Skip to content

Namma Sandalwood

  • Home
  • Viral News
  • Useful Information
  • cinema news
  • Entertainment
  • News
  • Devotional
  • Serial News
  • Job News
  • Toggle search form

Author: Admin

ಆಶಾ ಕಾರ್ಯಕರ್ತೆಯರಂತೆ ಪಶುಸಂಗೋಪನಾ ಇಲಾಖೆಯಿಂದ ಪಶು ಸಖಿಯರ ನೇಮಕ.!

Posted on September 23, 2023 By Admin No Comments on ಆಶಾ ಕಾರ್ಯಕರ್ತೆಯರಂತೆ ಪಶುಸಂಗೋಪನಾ ಇಲಾಖೆಯಿಂದ ಪಶು ಸಖಿಯರ ನೇಮಕ.!
ಆಶಾ ಕಾರ್ಯಕರ್ತೆಯರಂತೆ ಪಶುಸಂಗೋಪನಾ ಇಲಾಖೆಯಿಂದ ಪಶು ಸಖಿಯರ ನೇಮಕ.!

  ಆರೋಗ್ಯ ಇಲಾಖೆಯಲ್ಲಿರುವ ಆಶಾ ಕಾರ್ಯಕರ್ತೆಯರು (Asha workers) ಕಾರ್ಯನಿರ್ವಹಿಸುತ್ತಿರುವ ಮಾದರಿಯಲ್ಲಿಯೇ ಪಶು ಸಂಗೋಪನ ಇಲಾಖೆಯಿಂದಲೂ ಪಶು ಸಖಿಯರನ್ನು (A-help) ನೇಮಿಸಿಕೊಳ್ಳಲಾಗಿದೆ ಎಂದು ನೂತನ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ. ವೆಂಕಟೇಶ್‌ (Minister K.Venkatesh) ತಿಳಿಸಿದ್ದಾರೆ. ಮೈಸೂರಿನಲ್ಲಿ (Mysore) ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು ರೈತರು ಮತ್ತು ಪಶುಸಂಗೋಪನಾ ಇಲಾಖೆ ನಡುವೆ ಇರುವ ಅಂತರವನ್ನು ಕಡಿಮೆ ಮಾಡಿ ಅವರ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸಲು ಹಾಗೂ ಇಲಾಖೆಯ ಯೋಜನೆಗಳು ಹಾಗೂ ಕಾರ್ಯ ಚಟುವಟಿಕೆಗಳ ಬಗ್ಗೆ ಸಮರ್ಪಕವಾಗಿ ಫಲಾನುಭವಿಗಳಿಗೆ…

Read More “ಆಶಾ ಕಾರ್ಯಕರ್ತೆಯರಂತೆ ಪಶುಸಂಗೋಪನಾ ಇಲಾಖೆಯಿಂದ ಪಶು ಸಖಿಯರ ನೇಮಕ.!” »

Useful Information

ಕಾವೇರಿ ಸಂಕಷ್ಟಕ್ಕೆ ಪರಿಹಾರ ಅಂದ್ರೆ ಮೇಕೆದಾಟು ಯೋಜನೆ ಜಾರಿಗೆ ತರೋದು.! ಕೇಂದ್ರ ಸರ್ಕಾರ ಇದಕ್ಕೆ ಅನುಮತಿ ನೀಡಲಿ.! ಡಿಕೆಶಿ ಆಗ್ರಾಹ.!

Posted on September 23, 2023 By Admin No Comments on ಕಾವೇರಿ ಸಂಕಷ್ಟಕ್ಕೆ ಪರಿಹಾರ ಅಂದ್ರೆ ಮೇಕೆದಾಟು ಯೋಜನೆ ಜಾರಿಗೆ ತರೋದು.! ಕೇಂದ್ರ ಸರ್ಕಾರ ಇದಕ್ಕೆ ಅನುಮತಿ ನೀಡಲಿ.! ಡಿಕೆಶಿ ಆಗ್ರಾಹ.!
ಕಾವೇರಿ ಸಂಕಷ್ಟಕ್ಕೆ ಪರಿಹಾರ ಅಂದ್ರೆ ಮೇಕೆದಾಟು ಯೋಜನೆ ಜಾರಿಗೆ ತರೋದು.! ಕೇಂದ್ರ ಸರ್ಕಾರ ಇದಕ್ಕೆ ಅನುಮತಿ ನೀಡಲಿ.! ಡಿಕೆಶಿ ಆಗ್ರಾಹ.!

  ಈ ವರ್ಷ ರಾಜ್ಯದಲ್ಲಿ ಕಳೆದ 130 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆ ಬಿದ್ದು ಬರದ (drought) ಪರಿಸ್ಥಿತಿ ಎದುರಾಗಿದೆ. ರಾಜ್ಯದ ಜಲಾಶಯಗಳಲ್ಲಿ (dam) ನೀರಿನ ಪ್ರಮಾಣಕ್ಕೂ ಕುಸಿಯುತ್ತಿರುವುದರಿಂದ ತಮಿಳುನಾಡಿಗೆ (Thamilunadu) ಹರಿಸಬೇಕಾದ ನೀರನ್ನು ಬಿಡಬಾರದು ಎಂದು ಕಾವೇರಿ ಕೊಳ್ಳದ ರೈತರು (farmers) ಪ್ರತಿಭಟನೆಗೆ ಇಳಿದಿದ್ದಾರೆ. ಇದರ ಜೊತೆಗೆ ರಾಜ್ಯದ ರೈತ ಸಂಘಗಳು, ಸಿನಿಮಾ ತಾರೆಯರು, ಕನ್ನಡ ಪರ ಸಂಘಟನೆಗಳು ಸರ್ಕಾರವನ್ನು ಖಂಡಿಸಿ ಹೋರಾಟಕ್ಕೆ ಇಳಿದಿವೆ. ಸರ್ಕಾರವು ಕೂಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಹಿಂದಿನ ಆದೇಶದಂತೆ ನೀರು…

Read More “ಕಾವೇರಿ ಸಂಕಷ್ಟಕ್ಕೆ ಪರಿಹಾರ ಅಂದ್ರೆ ಮೇಕೆದಾಟು ಯೋಜನೆ ಜಾರಿಗೆ ತರೋದು.! ಕೇಂದ್ರ ಸರ್ಕಾರ ಇದಕ್ಕೆ ಅನುಮತಿ ನೀಡಲಿ.! ಡಿಕೆಶಿ ಆಗ್ರಾಹ.!” »

Viral News

18 ವರ್ಷ ಮೇಲ್ಪಟ್ಟ ಎಲ್ಲ ಮಹಿಳೆಯರಿಗೆ ಸರ್ಕಾರದಿಂದ ಸಿಹಿಸುದ್ದಿ, ನಿಮ್ಮ ಖಾತೆಗೆ ಬರಲಿದೆ 25,000 ಹಣ ಯಾವ ಯೋಜನೆ ನೋಡಿ.!

Posted on September 23, 2023 By Admin No Comments on 18 ವರ್ಷ ಮೇಲ್ಪಟ್ಟ ಎಲ್ಲ ಮಹಿಳೆಯರಿಗೆ ಸರ್ಕಾರದಿಂದ ಸಿಹಿಸುದ್ದಿ, ನಿಮ್ಮ ಖಾತೆಗೆ ಬರಲಿದೆ 25,000 ಹಣ ಯಾವ ಯೋಜನೆ ನೋಡಿ.!
18 ವರ್ಷ ಮೇಲ್ಪಟ್ಟ ಎಲ್ಲ ಮಹಿಳೆಯರಿಗೆ ಸರ್ಕಾರದಿಂದ ಸಿಹಿಸುದ್ದಿ, ನಿಮ್ಮ ಖಾತೆಗೆ ಬರಲಿದೆ 25,000 ಹಣ ಯಾವ ಯೋಜನೆ ನೋಡಿ.!

ಗ್ಯಾರೆಂಟಿ ಯೋಜನೆಗಳಲ್ಲಿ (Gyarantee Scheme) ಮಹಿಳೆಯರ (Women) ಪಾಲಿಗೆ ಹೆಚ್ಚು ಅನುಕೂಲವಾಗುವಂತಹ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಕರ್ನಾಟಕದ ಮಹಿಳೆಯರಿಗೆ ಆರ್ಥಿಕ ಭದ್ರತೆ ಮತ್ತು ಲಿಂಗ ಸಮಾನತೆ ಒದಗಿಸಿರುವ ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳ ಮಾತ್ರವಲ್ಲದೇ ಗ್ಯಾರಂಟಿಯೇರ ಯೋಜನೆಗಳ ಮೂಲಕ ಕೂಡ ನೆರವಾಗಲು ನಿರ್ಧರಿಸಿದೆ. ಕಳೆದ ತಿಂಗಳಷ್ಟೇ ಮಾನ್ಯ ಮುಖ್ಯಮಂತ್ರಿಗಳು (C.M) ಈ ಬಗೆಯ ಹೊಸ ಯೋಜನೆಯೊಂದನ್ನು ಘೋಷಿಸಿದ್ದಾರೆ. ಅಲ್ಪಸಂಖ್ಯಾತ ನಿಗಮದಿಂದ ಕೂಡ ಈ ಕುರಿತ ಪ್ರಕಟಣೆ ಕೂಡ ಹೊರ ಬಿದ್ದಿದೆ. ಸರ್ಕಾರದ ಈ ನೂತನ ಯೋಜನೆ…

Read More “18 ವರ್ಷ ಮೇಲ್ಪಟ್ಟ ಎಲ್ಲ ಮಹಿಳೆಯರಿಗೆ ಸರ್ಕಾರದಿಂದ ಸಿಹಿಸುದ್ದಿ, ನಿಮ್ಮ ಖಾತೆಗೆ ಬರಲಿದೆ 25,000 ಹಣ ಯಾವ ಯೋಜನೆ ನೋಡಿ.!” »

Useful Information

ಮೋದಿ ಮತ ಕ್ಷೇತ್ರವಾದ ವಾರಣಾಸಿಯಲ್ಲಿ ತಯಾರಾಗುತ್ತಿದೆ ಶಿವನನ್ನು ಹೋಲುವ ಕ್ರಿಕೆಟ್ ಸ್ಟೇಡಿಯಂ, ಇದರ ವಿಶೇಷತೆಯೇನು ಗೊತ್ತಾ.?

Posted on September 23, 2023 By Admin No Comments on ಮೋದಿ ಮತ ಕ್ಷೇತ್ರವಾದ ವಾರಣಾಸಿಯಲ್ಲಿ ತಯಾರಾಗುತ್ತಿದೆ ಶಿವನನ್ನು ಹೋಲುವ ಕ್ರಿಕೆಟ್ ಸ್ಟೇಡಿಯಂ, ಇದರ ವಿಶೇಷತೆಯೇನು ಗೊತ್ತಾ.?
ಮೋದಿ ಮತ ಕ್ಷೇತ್ರವಾದ ವಾರಣಾಸಿಯಲ್ಲಿ ತಯಾರಾಗುತ್ತಿದೆ ಶಿವನನ್ನು ಹೋಲುವ ಕ್ರಿಕೆಟ್ ಸ್ಟೇಡಿಯಂ, ಇದರ ವಿಶೇಷತೆಯೇನು ಗೊತ್ತಾ.?

  ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರ ಮತಕ್ಷೇತ್ರವಾದ ವಾರಣಾಸಿಯಲ್ಲಿ (Varanasi) ಅಂತರಾಷ್ಟ್ರೀಯ ಕ್ರೀಡಾಂಗಣ (International Statium) ತಲೆ ಎತ್ತುತ್ತಿದೆ. ಇದೇ ಶನಿವಾರದಂದು ಈ ಕಾರ್ಯಕ್ಕೆ ಪ್ರಧಾನ ಮಂತ್ರಿಗಳು ಶಂಕು ಸ್ಥಾಪನೆ ಮಾಡಿ ನಾಂದಿ ಹಾಡಲಿದ್ದಾರೆ. ಈ ವೇಳೆ, ದೇಶದ ಕ್ರಿಕೆಟ್ ಇತಿಹಾಸದಲ್ಲಿ ದಂತಕಥೆಗಳಾಗಿರುವ ನಾಯಕರುಗಳಾದ ಸಚಿನ್ ತೆಂಡೂಲ್ಕರ್, ಕಪಿಲ್ ದೇವ್, ರವಿಶಾಸ್ತ್ರಿ, ಸುನಿಲ್ ಗವಾಸ್ಕರ್ ಸೇರಿದಂತೆ ಅನೇಕ ತಾರೆಯರು ಪ್ರಧಾನಿ ಮೋದಿಯವರ ಜೊತೆ ಉಪಸ್ಥಿತರಿರುತ್ತಾರೆ ಇಂದು ಮಾಧ್ಯಮಗಳ ಮೂಲಗಳು ತಿಳಿಸಿವೆ. ಇದರ ವಿಶೇಷತೆ ಏನೆಂದರೆ…

Read More “ಮೋದಿ ಮತ ಕ್ಷೇತ್ರವಾದ ವಾರಣಾಸಿಯಲ್ಲಿ ತಯಾರಾಗುತ್ತಿದೆ ಶಿವನನ್ನು ಹೋಲುವ ಕ್ರಿಕೆಟ್ ಸ್ಟೇಡಿಯಂ, ಇದರ ವಿಶೇಷತೆಯೇನು ಗೊತ್ತಾ.?” »

Useful Information

ರೈಲು ನಿಲ್ದಾಣದಲ್ಲಿ ಸೂಟ್ ಕೇಸ್ ಹೊತ್ತು, ಕೂಲಿ ಕಾರ್ಮಿಕರ ಸಮಸ್ಯೆ ಆಲಿಸಿದ ರಾಹುಲ್ ಗಾಂಧಿ.!

Posted on September 23, 2023 By Admin No Comments on ರೈಲು ನಿಲ್ದಾಣದಲ್ಲಿ ಸೂಟ್ ಕೇಸ್ ಹೊತ್ತು, ಕೂಲಿ ಕಾರ್ಮಿಕರ ಸಮಸ್ಯೆ ಆಲಿಸಿದ ರಾಹುಲ್ ಗಾಂಧಿ.!
ರೈಲು ನಿಲ್ದಾಣದಲ್ಲಿ ಸೂಟ್ ಕೇಸ್ ಹೊತ್ತು, ಕೂಲಿ ಕಾರ್ಮಿಕರ ಸಮಸ್ಯೆ ಆಲಿಸಿದ ರಾಹುಲ್ ಗಾಂಧಿ.!

  ಭಾರತ್ ಜೋಡೋ ಯಾತ್ರೆ (Bharath jodo) ಕಾರ್ಯಕ್ರಮ ಮುಗಿದ ಮಾತ್ರಕ್ಕೆ ರಾಹುಲ್ ಗಾಂಧಿಯವರ (Rahul Gandhi) ಯಾತ್ರೆ ಮುಗಿದಿಲ್ಲ, ಬಹಳ ವಿಶೇಷವಾದ ರೀತಿಯಲ್ಲಿ ಮತ್ತೆ ಮತ್ತೆ ಅವರು ಜನರ ನಡುವೆ ಕಾಣಿಸಿಕೊಳ್ಳುತ್ತಿದ್ದಾರೆ. ಕಳೆದ ಎರಡು ತಿಂಗಳಗಳ ಹಿಂದೆ ಗ್ಯಾರೇಜ್ ಒಂದರಲ್ಲಿ ಮೆಕಾನಿಕ್ ಜೊತೆ ಸಮಯ ಕಳೆದು ನಂತರ ಮಧ್ಯರಾತ್ರಿಯಲಿ ಲಾರಿ ಡ್ರೈವರ್ ಜೊತೆ ಹೈವೇಯಲ್ಲಿ ಡೈವರ್ ಸೀಟ್ ಪಕ್ಕದಲ್ಲಿ ಕುಳಿತು ಪ್ರಯಾಣ ಬೆಳೆಸಿ ಡ್ರೈವರ್ ನ ಕ’ಷ್ಟ ಸುಖ ಅರಿಯುವ ಪ್ರಯತ್ನ ಮಾಡಿದ್ದರು. ಈಗ ಕೆಲವು…

Read More “ರೈಲು ನಿಲ್ದಾಣದಲ್ಲಿ ಸೂಟ್ ಕೇಸ್ ಹೊತ್ತು, ಕೂಲಿ ಕಾರ್ಮಿಕರ ಸಮಸ್ಯೆ ಆಲಿಸಿದ ರಾಹುಲ್ ಗಾಂಧಿ.!” »

Useful Information

ನಮ್ಮನ್ನ ಕೆಣಕಿದ್ರೆ ಮಸೀದಿಲೂ ಗಣೇಶನನ್ನು ಕೂರಿಸ್ತಿವಿ ಅಷ್ಟೇ, ಪ್ರಮೋದ್ ಮುತಾಲಿಕ್ ರಿಂದ ಎಚ್ಚರಿಕೆಯ ಸಂದೇಶ.!

Posted on September 22, 2023 By Admin No Comments on ನಮ್ಮನ್ನ ಕೆಣಕಿದ್ರೆ ಮಸೀದಿಲೂ ಗಣೇಶನನ್ನು ಕೂರಿಸ್ತಿವಿ ಅಷ್ಟೇ, ಪ್ರಮೋದ್ ಮುತಾಲಿಕ್ ರಿಂದ ಎಚ್ಚರಿಕೆಯ ಸಂದೇಶ.!
ನಮ್ಮನ್ನ ಕೆಣಕಿದ್ರೆ ಮಸೀದಿಲೂ ಗಣೇಶನನ್ನು ಕೂರಿಸ್ತಿವಿ ಅಷ್ಟೇ, ಪ್ರಮೋದ್ ಮುತಾಲಿಕ್ ರಿಂದ ಎಚ್ಚರಿಕೆಯ ಸಂದೇಶ.!

  ಸಾಕಷ್ಟು ವಿರೋಧಗಳ ನಡುವೆಯೂ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ (Hubballi Idgah Maidan) ಹಿಂದೂ ಸಮಾಜದಿಂದ ಗಣೇಶನನ್ನು (Ganesha festival) ಪ್ರತಿಷ್ಠಾಪಿಸಿ ಅದ್ದೂರಿ ಆಚರಣೆಯಿಂದ ಅದೇ ರೀತಿ ಸಾಂಪ್ರದಾಯಿಕವಾಗಿ ವಿಸರ್ಜನೆ ಮಾಡಲಾಗಿದೆ. ವಿಸರ್ಜನೆ ಮಾಡುವ ಮುನ್ನ ಪೂಜೆ ನೆರವೇರಿಸಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ (Shri Rama Sena founder Pramod Muthalik) ಅವರು ಮಾಧ್ಯಮಗಳ ಜೊತೆ (press meet) ಮಾತನಾಡಿದ್ದಾರೆ. ಈ ವೇಳೆ ಅವರು ಈಗ ಮೈದಾನದಲ್ಲಿ ಗಣೇಶನನ್ನು ಪ್ರತಿಷ್ಠಾಪಿಸುವುದರ…

Read More “ನಮ್ಮನ್ನ ಕೆಣಕಿದ್ರೆ ಮಸೀದಿಲೂ ಗಣೇಶನನ್ನು ಕೂರಿಸ್ತಿವಿ ಅಷ್ಟೇ, ಪ್ರಮೋದ್ ಮುತಾಲಿಕ್ ರಿಂದ ಎಚ್ಚರಿಕೆಯ ಸಂದೇಶ.!” »

Viral News

ಪ್ರಕಾಶ್ ರಾಜ್ ಗೆ ಜೀವ ಬೆದರಿಕೆ, ವಿಕ್ರಂ ಟಿವಿ ವಾಹಿನಿ ವಿರುದ್ಧ FIR ದಾಖಲು.!

Posted on September 22, 2023 By Admin No Comments on ಪ್ರಕಾಶ್ ರಾಜ್ ಗೆ ಜೀವ ಬೆದರಿಕೆ, ವಿಕ್ರಂ ಟಿವಿ ವಾಹಿನಿ ವಿರುದ್ಧ FIR ದಾಖಲು.!
ಪ್ರಕಾಶ್ ರಾಜ್ ಗೆ ಜೀವ ಬೆದರಿಕೆ, ವಿಕ್ರಂ ಟಿವಿ ವಾಹಿನಿ ವಿರುದ್ಧ FIR ದಾಖಲು.!

  ಬಹುಭಾಷ ನಟ ಪ್ರಕಾಶ್ ರಾಜ್ (Prakash Raj) ಅವರು ಸಿನಿಮಾ ವಿಚಾರವಾಗಿ ಮಾತ್ರವಲ್ಲದೆ ಕೆಲವು ವಿವಾದಾತ್ಮಕ ಹೇಳಿಕೆಗಳನ್ನು (Controversy) ಕೊಡುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಯಾವಾಗಲೂ ಚರ್ಚೆಯಲ್ಲಿರುವ ನಟರಾಗಿದ್ದಾರೆ. ಹಲವು ವರ್ಷಗಳಿಂದಲೂ ಕೂಡ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವ ಪ್ರಕಾಶ್ ರಾಜ್ ಅವರು ದೇಶದ ಆಗುಹೋಗುಗಳ ಬಗ್ಗೆ ತಮ್ಮಅಭಿಪ್ರಾಯ ನಿಲುವುಗಳನ್ನು ತಮಗೆ ತೋಚಿದಂತೆ ನೀಡುತ್ತಿದ್ದಾರೆ. ಇದರ ವಿರುದ್ಧ ಅನೇಕರಿಗೆ ಅಸಮಾಧಾನ ಇದ್ದು, ಅವರ ಹೇಳಿಕೆಗಳನ್ನು ಖಂಡಿಸಿ ತರಾಟೆಗೆ ತೆಗೆದುಕೊಳ್ಳುವುದು ಇದ್ದೇ ಇದೆ. ಇತ್ತೀಚಿಗೆ ಅವರು ISRO ನಡೆಸಿದ…

Read More “ಪ್ರಕಾಶ್ ರಾಜ್ ಗೆ ಜೀವ ಬೆದರಿಕೆ, ವಿಕ್ರಂ ಟಿವಿ ವಾಹಿನಿ ವಿರುದ್ಧ FIR ದಾಖಲು.!” »

Viral News

ನನ್ನ ತಂದೆ ವರುಣದಲ್ಲಿ ಕುಕ್ಕರ್, ಇಸ್ತ್ರಿ ಪೆಟ್ಟಿಗೆ ವಿತರಣೆ ಮಾಡಿದ್ದರು.! ವಿವಾದಾತ್ಮಕ ಹೇಳಿಕೆ ನೀಡಿದ ಡಾ.ಯತೀಂದ್ರ ಸಿದ್ದರಾಮಯ್ಯ.!

Posted on September 22, 2023September 22, 2023 By Admin No Comments on ನನ್ನ ತಂದೆ ವರುಣದಲ್ಲಿ ಕುಕ್ಕರ್, ಇಸ್ತ್ರಿ ಪೆಟ್ಟಿಗೆ ವಿತರಣೆ ಮಾಡಿದ್ದರು.! ವಿವಾದಾತ್ಮಕ ಹೇಳಿಕೆ ನೀಡಿದ ಡಾ.ಯತೀಂದ್ರ ಸಿದ್ದರಾಮಯ್ಯ.!
ನನ್ನ ತಂದೆ ವರುಣದಲ್ಲಿ ಕುಕ್ಕರ್, ಇಸ್ತ್ರಿ ಪೆಟ್ಟಿಗೆ ವಿತರಣೆ ಮಾಡಿದ್ದರು.! ವಿವಾದಾತ್ಮಕ ಹೇಳಿಕೆ ನೀಡಿದ ಡಾ.ಯತೀಂದ್ರ ಸಿದ್ದರಾಮಯ್ಯ.!

ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ (Nanjanagudu) ಸೆಪ್ಟೆಂಬರ್ 15ರಂದು ತಾಲೂಕು ಮಡಿವಾಳರ ಸಮುದಾಯ ಭವನ ಕಚೇರಿ ಉದ್ಘಾಟನೆ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗಿಯಾಗಿದ್ದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷ ಡಾ. ಯತೀಂದ್ರ ಸಿದ್ದರಾಮಯ್ಯ (Dr. Yatheendra Siddaramaih) ಅವರು ಕಾರ್ಯಕ್ರಮದಲ್ಲಿ ಭಾಷಣ ಮಾಡಿರುವ ವೇಳೆ ನೀಡಿರುವ ಹೇಳಿಕೆಯ ವಿಡಿಯೋ ಒಂದು ವೈರಲ್ ಆಗಿ ಕಳೆದ ಮಂಗಳವಾರದಿಂದ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದು ರಾಜ್ಯ ರಾಜಕಾರಣದಲ್ಲಿ…

Read More “ನನ್ನ ತಂದೆ ವರುಣದಲ್ಲಿ ಕುಕ್ಕರ್, ಇಸ್ತ್ರಿ ಪೆಟ್ಟಿಗೆ ವಿತರಣೆ ಮಾಡಿದ್ದರು.! ವಿವಾದಾತ್ಮಕ ಹೇಳಿಕೆ ನೀಡಿದ ಡಾ.ಯತೀಂದ್ರ ಸಿದ್ದರಾಮಯ್ಯ.!” »

Viral News

ಸರ್ಕಾರಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಂತಹ ಒಬ್ಬ ವ್ಯಕ್ತಿಯ ಹಣ ಕಳುವಾದ ಕಾರಣ ಬಸ್ಸನ್ನೇ ಪೊಲೀಸ್ ಠಾಣೆಗೆ ತಂದ ಬಸ್ ಚಾಲಕ.

Posted on September 12, 2023 By Admin No Comments on ಸರ್ಕಾರಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಂತಹ ಒಬ್ಬ ವ್ಯಕ್ತಿಯ ಹಣ ಕಳುವಾದ ಕಾರಣ ಬಸ್ಸನ್ನೇ ಪೊಲೀಸ್ ಠಾಣೆಗೆ ತಂದ ಬಸ್ ಚಾಲಕ.
ಸರ್ಕಾರಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಂತಹ ಒಬ್ಬ ವ್ಯಕ್ತಿಯ ಹಣ ಕಳುವಾದ ಕಾರಣ ಬಸ್ಸನ್ನೇ ಪೊಲೀಸ್ ಠಾಣೆಗೆ ತಂದ ಬಸ್ ಚಾಲಕ.

ಸಾಮಾನ್ಯವಾಗಿ ಹೆಚ್ಚು ಜನರು ಎಲ್ಲಿ ಇರುತ್ತಾರೋ ಆ ಕಡೆಗಳಲ್ಲಿ ಕಳ್ಳರು ಸಹ ಇರುತ್ತಾರೆ ಅದರಲ್ಲಿಯೂ ಬಸ್ ಗಳಲ್ಲಿ ನಾವು ಹತ್ತುವಾಗ ಇಳಿಯುವಾಗ ಅಥವಾ ಬಸ್ ನಲ್ಲಿ ಇರುವಂತಹ ಸಂದರ್ಭದಲ್ಲಿ ನಮ್ಮ ವಸ್ತುಗಳ ಮೇಲೆ ಜವಾಬ್ದಾರಿಯುತವಾಗಿ ಇರಬೇಕು ಇಲ್ಲವಾದರೆ ಈ ರೀತಿಯಾದಂತಹ ಪ್ರಕರಣಗಳು ನಡೆಯುತ್ತಲೇ ಇರುತ್ತದೆ ಇದೀಗ ತುಮಕೂರಿನಲ್ಲಿ ಬಸ್ ನಲ್ಲಿ ಪ್ರಯಾಣಿಸುವಾಗ ಒಬ್ಬ ವ್ಯಕ್ತಿಯ ಹಣ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ ಹೌದು ಬಸ್ ನಲ್ಲಿ ಪ್ರಯಾಣಿಕರೊಬ್ಬರ ಹಣ ಕಳುವಾಗಿದ್ದು ಕಳ್ಳರ ಪತ್ತೆಗಾಗಿ ಬಸ್ ಅನ್ನು ಡಿ ವೈ…

Read More “ಸರ್ಕಾರಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಂತಹ ಒಬ್ಬ ವ್ಯಕ್ತಿಯ ಹಣ ಕಳುವಾದ ಕಾರಣ ಬಸ್ಸನ್ನೇ ಪೊಲೀಸ್ ಠಾಣೆಗೆ ತಂದ ಬಸ್ ಚಾಲಕ.” »

News

ಪಡಿತರ ಚೀಟಿ ಫಲಾನುಭವಿಗಳಿಗೆ ರೇಷನ್ ಜೊತೆಗೆ 7,000 ಹಣ ಉಚಿತ, ಈ ಆಫರ್ ಅನ್ನು ಯಾರು ಮಿಸ್ ಮಾಡಿಕೊಳ್ಳಬೇಡಿ.

Posted on September 12, 2023 By Admin No Comments on ಪಡಿತರ ಚೀಟಿ ಫಲಾನುಭವಿಗಳಿಗೆ ರೇಷನ್ ಜೊತೆಗೆ 7,000 ಹಣ ಉಚಿತ, ಈ ಆಫರ್ ಅನ್ನು ಯಾರು ಮಿಸ್ ಮಾಡಿಕೊಳ್ಳಬೇಡಿ.
ಪಡಿತರ ಚೀಟಿ ಫಲಾನುಭವಿಗಳಿಗೆ ರೇಷನ್ ಜೊತೆಗೆ 7,000 ಹಣ ಉಚಿತ, ಈ ಆಫರ್ ಅನ್ನು ಯಾರು ಮಿಸ್ ಮಾಡಿಕೊಳ್ಳಬೇಡಿ.

ಪಡಿತರ ಚೀಟಿಯಲ್ಲಿ ಇದೀಗ ದೊಡ್ಡ ಬದಲಾವಣೆಯನ್ನು ಕಾಣುತ್ತಿದ್ದೇವೆ. ಸರ್ಕಾರವು ಪಡಿತರ ಚೀಟಿ ಫಲಾನುಭವಿಗಳಿಗೆ ಲಾಭದಾಯಕವಾದ ಒಂದು ಯೋಜನೆಯನ್ನು ರೂಪಿಸಿದೆ ಹಬ್ಬಗಳ ಮೊದಲು ಅಂದರೆ ಸೆಪ್ಟೆಂಬರ್ ತಿಂಗಳಲ್ಲಿ ಯೋಜನೆ ಪ್ರಾರಂಭವಾಗಲಿದೆ ಪ್ರತಿ ತಿಂಗಳು 7000 ಹಣ ಹಾಗೂ ಅನೇಕ ಫಲಾನುಭವಿಗಳಿಗೆ ಪಡಿತರ ಕಿಟ್ ಗಳನ್ನು ನೀಡಲು ಮುಂದಾಗಿದೆ. ಯಾರೆಲ್ಲಾ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು ಈ ಯೋಜನೆಯನ್ನು ಪಡೆಯುವಂತಹ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ತಿಳಿಸುತ್ತಿದ್ದೇವೆ. ಅಂತ್ಯೋದಯ ಅನ್ನ ಯೋಜನೆಯ ಪಡಿತರ ಚೀಟಿ ಫಲಾನುಭವಿಗಳಿಗೆ ಮಾತ್ರ ಈ…

Read More “ಪಡಿತರ ಚೀಟಿ ಫಲಾನುಭವಿಗಳಿಗೆ ರೇಷನ್ ಜೊತೆಗೆ 7,000 ಹಣ ಉಚಿತ, ಈ ಆಫರ್ ಅನ್ನು ಯಾರು ಮಿಸ್ ಮಾಡಿಕೊಳ್ಳಬೇಡಿ.” »

News

Posts pagination

Previous 1 … 30 31 32 … 79 Next
  • Home
  • About Us!
  • Contact Us !
  • Privacy Policy
  • Disclaimer
  • Terms and Conditions

Recent Posts

  • Ramya: ನಾವು ಎಲ್ಲಾ ಮುಸಲ್ಮಾನರನ್ನು ಕೆಟ್ಟವರು ಅಂತ ಹೇಳೋಕೆ ಆಗಲ್ಲ.! ನಟಿ ರಮ್ಯಾ !
  • Hema: ಫಿಕ್ಸ್ ಆಗಿದ್ದ ಮದುವೆ ಕ್ಯಾನ್ಸಲ್ ಆಯ್ತು.! ದುಡ್ಡು ತಗೊಂಡ ಫ್ರೆಂಡ್ ಕ್ಯಾರೆಕ್ಟರ್ ಬಗ್ಗೆ ಮಾತಡ್ದ.! ಆ್ಯಂಕರ್ ಹೇಮ ಜೀವನದಲ್ಲಿ ಬಂದ ಕಷ್ಟಗಳೆಷ್ಟು ಗೊತ್ತಾ.?
  • Dr Rajkumar: ಅಣ್ಣಾವ್ರು, ಅಂಬಿ, ಶಂಕ್ರಣ್ಣ, ವಿಷ್ಣುದಾದಾ ಒಟ್ಟಿಗೆ ನಟಿಸಬೇಕಿದ್ದ ಸಿನಿಮಾ ಯಾವುದು ಕಥೆ ಏನಾಯ್ತು ಗೊತ್ತಾ.?
  • Anupama Gowda: ಇನ್ನೂ ಮದುವೆಯಾಗದೇ ಇರುವುದಕ್ಕೆ ಕಾರಣ ಈ ಬಿಚ್ಚಿಟ ಅನುಪಮ ಗೌಡ.!
  • Prema: ಕೊನೆಗೂ ಡಿ’ವೋ’ರ್ಸ್ ಬಗ್ಗೆ ಮಾತನಾಡಿದ ನಟಿ ಪ್ರೇಮ.! ಅಷ್ಟಕ್ಕೂ ನಟಿ ಬಾಳಲ್ಲಿ ನಡೆದದ್ದೇನು ನೋಡಿ.!

Copyright © 2025 Namma Sandalwood.

Powered by PressBook WordPress theme