Skip to content

Namma Sandalwood

  • Home
  • Viral News
  • Useful Information
  • cinema news
  • Entertainment
  • News
  • Devotional
  • Serial News
  • Job News
  • Toggle search form

Author: Admin

1 ಎಕರೆ ಭೂಮಿ ನಿಮಗಿದ್ರೆ ಸಾಕು ನಿಮ್ಮ ಖಾತೆ ಸೇರಲಿದೆ 50,000 ಸಾವಿರ ರೂಪಾಯಿ. ಕೇಂದ್ರ ಸರ್ಕಾರದ ಹೊಸ ಯೋಜನೆ.!

Posted on July 9, 2023 By Admin No Comments on 1 ಎಕರೆ ಭೂಮಿ ನಿಮಗಿದ್ರೆ ಸಾಕು ನಿಮ್ಮ ಖಾತೆ ಸೇರಲಿದೆ 50,000 ಸಾವಿರ ರೂಪಾಯಿ. ಕೇಂದ್ರ ಸರ್ಕಾರದ ಹೊಸ ಯೋಜನೆ.!
1 ಎಕರೆ ಭೂಮಿ ನಿಮಗಿದ್ರೆ ಸಾಕು ನಿಮ್ಮ ಖಾತೆ ಸೇರಲಿದೆ 50,000 ಸಾವಿರ ರೂಪಾಯಿ. ಕೇಂದ್ರ ಸರ್ಕಾರದ ಹೊಸ ಯೋಜನೆ.!

  ಜಿಜೆಪಿ ಗ್ಯಾರಂಟಿ ಅಂದರೆ, ʻPM ಕಿಸಾನ್‌ ಸನ್ಮಾನ್‌ ಯೋಜನೆʼಯ ಬಗ್ಗೆ ಇಲ್ಲಿ ಇಂದು ನೋಡೋಣ ಬನ್ನಿ… ಪ್ರಧಾನ್‌ ಮಂತ್ರಿ ಕಿಸಾನ್‌ ಸನ್ಮಾನ್‌ ಯೋಜನೆಯ ಅಡಿಯಲ್ಲಿ ಮಾಸಿಕವಾಗಿ ನೀಡಲಾಗುವ ಹಣದ ಪ್ರಮಾಣ ಎಷ್ಟು? ಯೋಜನೆಯ ಮುಖ್ಯ ಉದ್ದೇಶ ಏನು? ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಎನ್ನುವ ಇನ್ನು ಅನೇಕ ಮಾಹಿತಿಯನ್ನು ಈ ಸಂಚಿಕೆಯಲ್ಲಿ ನೀಡಲಾಗಿದೆ. ಹಾಗಾಗಿ, ಈ ಲೇಖನವನ್ನು ಪೂರ್ತಿಯಾಗಿ ಓದಿ. ಕೃಷಿ ಕ್ಷೇತ್ರ ಮತ್ತು ರೈತರಿಗಾಗಿ ನಮ್ಮ ಸರ್ಕಾರದ ವಾರ್ಷಿಕ ವೆಚ್ಚಾ 6.5 ಲಕ್ಷ…

Read More “1 ಎಕರೆ ಭೂಮಿ ನಿಮಗಿದ್ರೆ ಸಾಕು ನಿಮ್ಮ ಖಾತೆ ಸೇರಲಿದೆ 50,000 ಸಾವಿರ ರೂಪಾಯಿ. ಕೇಂದ್ರ ಸರ್ಕಾರದ ಹೊಸ ಯೋಜನೆ.!” »

Useful Information

ರೈಲ್ವೆ ನೇಮಕಾತಿ ಆರಂಭ , 10th or ITI ಪಾಸ್ ಆಗಿದ್ರೆ ಸಾಕು ವೇತನ ₹40,000/- ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ…

Posted on July 8, 2023 By Admin No Comments on ರೈಲ್ವೆ ನೇಮಕಾತಿ ಆರಂಭ , 10th or ITI ಪಾಸ್ ಆಗಿದ್ರೆ ಸಾಕು ವೇತನ ₹40,000/- ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ…
ರೈಲ್ವೆ ನೇಮಕಾತಿ ಆರಂಭ , 10th or ITI ಪಾಸ್ ಆಗಿದ್ರೆ ಸಾಕು ವೇತನ ₹40,000/- ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ…

  ಭಾರತದಾದ್ಯಂತ ಇರುವ ಎಲ್ಲಾ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿಸುದ್ದಿ. ಭಾರತೀಯ ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ ನಡೆಯುತ್ತಿದ್ದು, ಈ ಬಾರಿ 904 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಸಿದ್ದತೆ ನಡೆಸಲಾಗುತ್ತಿದೆ. ರೈಲ್ವೆಯ ಇಲಾಖೆಯ ಈ ಹುದ್ದೆಗಳಿಗೆ ಪ್ರಕಟಣೆಯಲ್ಲಿ ಕೇಳಿರುವ ವಯೋಮಾನ ಮತ್ತು ವಿದ್ಯಾರ್ಹತೆ ಹೊಂದಿರುವ ಭಾರತದ ಎಲ್ಲಾ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಆಕಾಂಕ್ಷಿಗಳಿಗೆ ಅನುಕೂಲತೆ ಮಾಡಿಕೊಡುವ ಸಲುವಾಗಿ ಈ ಅಂಕಣದಲ್ಲಿ ಈ ಹುದ್ದೆಗಳಿಗೆ ಸಂಬಂಧಿಸಿದಂತೆ ನೋಟಿಫಿಕೇಶನ್ ಅಲ್ಲಿ ಸೂಚಿಸಿರುವ…

Read More “ರೈಲ್ವೆ ನೇಮಕಾತಿ ಆರಂಭ , 10th or ITI ಪಾಸ್ ಆಗಿದ್ರೆ ಸಾಕು ವೇತನ ₹40,000/- ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ…” »

Job News

ಕೃಷಿ ಜಮೀನಿನಲ್ಲಿ ಮನೆ ಕಟ್ಟಲು ರೈತರಿಗೆ ಸರ್ಕಾರದ ನೆರವು.! ಅರ್ಜಿ ಸಲ್ಲಿಸಿದ್ರೆ ಸಾಕು ಮನೆ ಕೆಲಸದ ಜವಬ್ದಾರಿ ಸರ್ಕಾರದ್ದು. ಆಸಕ್ತರು ಅರ್ಜಿ ಸಲ್ಲಿಸಿ.

Posted on July 8, 2023 By Admin No Comments on ಕೃಷಿ ಜಮೀನಿನಲ್ಲಿ ಮನೆ ಕಟ್ಟಲು ರೈತರಿಗೆ ಸರ್ಕಾರದ ನೆರವು.! ಅರ್ಜಿ ಸಲ್ಲಿಸಿದ್ರೆ ಸಾಕು ಮನೆ ಕೆಲಸದ ಜವಬ್ದಾರಿ ಸರ್ಕಾರದ್ದು. ಆಸಕ್ತರು ಅರ್ಜಿ ಸಲ್ಲಿಸಿ.
ಕೃಷಿ ಜಮೀನಿನಲ್ಲಿ ಮನೆ ಕಟ್ಟಲು ರೈತರಿಗೆ ಸರ್ಕಾರದ ನೆರವು.! ಅರ್ಜಿ ಸಲ್ಲಿಸಿದ್ರೆ ಸಾಕು ಮನೆ ಕೆಲಸದ ಜವಬ್ದಾರಿ ಸರ್ಕಾರದ್ದು. ಆಸಕ್ತರು ಅರ್ಜಿ ಸಲ್ಲಿಸಿ.

  ಎಲ್ಲಾ ರೈತ ಬಾಂಧವರಿಗಾಗಿ ಸರ್ಕಾರ ಮನೆ ನಿರ್ಮಾಣ ಮಾಡಲು ಸಹಾಯ ಮಾಡಲು ಹೊರಟಿದೆ. ರಾಜ್ಯದಲ್ಲಿ ವಾಸಿಸುವ ರೈತ ಮತ್ತು ನಿಮ್ಮ ಕನಸಿನ ಮನೆಯನ್ನು ಜಮೀನಿನಲ್ಲಿ ನಿರ್ಮಿಸಲು ಬಯಸುವಿರಾ, ಹಾಗಾದರೆ ನಿಮ್ಮ ಕನಸಿನ ಮನೆಯನ್ನು ಜಮೀನಿನಲ್ಲಿ ನಿರ್ಮಿಸಲು ನೀವು ಲಕ್ಷಗಟ್ಟಲೆ ಸಾಲ ಪಡೆಯಬಹುದು. ಹೌದು, ರೈತರು ತಮ್ಮ ಕೃಷಿ ಜಮೀನಿನಲ್ಲಿ ಮನೆ ಕಟ್ಟಲು ಬಯಸಿದರೆ ಸರ್ಕಾರವು ಆರ್ಥಿಕ ನೆರವನ್ನು ನೀಡಲಿದೆ. ನೀವು ಸಹ ಸರ್ಕಾರದಿಂದ ಆರ್ಥಿಕ ನೆರವನ್ನು ಪಡೆಯಲು ಬಯಸಿದರೆ, ಈ ಲೇಖನವನ್ನು ಕೊನೆವರೆಗೂ ಓದಿ. ಇದರಲ್ಲಿ…

Read More “ಕೃಷಿ ಜಮೀನಿನಲ್ಲಿ ಮನೆ ಕಟ್ಟಲು ರೈತರಿಗೆ ಸರ್ಕಾರದ ನೆರವು.! ಅರ್ಜಿ ಸಲ್ಲಿಸಿದ್ರೆ ಸಾಕು ಮನೆ ಕೆಲಸದ ಜವಬ್ದಾರಿ ಸರ್ಕಾರದ್ದು. ಆಸಕ್ತರು ಅರ್ಜಿ ಸಲ್ಲಿಸಿ.” »

Useful Information

ಫ್ರೀ ಕರೆಂಟ್ ಗೆ ಅರ್ಜಿ ಹಾಕಿದ್ರು ಈ ರೀತಿ ಮೇಸೆಜ್ ಬಂದಿಲ್ಲ ಅಂದ್ರೆ ಉಚಿತ ವಿದ್ಯುತ್ ಸಿಗಲ್ಲ. ಈ ಲಿಂಕ್ ಬಳಸಿ ಕೂಡಲೇ ಸ್ಟೇಟಸ್ ಚೆಕ್ ಮಾಡಿ.!

Posted on July 8, 2023 By Admin No Comments on ಫ್ರೀ ಕರೆಂಟ್ ಗೆ ಅರ್ಜಿ ಹಾಕಿದ್ರು ಈ ರೀತಿ ಮೇಸೆಜ್ ಬಂದಿಲ್ಲ ಅಂದ್ರೆ ಉಚಿತ ವಿದ್ಯುತ್ ಸಿಗಲ್ಲ. ಈ ಲಿಂಕ್ ಬಳಸಿ ಕೂಡಲೇ ಸ್ಟೇಟಸ್ ಚೆಕ್ ಮಾಡಿ.!
ಫ್ರೀ ಕರೆಂಟ್ ಗೆ ಅರ್ಜಿ ಹಾಕಿದ್ರು ಈ ರೀತಿ ಮೇಸೆಜ್ ಬಂದಿಲ್ಲ ಅಂದ್ರೆ ಉಚಿತ ವಿದ್ಯುತ್ ಸಿಗಲ್ಲ. ಈ ಲಿಂಕ್ ಬಳಸಿ ಕೂಡಲೇ ಸ್ಟೇಟಸ್ ಚೆಕ್ ಮಾಡಿ.!

  ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳಲ್ಲಿ ʻಗೃಹಜ್ಯೋತಿ ಯೋಜನೆʼಗೆ ಈಗಾಗಲೇ ಅರ್ಜಿ ಸಲ್ಲಿಕೆಗೆ ಜೂನ್ 18 ರಿಂದ ಆನ್ ಲೈನ್‌ನಲ್ಲಿ ಪ್ರಕ್ರಿಯೆ ಆಂಭವಾಗಿದೆ. ರಾಜ್ಯದಲ್ಲಿ ಇಲ್ಲಿ ತನಕ ಸರಿ ಸುಮಾರು ಒಂದೂವರೆ ಕೋಟಿ ಮಂದಿ ಈ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಿದವರಿಗೆ ಗೊಂದಲವಿದ್ದು, ತಮ್ಮ ಅರ್ಜಿ ಸಲ್ಲಿಕೆಯಾಗಿದೆ ಇಲ್ಲವೇ ಎನ್ನುವುದನ್ನು ತಿಳಿದುಕೊಳ್ಳಲು ರಾಜ್ಯ ಸರ್ಕಾರ ಅದಕ್ಕಾಗಿ ಪ್ರತ್ಯೇಕ ಲಿಂಕ್‌ ಅನ್ನು ಬಿಡುಗಡೆ ಮಾಡಿದೆ. ಈ ಕೆಳಕಂಡ ಲಿಂಕ್‌ಗೆ…

Read More “ಫ್ರೀ ಕರೆಂಟ್ ಗೆ ಅರ್ಜಿ ಹಾಕಿದ್ರು ಈ ರೀತಿ ಮೇಸೆಜ್ ಬಂದಿಲ್ಲ ಅಂದ್ರೆ ಉಚಿತ ವಿದ್ಯುತ್ ಸಿಗಲ್ಲ. ಈ ಲಿಂಕ್ ಬಳಸಿ ಕೂಡಲೇ ಸ್ಟೇಟಸ್ ಚೆಕ್ ಮಾಡಿ.!” »

Useful Information

ಜುಲೈ 16 ರಿಂದ ‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ. ಅಗತ್ಯ ದಾಖಲೆಗಳು, ಅರ್ಜಿ ಸಲ್ಲಿಸೋದರ ಬಗ್ಗೆ ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್.!

Posted on July 8, 2023 By Admin No Comments on ಜುಲೈ 16 ರಿಂದ ‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ. ಅಗತ್ಯ ದಾಖಲೆಗಳು, ಅರ್ಜಿ ಸಲ್ಲಿಸೋದರ ಬಗ್ಗೆ ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್.!
ಜುಲೈ 16 ರಿಂದ ‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ. ಅಗತ್ಯ ದಾಖಲೆಗಳು, ಅರ್ಜಿ ಸಲ್ಲಿಸೋದರ ಬಗ್ಗೆ ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್.!

  ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಗೃಹ ಲಕ್ಷ್ಮಿ ಯೋಜನೆಯೂ ಒಂದಾಗಿದೆ. ಈ ಯೋಜನೆಗೆ ಅರ್ಜಿ ಸಲ್ಲಿಕೆ ಯಾವಾಗ ಆರಂಭವಾಗಲಿದೆ ಎಂಬುದೇ ಅನೇಕ ಗೃಹ ಲಕ್ಷ್ಮಿಯರು ಕಾದು ಕುಳಿತಿದ್ದಾರೆ. ಆ ಬಗ್ಗೆ ಮಹತ್ವದ ಮಾಹಿತಿಯನ್ನು ಇಂದಿನ ಈ ಲೇಖನದಲ್ಲಿ ನೀಡಲಗುವುದು. ಕೊನೆವರೆಗೂ ಓದಿ ಸಂಪೂರ್ಣವಾಗಿ ಮಾಹಿತಿ ತಿಳಿದುಕೊಳ್ಳಿ… ಜುಲೈ 16 ರಿಂದ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹೌದು, ಶುಕ್ರವಾರ(ಜುಲೈ 7) ಬಜೆಟ್ ಮಂಡನೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ,…

Read More “ಜುಲೈ 16 ರಿಂದ ‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ. ಅಗತ್ಯ ದಾಖಲೆಗಳು, ಅರ್ಜಿ ಸಲ್ಲಿಸೋದರ ಬಗ್ಗೆ ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್.!” »

Useful Information

ಸರ್ಕಾರಿ ಯೋಜನೆಯ ದುರಪಯೋಗ; ಮಹಿಳೆಯರಿಗೆ KSRTC ಬಸ್‌ನಲ್ಲಿ ಉಚಿತ ಪ್ರಯಾಣ ಅಂತಾ ಬುರ್ಖಾ ಧರಿಸಿ ಬಂದ ಹಿಂದು ವ್ಯಕ್ತಿ.!

Posted on July 8, 2023 By Admin No Comments on ಸರ್ಕಾರಿ ಯೋಜನೆಯ ದುರಪಯೋಗ; ಮಹಿಳೆಯರಿಗೆ KSRTC ಬಸ್‌ನಲ್ಲಿ ಉಚಿತ ಪ್ರಯಾಣ ಅಂತಾ ಬುರ್ಖಾ ಧರಿಸಿ ಬಂದ ಹಿಂದು ವ್ಯಕ್ತಿ.!
ಸರ್ಕಾರಿ ಯೋಜನೆಯ ದುರಪಯೋಗ; ಮಹಿಳೆಯರಿಗೆ KSRTC ಬಸ್‌ನಲ್ಲಿ ಉಚಿತ ಪ್ರಯಾಣ ಅಂತಾ ಬುರ್ಖಾ ಧರಿಸಿ ಬಂದ ಹಿಂದು ವ್ಯಕ್ತಿ.!

  ಸರ್ಕಾರದ ಯೋಜನೆಗಳನ್ನು ಪಡೆಯಲು ಜನರು ನಕಲಿ ಆಧಾರ್, ವೋಟರ್ ಐಡಿ ಸೇರಿದಂತೆ ಅನೇಕ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ಸಿಕ್ಕಿಬಿದ್ದ ಸಾಕಷ್ಟು ನಿದರ್ಶನಗಳಿವೆ. ಆದರೆ, ಇಲ್ಲೊಬ್ಬ ವ್ಯಕ್ತಿ ಮಹಿಳೆಯರಿಗೆ ಉಚಿತ ಸರ್ಕಾರಿ ಬಸ್‌ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆಯ ಲಾಭ ಪಡೆಯಲು ತನ್ನ ವೇಷ ಬದಲಿಸಿಕೊಂಡಿದ್ದಾನೆ. ಬುರ್ಖಾ ಧರಿಸಿಕೊಂಡ ಪುರುಷ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ ಕುಂದಗೋಳ ತಾಲೂಕಿನ ಸಂಶಿ ಬಸ್ ನಿಲ್ದಾಣದಲ್ಲಿ ಘಟನೆ ನಡೆಯಿತು. ಗ್ರಾಮದ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ಕುಳಿತಿದ್ದ ಪ್ರಯಾಣಿಕರು ಹಾಗೂ ಗ್ರಾಮಸ್ಥರು, ಬುರ್ಖಾಧಾರಿಯ…

Read More “ಸರ್ಕಾರಿ ಯೋಜನೆಯ ದುರಪಯೋಗ; ಮಹಿಳೆಯರಿಗೆ KSRTC ಬಸ್‌ನಲ್ಲಿ ಉಚಿತ ಪ್ರಯಾಣ ಅಂತಾ ಬುರ್ಖಾ ಧರಿಸಿ ಬಂದ ಹಿಂದು ವ್ಯಕ್ತಿ.!” »

Viral News

ಆರ್ಥಿಕವಾಗಿ ಹಿಂದುಳಿದ ಪೋಷಕರ ಗಮನಕ್ಕೆ ನಿಮ್ಮ ಮಕ್ಕಳ ಓದಿಗಾಗಿ ಶಿಕ್ಷಣ ಸಾಲ ಪಡೆಯುವುದು ಹೇಗೆ..? ಇಲ್ಲಿದೆ ಮಾಹಿತಿ

Posted on July 7, 2023 By Admin No Comments on ಆರ್ಥಿಕವಾಗಿ ಹಿಂದುಳಿದ ಪೋಷಕರ ಗಮನಕ್ಕೆ ನಿಮ್ಮ ಮಕ್ಕಳ ಓದಿಗಾಗಿ ಶಿಕ್ಷಣ ಸಾಲ ಪಡೆಯುವುದು ಹೇಗೆ..? ಇಲ್ಲಿದೆ ಮಾಹಿತಿ
ಆರ್ಥಿಕವಾಗಿ ಹಿಂದುಳಿದ ಪೋಷಕರ ಗಮನಕ್ಕೆ ನಿಮ್ಮ ಮಕ್ಕಳ ಓದಿಗಾಗಿ ಶಿಕ್ಷಣ ಸಾಲ ಪಡೆಯುವುದು ಹೇಗೆ..? ಇಲ್ಲಿದೆ ಮಾಹಿತಿ

ಒಳ್ಳೆಯ ಶಿಕ್ಷಣವು ಉತ್ತಮ ಭವಿಷ್ಯಕ್ಕೆ ಸೋಪಾನ. ವೃತ್ತಿ ಜೀವನದಲ್ಲಿ ಯಶಸ್ಸು ಕಾಣಬೇಕಾದರೆ‌, ಉತ್ತಮ ಶಿಕ್ಷಣ ಸಂಸ್ಥೆಗಳಲ್ಲಿ ಅಧ್ಯಯನ ಮಾಡುವುದು ಕೂಡ ಬಹಳ ಮುಖ್ಯವಾಗುತ್ತದೆ. ಆದರೆ, ಶಿಕ್ಷಣದ ವೆಚ್ಚ ದಿನದಿಂದ ದಿನಕ್ಕೆ ದುಬಾರಿ ಆಗುತ್ತಿರುವುದರಿಂದ ಬಯಸಿದ ಕೋರ್ಸ್‌ಅನ್ನು ಒಳ್ಳೆಯ ಸಂಸ್ಥೆಗಳಲ್ಲಿ ಅಧ್ಯಯನ ಮಾಡುವುದು ಆರ್ಥಿಕವಾಗಿ ಸವಾಲಾಗಿ ಪರಿಣಮಿಸುತ್ತಿದೆ. ಅಂದಾಜಿನ ಪ್ರಕಾರ, ವರ್ಷದಿಂದ ವರ್ಷಕ್ಕೆ ಶಿಕ್ಷಣದ ವೆಚ್ಚ ಶೇಕಡ 15ರಿಂದ ಶೇ 20ರಷ್ಟು ಹೆಚ್ಚಳವಾಗುತ್ತಿದೆ. ಇಂತಹ ಸಂದರ್ಭದಲ್ಲಿ ನಿಮಗೆ ಹಣಕಾಸಿನ ನೆರವು ಒದಗಿಸಲು ಶಿಕ್ಷಣ ಸಾಲ ನೆರವಿಗೆ ಬರುತ್ತದೆ. 1….

Read More “ಆರ್ಥಿಕವಾಗಿ ಹಿಂದುಳಿದ ಪೋಷಕರ ಗಮನಕ್ಕೆ ನಿಮ್ಮ ಮಕ್ಕಳ ಓದಿಗಾಗಿ ಶಿಕ್ಷಣ ಸಾಲ ಪಡೆಯುವುದು ಹೇಗೆ..? ಇಲ್ಲಿದೆ ಮಾಹಿತಿ” »

Useful Information

250 ರ ಗಡಿ ದಾಟಿದ ಟೊಮ್ಯಾಟೋ ಹಣ್ಣಿನ ಬೆಲೆ ಕೊಳ್ಳುವವರ ಸಂಖ್ಯೆ ದಿನದಿಂದ ದಿನಕ್ಕೆ ಕುಸಿಯುತ್ತಿದೆ.

Posted on July 7, 2023 By Admin No Comments on 250 ರ ಗಡಿ ದಾಟಿದ ಟೊಮ್ಯಾಟೋ ಹಣ್ಣಿನ ಬೆಲೆ ಕೊಳ್ಳುವವರ ಸಂಖ್ಯೆ ದಿನದಿಂದ ದಿನಕ್ಕೆ ಕುಸಿಯುತ್ತಿದೆ.
250 ರ ಗಡಿ ದಾಟಿದ ಟೊಮ್ಯಾಟೋ ಹಣ್ಣಿನ ಬೆಲೆ ಕೊಳ್ಳುವವರ ಸಂಖ್ಯೆ ದಿನದಿಂದ ದಿನಕ್ಕೆ ಕುಸಿಯುತ್ತಿದೆ.

ನಮಸ್ಕಾರ ಸ್ನೇಹಿತರೆ ಇಂದಿನ ವಿಶೇಷ ಲೇಖನಕ್ಕೆ ತಮಗೆಲ್ಲರಿಗೂ ಸ್ವಾಗತ ಉತ್ತರ ಕಾಂಡದಲ್ಲಿ ಒಂದು ಕೆಜಿ ಟೊಮೆಟೊ ಹಣ್ಣಿನ ಬೆಲೆ 250 ರ ಗಡಿ ದಾಟಿದ್ದು ಬೆಲೆ ಏರಿಕೆಯಿಂದಾಗಿ ಗ್ರಾಹಕರು ಕಂಗಾಲಾಗಿದ್ದಾರೆ, ಉತ್ತರಖಂಡದ ಗಂಗೋತ್ರಿ ಮತ್ತು ಯಮನೋತ್ರಿಯಯಲ್ಲಿ ಒಂದು ಕೆಜಿ ಟೊಮ್ಯಾಟೋ ಹಣ್ಣಿನ ಬೆಲೆ 200 ರಿಂದ 250 ರೂ ಗೆ ಮಾರಾಟ ಮಾಡಲಾಗುತ್ತಿದೆ ಇದರಿಂದ ಕೊಳ್ಳುವವರ ಸಂಖ್ಯೆ ಕಡಿಮೆಯಾಗುತ್ತಿದೆ ಟೊಮೇಟೊ ಹಣ್ಣಿನ ಬೆಲೆ ಏರಿಕೆ ಆಗಲು ಕಾರಣ ಏನೆಂದು ನೋಡುವುದಾದರೆ ಮಳೆಯ ಪರಿಣಾಮ ಟೊಮೆಟೊ ಬೆಳೆಗಳು ನಾಶವಾಗಿದೆ…

Read More “250 ರ ಗಡಿ ದಾಟಿದ ಟೊಮ್ಯಾಟೋ ಹಣ್ಣಿನ ಬೆಲೆ ಕೊಳ್ಳುವವರ ಸಂಖ್ಯೆ ದಿನದಿಂದ ದಿನಕ್ಕೆ ಕುಸಿಯುತ್ತಿದೆ.” »

News

ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಆರಂಭ ಪಿಯುಸಿ ಪಾಸಾಗಿದ್ರೆ ಅರ್ಜಿ ಸಲ್ಲಿಸಬಹುದು ವೇತನ ₹62,600/-

Posted on July 7, 2023July 7, 2023 By Admin No Comments on ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಆರಂಭ ಪಿಯುಸಿ ಪಾಸಾಗಿದ್ರೆ ಅರ್ಜಿ ಸಲ್ಲಿಸಬಹುದು ವೇತನ ₹62,600/-
ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಆರಂಭ ಪಿಯುಸಿ ಪಾಸಾಗಿದ್ರೆ ಅರ್ಜಿ ಸಲ್ಲಿಸಬಹುದು ವೇತನ ₹62,600/-

  ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಬೆಂಗಳೂರು, ಇಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.‌ ಇಂದಿನ ಲೇಖನದಲ್ಲಿ ಈ ಹುದ್ದೆಗಳ ಬಗ್ಗೆ ಇಲ್ಲಿ ಸಂಪೂರ್ಣವಾಗಿ ತಿಳಿದುಕೊಳ್ಳೋಣ ಬನ್ನಿ… ಈ ಸದರಿ ಸಂಸ್ಥೆಯ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ…

Read More “ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಆರಂಭ ಪಿಯುಸಿ ಪಾಸಾಗಿದ್ರೆ ಅರ್ಜಿ ಸಲ್ಲಿಸಬಹುದು ವೇತನ ₹62,600/-” »

Job News

D.C ಆಫೀಸ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.!

Posted on July 7, 2023July 7, 2023 By Admin No Comments on D.C ಆಫೀಸ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.!
D.C ಆಫೀಸ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.!

  ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (BBMP) ಯನ್ನು ಹೊರತುಪಡಿಸಿ ರಾಜ್ಯಾದ್ಯಂತ 300 ನಗರ ಸ್ಥಳೀಯ ಸಂಸ್ಥೆಗಳಲ್ಲಿ (ULB) 22,000 ಪೌರಕಾರ್ಮಿಕ, ಲೋಡರ್‌ಗಳು ಮತ್ತು ಕ್ಲೀನರ್‌ಗಳ ಹುದ್ದೆಗಳು ಖಾಲಿ ಇವೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ಸಮಿತಿ ರಚನೆ ಮಾಡಿದೆ. ಅಧ್ಯಕ್ಷರನ್ನು ಒಳಗೊಂಡ, ಜಿಲ್ಲಾಧಿಕಾರಿಗಳ ಸಮಿತಿಯು ಜಿಲ್ಲಾ ಮಟ್ಟದಲ್ಲಿ ಪೌರಕಾರ್ಮಿಕರ ನೇಮಕಾತಿಗೆ ವಿಶೇಷ ನೇಮಕಾತಿ ನಿಯಮಗಳ ಮಾರ್ಗಸೂಚಿಗಳನ್ನು ರೂಪಿಸುತ್ತದೆ ಎಂದು ಪೌರಾಡಳಿತ ನಿರ್ದೇಶನಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು…

Read More “D.C ಆಫೀಸ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.!” »

Useful Information

Posts pagination

Previous 1 … 48 49 50 … 79 Next
  • Home
  • About Us!
  • Contact Us !
  • Privacy Policy
  • Disclaimer
  • Terms and Conditions

Recent Posts

  • Ramya: ನಾವು ಎಲ್ಲಾ ಮುಸಲ್ಮಾನರನ್ನು ಕೆಟ್ಟವರು ಅಂತ ಹೇಳೋಕೆ ಆಗಲ್ಲ.! ನಟಿ ರಮ್ಯಾ !
  • Hema: ಫಿಕ್ಸ್ ಆಗಿದ್ದ ಮದುವೆ ಕ್ಯಾನ್ಸಲ್ ಆಯ್ತು.! ದುಡ್ಡು ತಗೊಂಡ ಫ್ರೆಂಡ್ ಕ್ಯಾರೆಕ್ಟರ್ ಬಗ್ಗೆ ಮಾತಡ್ದ.! ಆ್ಯಂಕರ್ ಹೇಮ ಜೀವನದಲ್ಲಿ ಬಂದ ಕಷ್ಟಗಳೆಷ್ಟು ಗೊತ್ತಾ.?
  • Dr Rajkumar: ಅಣ್ಣಾವ್ರು, ಅಂಬಿ, ಶಂಕ್ರಣ್ಣ, ವಿಷ್ಣುದಾದಾ ಒಟ್ಟಿಗೆ ನಟಿಸಬೇಕಿದ್ದ ಸಿನಿಮಾ ಯಾವುದು ಕಥೆ ಏನಾಯ್ತು ಗೊತ್ತಾ.?
  • Anupama Gowda: ಇನ್ನೂ ಮದುವೆಯಾಗದೇ ಇರುವುದಕ್ಕೆ ಕಾರಣ ಈ ಬಿಚ್ಚಿಟ ಅನುಪಮ ಗೌಡ.!
  • Prema: ಕೊನೆಗೂ ಡಿ’ವೋ’ರ್ಸ್ ಬಗ್ಗೆ ಮಾತನಾಡಿದ ನಟಿ ಪ್ರೇಮ.! ಅಷ್ಟಕ್ಕೂ ನಟಿ ಬಾಳಲ್ಲಿ ನಡೆದದ್ದೇನು ನೋಡಿ.!

Copyright © 2025 Namma Sandalwood.

Powered by PressBook WordPress theme