Nikhil Kumarswamy) ಅವರು ಮಾಜಿ ಸಿ. ಎಂ ಬಿ.ಎಸ್ ಯಡಿಯೂರಪ್ಪ (B.S Yediyurappa) ಅವರನ್ನು ಬೆಂಗಳೂರಿನಲ್ಲಿರುವ ಅವರ ಮನೆಗೆ ಹೋಗಿ ಭೇಟಿ ಮಾಡಿದ್ದಾರೆ. ಯಡಿಯೂರಪ್ಪ…

Read More “BJP ಮತ್ತು JDS ಮೈತ್ರಿ ಬೆನ್ನೆಲ್ಲೇ ಬೆಂಗಳೂರಿನಲ್ಲಿ ಯಡಿಯೂರಪ್ಪ ಭೇಟಿ ಮಾಡಿದ ನಿಖಿಲ್ ಕುಮಾರಸ್ವಾಮಿ.!” »

Viral News

ನಿಮ್ಮ ಮನೆಯಲ್ಲೂ ಪ್ರತಿದಿನ ಪ್ಯಾಕೆಟ್ ಹಾಲು ತರುತ್ತಿದ್ದೀರಾ.? ಆಗಿದ್ರೆ ಈ ವಿಷಯ ತಿಳಿದುಕೊಂಡಿರಲೇಬೇಕು.!

Posted on September 25, 2023 By Admin No Comments on ನಿಮ್ಮ ಮನೆಯಲ್ಲೂ ಪ್ರತಿದಿನ ಪ್ಯಾಕೆಟ್ ಹಾಲು ತರುತ್ತಿದ್ದೀರಾ.? ಆಗಿದ್ರೆ ಈ ವಿಷಯ ತಿಳಿದುಕೊಂಡಿರಲೇಬೇಕು.!
ನಿಮ್ಮ ಮನೆಯಲ್ಲೂ ಪ್ರತಿದಿನ ಪ್ಯಾಕೆಟ್ ಹಾಲು ತರುತ್ತಿದ್ದೀರಾ.? ಆಗಿದ್ರೆ ಈ ವಿಷಯ ತಿಳಿದುಕೊಂಡಿರಲೇಬೇಕು.!

  ಹಿಂದೆ ಪ್ರತಿ ಮನೆಗಳಲ್ಲೂ ಕೂಡ ಹಸುಗಳನ್ನು ಸಾಕಿದ್ದರು. ಹಾಲಿನ ಉದ್ದೇಶಕ್ಕಾಗಿ ಜೊತೆಗೆ ರೈತನಿಗೆ ತನ್ನ ಜಮೀನಿನ ಉಳುಮೆ ಮತ್ತು ಸಾಗಣೆ ಕೆಲಸಕ್ಕೆ ಅನುಕೂಲಕ್ಕೆ ಬರುತ್ತದೆ, ಅದರ ಸೆಗಣಿ ನೈಸರ್ಗಿಕ ಗೊಬ್ಬರವಾಗಿ ಜಮೀನಿನ ಫಲವತ್ತತೆ ಹೆಚ್ಚಿಸಲು ಕಾರಣವಾಗುತ್ತದೆ ಹಾಗೆ ಅವುಗಳನ್ನು ಮೇಯಿಸಲು ಹೊಲಗದ್ದೆಗೆ ತೆಗೆದುಕೊಂಡು ಹೋಗುವುದರಿಂದ ನ್ಯಾಚುರಲ್ ಆಗಿ ಕಳೆ ಕಡಿಮೆ ಆಗುತ್ತದೆ. ಜೊತೆ ಹಸು ಸಾಕಿ ಅದರಿಂದ ಬಂದ ಹಣದಿಂದ ಸಂಸಾರಗಳು ನಡೆದಿರುವುದರಿಂದ ಅದನ್ನು ಪೂಜ್ಯನೀಯ ಸ್ಥಾನದಲ್ಲಿ ಕಾಣಲಾಗುತ್ತಿತ್ತು. ಆದರೆ ಕಾಲ ಬದಲಾದಂತೆ ಹೊಲ ಗದ್ದೆಗಳಲ್ಲಿ…

Read More “ನಿಮ್ಮ ಮನೆಯಲ್ಲೂ ಪ್ರತಿದಿನ ಪ್ಯಾಕೆಟ್ ಹಾಲು ತರುತ್ತಿದ್ದೀರಾ.? ಆಗಿದ್ರೆ ಈ ವಿಷಯ ತಿಳಿದುಕೊಂಡಿರಲೇಬೇಕು.!” »

Useful Information

BJP 25 ಸಂಸದರು ಕೂಡ ದಂಡಪಿಂಡಗಳು ಎಂದು ಆ.ಕ್ರೋ.ಶ ಹೊರ ಹಾಕಿದ ಕಾಂಗ್ರೆಸ್ ಘಟಕದ ಅಧ್ಯಕ್ಷ ಬಿ.ವಿ ಶ್ರೀನಿವಾಸ್.!

Posted on September 25, 2023 By Admin No Comments on BJP 25 ಸಂಸದರು ಕೂಡ ದಂಡಪಿಂಡಗಳು ಎಂದು ಆ.ಕ್ರೋ.ಶ ಹೊರ ಹಾಕಿದ ಕಾಂಗ್ರೆಸ್ ಘಟಕದ ಅಧ್ಯಕ್ಷ ಬಿ.ವಿ ಶ್ರೀನಿವಾಸ್.!
BJP 25 ಸಂಸದರು ಕೂಡ ದಂಡಪಿಂಡಗಳು ಎಂದು ಆ.ಕ್ರೋ.ಶ ಹೊರ ಹಾಕಿದ ಕಾಂಗ್ರೆಸ್ ಘಟಕದ ಅಧ್ಯಕ್ಷ ಬಿ.ವಿ ಶ್ರೀನಿವಾಸ್.!

  ಕಾವೇರಿ ವಿವಾದದ (Cauvery) ವಿಚಾರದಲ್ಲಿ BJP ನಾಯಕರ ನಡೆಯನ್ನು ಖಂಡಿಸಿದ ಕಾಂಗ್ರೆಸ್ ಘಟಕದ ಅಧ್ಯಕ್ಷ ಪಿ.ವಿ ಶ್ರೀನಿವಾಸ್ (President of Indian youth congress P.V Shreenivas) ಅವರು ನವದೆಹಲಿಯಲ್ಲಿ ಸುದ್ದಿಗಾರರೊಡನೆ ಮಾತನಾಡುವಾಗ BJP ಯ 25 ಸಂಸದರು ಕೂಡ ದಂಡಪಿಂಡಗಳು ಎಂದು ಹೇಳಿ ಆ’ಕ್ರೋ’ಶ ಹೊರ ಹಾಕಿದ್ದಾರೆ. ಕನ್ನಡ ನೆಲ-ಜಲ, ಭಾಷೆ-ಸಂಸ್ಕೃತಿ ವಿಚಾರದಲ್ಲಿ ರಾಜ್ಯದ ಜನರಿಗೆ BJP ನಿರಂತರವಾಗಿ ದ್ರೋಹವೆಸಗಿದೆ. ಆದರೆ ಕಾವೇರಿ ವಿಚಾರದಲ್ಲಿ ಮಾತ್ರ ಮೊಸಳೆ ಕಣ್ಣೀರು ಹಾಕುತ್ತಾ ಜನತೆ ಎದುರು ನಾಟಕ…

Read More “BJP 25 ಸಂಸದರು ಕೂಡ ದಂಡಪಿಂಡಗಳು ಎಂದು ಆ.ಕ್ರೋ.ಶ ಹೊರ ಹಾಕಿದ ಕಾಂಗ್ರೆಸ್ ಘಟಕದ ಅಧ್ಯಕ್ಷ ಬಿ.ವಿ ಶ್ರೀನಿವಾಸ್.!” »

Viral News

ಪೌರ ಕಾರ್ಮಿಕರ ಪಾದ ಪೂಜೆ ಮಾಡಿದ ಶಾಸಕ ಪ್ರದೀಪ್ ಈಶ್ವರ್.!

Posted on September 24, 2023 By Admin No Comments on ಪೌರ ಕಾರ್ಮಿಕರ ಪಾದ ಪೂಜೆ ಮಾಡಿದ ಶಾಸಕ ಪ್ರದೀಪ್ ಈಶ್ವರ್.!
ಪೌರ ಕಾರ್ಮಿಕರ ಪಾದ ಪೂಜೆ ಮಾಡಿದ ಶಾಸಕ ಪ್ರದೀಪ್ ಈಶ್ವರ್.!

  ಚಿಕ್ಕಬಳ್ಳಾಪುರ (Chikkaballapur) ನಗರಸಭೆ ಆವರಣದಲ್ಲಿ ನಿರ್ಮಾಣವಾಗಿರುವ ಪೌರಕಾರ್ಮಿಕರ (Pourakarmika) ನೂತನ ವಿಶ್ರಾಂತಿ ಗೃಹಗಳ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ (Minister Pradeep Eshwar) ಅವರು ಈ ಕಾರ್ಯಕ್ರಮಕ್ಕೆ ಚಾಲನೆ ಕೊಡುವ ಮುನ್ನ ಪೌರಕಾರ್ಮಿಕರೋರ್ವರ ಪಾದಗಳನ್ನು ತೊಳೆದು ಮನಃಪೂರ್ವಕವಾಗಿ ಅವರಿಗೆ ಗೌರವ ಸಮರ್ಪಿಸಿದರು ಜೊತೆಗೆ ಕಾರ್ಮಿಕರ ಸ್ವಚ್ಛತಾ ಕಾರ್ಯವನ್ನು ಶ್ಲಾಘಿಸಿ ಮಾತನಾಡಿದರು. ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಚುನಾವಣೆ ಸಮಯದಿಂದಲೂ ಕೂಡ ಕರ್ನಾಟಕದ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಾಕ್ ಚಾತುರ್ಯದಿಂದಲೇ…

Read More “ಪೌರ ಕಾರ್ಮಿಕರ ಪಾದ ಪೂಜೆ ಮಾಡಿದ ಶಾಸಕ ಪ್ರದೀಪ್ ಈಶ್ವರ್.!” »

Viral News

ಮಾಕಳಿ ಬೇರು ಇದ್ರೆ ಸಾಕು ನಿಮ್ಮ ಎಲ್ಲ ಕೆಲಸಗಳು 100% ಸಕ್ಸಸ್ ಆಗುತ್ತೆ.!

Posted on September 24, 2023 By Admin No Comments on ಮಾಕಳಿ ಬೇರು ಇದ್ರೆ ಸಾಕು ನಿಮ್ಮ ಎಲ್ಲ ಕೆಲಸಗಳು 100% ಸಕ್ಸಸ್ ಆಗುತ್ತೆ.!
ಮಾಕಳಿ ಬೇರು ಇದ್ರೆ ಸಾಕು ನಿಮ್ಮ ಎಲ್ಲ ಕೆಲಸಗಳು 100% ಸಕ್ಸಸ್ ಆಗುತ್ತೆ.!

ಪ್ರತಿಯೊಬ್ಬರೂ ಕೂಡ ತಮ್ಮ ಜೀವನದಲ್ಲಿ ಯಾವುದೇ ರೀತಿಯಾ ದಂತಹ ಪ್ರಗತಿಯನ್ನು ಕಾಣಬೇಕು ಎಂದರೆ ಆ ವ್ಯಕ್ತಿ ತನ್ನ ಜೀವನದಲ್ಲಿ ಯಾವುದಾದರೂ ಒಂದು ಕೆಲಸದಲ್ಲಿ ನಿಮಿತ್ತವಾಗಿ ಇರಬೇಕು ಅಂದರೆ ಅವನು ತನ್ನ ಜೀವನದಲ್ಲಿ ಯಾವುದಾದರೂ ಒಂದು ಸ್ಥಾನದಲ್ಲಿ ಇರಬೇಕು ಅಂದರೆ ಆ ಒಂದು ಕೆಲಸ ಆ ವ್ಯಕ್ತಿಯ ಒಂದು ಅವಿಭಾಜ್ಯ ಅಂಗವಾಗಿ ಇರುತ್ತದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಯಾವುದೇ ರೀತಿಯಾದಂತಹ ಅಭಿವೃದ್ಧಿಯನ್ನು ಕಾಣಬೇಕು ಎಂದರೆ ಆ ವ್ಯಕ್ತಿ ಯಾವುದಾದರೂ ಒಂದು ಕೆಲಸದಲ್ಲಿ ಇರಲೇಬೇಕಾಗುತ್ತದೆ ಅಂದ ಮಾತ್ರಕ್ಕೆ ಪ್ರತಿಯೊಬ್ಬರು ವಿದ್ಯಾಭ್ಯಾಸವನ್ನು…

Read More “ಮಾಕಳಿ ಬೇರು ಇದ್ರೆ ಸಾಕು ನಿಮ್ಮ ಎಲ್ಲ ಕೆಲಸಗಳು 100% ಸಕ್ಸಸ್ ಆಗುತ್ತೆ.!” »

Useful Information

ಗೃಹಲಕ್ಷ್ಮಿ ಯೋಜನೆ ಎರಡು ಕಂತಿನ ಹಣ ಬಿಡುಗಡೆ, ಯಾವ ದಿನ ಹಣ ಸಿಗುತ್ತದೆ ಗೊತ್ತಾ.?

Posted on September 24, 2023September 24, 2023 By Admin No Comments on ಗೃಹಲಕ್ಷ್ಮಿ ಯೋಜನೆ ಎರಡು ಕಂತಿನ ಹಣ ಬಿಡುಗಡೆ, ಯಾವ ದಿನ ಹಣ ಸಿಗುತ್ತದೆ ಗೊತ್ತಾ.?
ಗೃಹಲಕ್ಷ್ಮಿ ಯೋಜನೆ ಎರಡು ಕಂತಿನ ಹಣ ಬಿಡುಗಡೆ, ಯಾವ ದಿನ ಹಣ ಸಿಗುತ್ತದೆ ಗೊತ್ತಾ.?

  ಕರ್ನಾಟಕದಲ್ಲಿ ನೂತನವಾಗಿ ಅಧಿಕಾರ ಸ್ಥಾಪಿಸಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರವು (Congress Government) ನಾಡಿನ ಜನತೆಗಾಗಿ ಇದು ಗ್ಯಾರಂಟಿ ಯೋಜನೆಗಳನ್ನು (Guarantee Scheme) ಘೋಷಿಸಿದೆ. ಹಂತ ಹಂತವಾಗಿ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು ನಾಲ್ಕನೇ ಗ್ಯಾರಂಟಿ ಯೋಜನೆಯಾಗಿ ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ಜಾರಿಗೆ ಬಂದಿದೆ. ಕರ್ನಾಟಕದ ಎಲ್ಲಾ ಕುಟುಂಬದ ಯಜಮಾನಿ ಮಹಿಳೆಗೆ (head of the family women) ಪ್ರತಿ ತಿಂಗಳು 2,000ರೂ. ಸಹಾಯಧನವನ್ನು ಕುಟುಂಬದ ನಿರ್ವಹಣೆಗಾಗಿ ನೀಡಬೇಕು ಈ ಮೂಲಕ ಮಹಿಳೆಯರಿಗೆ ಆರ್ಥಿಕ…

Read More “ಗೃಹಲಕ್ಷ್ಮಿ ಯೋಜನೆ ಎರಡು ಕಂತಿನ ಹಣ ಬಿಡುಗಡೆ, ಯಾವ ದಿನ ಹಣ ಸಿಗುತ್ತದೆ ಗೊತ್ತಾ.?” »

Useful Information

ಇನ್ಮುಂದೆ ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೂ ಸಬ್ ರಿಜಿಸ್ಟರ್ ಆಫೀಸ್ ತೆರೆಯಲು ಸರ್ಕಾರದಿಂದ ಆದೇಶ.!

Posted on September 24, 2023 By Admin No Comments on ಇನ್ಮುಂದೆ ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೂ ಸಬ್ ರಿಜಿಸ್ಟರ್ ಆಫೀಸ್ ತೆರೆಯಲು ಸರ್ಕಾರದಿಂದ ಆದೇಶ.!
ಇನ್ಮುಂದೆ ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೂ ಸಬ್ ರಿಜಿಸ್ಟರ್ ಆಫೀಸ್ ತೆರೆಯಲು ಸರ್ಕಾರದಿಂದ ಆದೇಶ.!

  ರಾಜ್ಯದಲ್ಲಿ ಸ್ಥಿರಾಸ್ತಿಗಳ ಮಾರ್ಗಸೂಚಿ ಪರೀಷ್ಕೃತ ದರಗಳು ಅಕ್ಟೋಬರ್ 1ರಿಂದ ಅನ್ವಯವಾಗುವಂತೆ ಜಾರಿಯಾಗಲಿದೆ ಎನ್ನುವ ಆದೇಶವನ್ನು ಕಂದಾಯ ಇಲಾಖೆಯು ಹೊರಡಿಸಿ ಆಗಿದೆ. ಇದರ ಪ್ರಕಾರ ಅಕ್ಟೋಬರ್ 1ರಿಂದ ಕಂದಾಯ ಇಲಾಖೆಯಲ್ಲಿ ನೋಂದಣಿ ಹಾಗೂ ಮುದ್ರಾಂಕ ಶುಲ್ಕ ಹೆಚ್ಚಾಗಲಿದೆ. ಇದರ ಬಿಸಿ ಜಲಸಾಮಾನ್ಯರಿಗೆ ಮಾತ್ರವಲ್ಲದೇ ಕಚೇರಿ ಸಿಬ್ಬಂದಿಗಳಿಗೂ ಕೂಡ ತಟ್ಟಿದ್ದು ಸೆಪ್ಟೆಂಬರ್ 23ರಂದು ನಾಲ್ಕನೇ ಶನಿವಾರ ಸರ್ಕಾರಿ ರಜೆ ಇದ್ದರೂ ಕಚೇರಿಗಳು ಕಾರ್ಯನಿರ್ವಹಿಸುವಂಥಾಗಿದೆ. ಅದಲ್ಲದೆ ಕಚೇರಿ ಸಮಯಕ್ಕಿಂತ ಹೆಚ್ಚಿನ ಸಮಯ ಅಂದರೆ ಬೆಳಗ್ಗೆ 8 ರಿಂದ ರಾತ್ರಿ 8…

Read More “ಇನ್ಮುಂದೆ ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೂ ಸಬ್ ರಿಜಿಸ್ಟರ್ ಆಫೀಸ್ ತೆರೆಯಲು ಸರ್ಕಾರದಿಂದ ಆದೇಶ.!” »

Useful Information

ಬೇರೆಯದ್ದಕ್ಕೆಲ್ಲಾ ಕೋಟಿ ಕೋಟಿ ಖರ್ಚು, ಹಿಂದೂ ಉತ್ಸವಗಳು ಮಾತ್ರ ಸಿಂಪಲ್ ಎಂದು ಸರಳ ದಸರಾ ನಿರ್ಧಾರದ ಬಗ್ಗೆ ಆಕ್ರೋ-ಶ ವ್ಯಕ್ತಪಡಿಸಿದ ಯತ್ನಾಳ್‌.!

Posted on September 23, 2023 By Admin No Comments on ಬೇರೆಯದ್ದಕ್ಕೆಲ್ಲಾ ಕೋಟಿ ಕೋಟಿ ಖರ್ಚು, ಹಿಂದೂ ಉತ್ಸವಗಳು ಮಾತ್ರ ಸಿಂಪಲ್ ಎಂದು ಸರಳ ದಸರಾ ನಿರ್ಧಾರದ ಬಗ್ಗೆ ಆಕ್ರೋ-ಶ ವ್ಯಕ್ತಪಡಿಸಿದ ಯತ್ನಾಳ್‌.!
ಬೇರೆಯದ್ದಕ್ಕೆಲ್ಲಾ ಕೋಟಿ ಕೋಟಿ ಖರ್ಚು, ಹಿಂದೂ ಉತ್ಸವಗಳು ಮಾತ್ರ ಸಿಂಪಲ್ ಎಂದು ಸರಳ ದಸರಾ ನಿರ್ಧಾರದ ಬಗ್ಗೆ ಆಕ್ರೋ-ಶ ವ್ಯಕ್ತಪಡಿಸಿದ ಯತ್ನಾಳ್‌.!

  ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವುದರಿಂದ ಬರದ ಪರಿಸ್ಥಿತಿ (drought) ಎದುರಾಗಿದೆ. ರೈತಾಪಿ ವರ್ಗವು ಕೂಡ ಬಹಳ ದುಃಖದಲ್ಲಿದ್ದು ಇದೇ ಕಾರಣಕ್ಕಾಗಿ ಇಷ್ಟು ವರ್ಷಗಳ ಕಾಲ ಅದ್ದೂರಿಯಾಗಿ ಆಚರಣೆ ಮಾಡುತ್ತಿದ್ದ ನಾಡ ಹಬ್ಬ ದಸರಾವನ್ನು (Dasara Celebration Simple) ಸರಳವಾಗಿ ಮತ್ತು ಅರ್ಥಪೂರ್ಣವಾಗಿ ಮಾಡಲು ಸರ್ಕಾರ ನಿರ್ಧಾರ ಮಾಡಿದೆ. ಇದರ ಜೊತೆಗೆ ನವೆಂಬರ್ ತಿಂಗಳಿನಲ್ಲಿ ನಡೆಯಬೇಕಾಗಿದ್ದ ಹಂಪಿ ಉತ್ಸವವನ್ನು (Hampi Uthasava postponed) ಕೂಡ ಫೆಬ್ರವರಿ 2024ಕ್ಕೆ ಮುಂದೂಡಲಾಗಿದ್ದು ಆಗಿನ ಪರಿಸ್ಥಿತಿಯನ್ನು ಅವಲೋಕನೆ ಮಾಡಿ…

Read More “ಬೇರೆಯದ್ದಕ್ಕೆಲ್ಲಾ ಕೋಟಿ ಕೋಟಿ ಖರ್ಚು, ಹಿಂದೂ ಉತ್ಸವಗಳು ಮಾತ್ರ ಸಿಂಪಲ್ ಎಂದು ಸರಳ ದಸರಾ ನಿರ್ಧಾರದ ಬಗ್ಗೆ ಆಕ್ರೋ-ಶ ವ್ಯಕ್ತಪಡಿಸಿದ ಯತ್ನಾಳ್‌.!” »

Viral News

Posts pagination

Previous 1 … 29 30 31 … 79 Next
  • Home
  • About Us!
  • Contact Us !
  • Privacy Policy
  • Disclaimer
  • Terms and Conditions

Recent Posts

  • Ramya: ನಾವು ಎಲ್ಲಾ ಮುಸಲ್ಮಾನರನ್ನು ಕೆಟ್ಟವರು ಅಂತ ಹೇಳೋಕೆ ಆಗಲ್ಲ.! ನಟಿ ರಮ್ಯಾ !
  • Hema: ಫಿಕ್ಸ್ ಆಗಿದ್ದ ಮದುವೆ ಕ್ಯಾನ್ಸಲ್ ಆಯ್ತು.! ದುಡ್ಡು ತಗೊಂಡ ಫ್ರೆಂಡ್ ಕ್ಯಾರೆಕ್ಟರ್ ಬಗ್ಗೆ ಮಾತಡ್ದ.! ಆ್ಯಂಕರ್ ಹೇಮ ಜೀವನದಲ್ಲಿ ಬಂದ ಕಷ್ಟಗಳೆಷ್ಟು ಗೊತ್ತಾ.?
  • Dr Rajkumar: ಅಣ್ಣಾವ್ರು, ಅಂಬಿ, ಶಂಕ್ರಣ್ಣ, ವಿಷ್ಣುದಾದಾ ಒಟ್ಟಿಗೆ ನಟಿಸಬೇಕಿದ್ದ ಸಿನಿಮಾ ಯಾವುದು ಕಥೆ ಏನಾಯ್ತು ಗೊತ್ತಾ.?
  • Anupama Gowda: ಇನ್ನೂ ಮದುವೆಯಾಗದೇ ಇರುವುದಕ್ಕೆ ಕಾರಣ ಈ ಬಿಚ್ಚಿಟ ಅನುಪಮ ಗೌಡ.!
  • Prema: ಕೊನೆಗೂ ಡಿ’ವೋ’ರ್ಸ್ ಬಗ್ಗೆ ಮಾತನಾಡಿದ ನಟಿ ಪ್ರೇಮ.! ಅಷ್ಟಕ್ಕೂ ನಟಿ ಬಾಳಲ್ಲಿ ನಡೆದದ್ದೇನು ನೋಡಿ.!

Copyright © 2025 Namma Sandalwood.

Powered by PressBook WordPress theme