Skip to content

Namma Sandalwood

  • Home
  • Viral News
  • Useful Information
  • cinema news
  • Entertainment
  • News
  • Devotional
  • Serial News
  • Job News
  • Toggle search form

Author: Admin

ಮಹಿಳೆಯರಿಗೆ ಉಚಿತ ಪ್ರಯಾಣದ ಪರಿಣಾಮವಾಗಿ ಬಸ್ ಹತ್ತಲು ಹೋದ ಮಹಿಳೆಯರು ಬಸ್ ಬಾಗಿಲನ್ನೇ ಮುರಿದು ಹಾಕಿದ್ದಾರೆ.

Posted on June 18, 2023 By Admin No Comments on ಮಹಿಳೆಯರಿಗೆ ಉಚಿತ ಪ್ರಯಾಣದ ಪರಿಣಾಮವಾಗಿ ಬಸ್ ಹತ್ತಲು ಹೋದ ಮಹಿಳೆಯರು ಬಸ್ ಬಾಗಿಲನ್ನೇ ಮುರಿದು ಹಾಕಿದ್ದಾರೆ.
ಮಹಿಳೆಯರಿಗೆ ಉಚಿತ ಪ್ರಯಾಣದ ಪರಿಣಾಮವಾಗಿ ಬಸ್ ಹತ್ತಲು ಹೋದ ಮಹಿಳೆಯರು ಬಸ್ ಬಾಗಿಲನ್ನೇ ಮುರಿದು ಹಾಕಿದ್ದಾರೆ.

ಕಾಂಗ್ರೆಸ್ ಸರ್ಕಾರದ 5 ಪ್ರಮುಖ ಯೋಜನೆಗಳಲ್ಲಿ ಸ್ತ್ರೀ ಶಕ್ತಿ ಯೋಜನೆಯು ಪ್ರಮುಖವಾಗಿದ್ದು ಇದರ ಅಡಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಕಲ್ಪಿಸಿಕೊಡಲಾಗಿತ್ತು ಇದರ ಪರಿಣಾಮವಾಗಿ ಉಚಿತ ಪ್ರಯಾಣದ ಬಸ್ ಹತ್ತಲುಬಂದ ಮಹಿಳೆಯರು ನೂಕುನುಗ್ಗಲಿನಿಂದಾಗಿ ಬಸ್ ಬಾಗಿಲನ್ನೇ ಮುರಿದು ಹಾಕಿರುವಂತಹ ಘಟನೆ ಇದೀಗ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಬಸ್ ನಿಲ್ದಾಣದಲ್ಲಿ ಕಂಡು ಬಂದಿದೆ. ಇವತ್ತಿಗೆ ಸರಿಯಾಗಿ 8 ದಿನಗಳ ಹಿಂದೆ ರಾಜ್ಯ ಸರ್ಕಾರ ನಾರಿ ಶಕ್ತಿ ಯೋಜನೆ ಜಾರಿಗೆ ತಂದು ಎಲ್ಲಿಂದ ಎಲ್ಲಿಗೆ ಹೋದರು ಸಹ ಉಚಿತ ಬಸ್…

Read More “ಮಹಿಳೆಯರಿಗೆ ಉಚಿತ ಪ್ರಯಾಣದ ಪರಿಣಾಮವಾಗಿ ಬಸ್ ಹತ್ತಲು ಹೋದ ಮಹಿಳೆಯರು ಬಸ್ ಬಾಗಿಲನ್ನೇ ಮುರಿದು ಹಾಕಿದ್ದಾರೆ.” »

News

ಗೃಹಜೋತಿ ಯೋಜನೆಯ 200 ಯೂನಿಟ್ ಉಚಿತವಾದ ವಿದ್ಯುತ್ ಪಡೆಯಲು ಈ ಒಂದು ಕೆಲಸವನ್ನು ನೀವು ಮಾಡಲೇಬೇಕು. ಕೂಡಲೇ ಅರ್ಜಿ ಸಲ್ಲಿಸಿ.

Posted on June 17, 2023 By Admin No Comments on ಗೃಹಜೋತಿ ಯೋಜನೆಯ 200 ಯೂನಿಟ್ ಉಚಿತವಾದ ವಿದ್ಯುತ್ ಪಡೆಯಲು ಈ ಒಂದು ಕೆಲಸವನ್ನು ನೀವು ಮಾಡಲೇಬೇಕು. ಕೂಡಲೇ ಅರ್ಜಿ ಸಲ್ಲಿಸಿ.
ಗೃಹಜೋತಿ ಯೋಜನೆಯ 200 ಯೂನಿಟ್ ಉಚಿತವಾದ ವಿದ್ಯುತ್ ಪಡೆಯಲು ಈ ಒಂದು ಕೆಲಸವನ್ನು ನೀವು ಮಾಡಲೇಬೇಕು. ಕೂಡಲೇ ಅರ್ಜಿ ಸಲ್ಲಿಸಿ.

ಸರ್ಕಾರವು ಘೋಷಣೆ ಮಾಡಿರುವಂತಹ ಐದು ಪ್ರಮುಖ ಗ್ಯಾರಂಟಿಗಳಲ್ಲಿ ಗೃಹಜೋತಿ ಯೋಜನೆಯು ಬಹಳ ಪ್ರಮುಖವಾದಂತಹದ್ದು. ಗೃಹಜೋತಿ ಯೋಜನೆಯನ್ನು ಜೂನ್ 18ರಿಂದ ಪ್ರಾರಂಭ ಮಾಡಲಿದ್ದು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಲು ಪ್ರತಿಯೊಬ್ಬರೂ ಸಹ ಅರ್ಜಿಯನ್ನು ಸಲ್ಲಿಸಿ 200 ಯೂನಿಟ್ ಉಚಿತವಾದಂತಹ ವಿದ್ಯುತ್ತನ್ನು ಪಡೆದುಕೊಳ್ಳಿ. ಈ ಹಿಂದೆ ಸರ್ಕಾರವು ಅಮೃತ ಜ್ಯೋತಿ ಎಂಬ ಯೋಜನೆಯ ಅಡಿಯಲ್ಲಿ ಎಸ್ ಸಿ ಎಸ್ ಟಿ ಗ್ರಾಹಕರಿಗೆ 75 ಯೂನಿಟ್ ಉಚಿತ ವಿದ್ಯುತ್ತನ್ನು ನೀಡಲಾಗುತ್ತಿತ್ತು ಆಫ್ ಲೈನ್ ಮತ್ತು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಯನ್ನು…

Read More “ಗೃಹಜೋತಿ ಯೋಜನೆಯ 200 ಯೂನಿಟ್ ಉಚಿತವಾದ ವಿದ್ಯುತ್ ಪಡೆಯಲು ಈ ಒಂದು ಕೆಲಸವನ್ನು ನೀವು ಮಾಡಲೇಬೇಕು. ಕೂಡಲೇ ಅರ್ಜಿ ಸಲ್ಲಿಸಿ.” »

News

ಗೃಹಲಕ್ಷಿ ಯೋಜನೆ ಮತ್ತು ಶಕ್ತಿ ಸ್ಮಾರ್ಟ್ ಕಾರ್ಡ್ ಯೋಜನೆಗೆ ಉಚಿತವಾಗಿ ಅರ್ಜಿ ಸಲ್ಲಿಸಿ, ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು.

Posted on June 15, 2023 By Admin No Comments on ಗೃಹಲಕ್ಷಿ ಯೋಜನೆ ಮತ್ತು ಶಕ್ತಿ ಸ್ಮಾರ್ಟ್ ಕಾರ್ಡ್ ಯೋಜನೆಗೆ ಉಚಿತವಾಗಿ ಅರ್ಜಿ ಸಲ್ಲಿಸಿ, ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು.
ಗೃಹಲಕ್ಷಿ ಯೋಜನೆ ಮತ್ತು ಶಕ್ತಿ ಸ್ಮಾರ್ಟ್ ಕಾರ್ಡ್ ಯೋಜನೆಗೆ ಉಚಿತವಾಗಿ ಅರ್ಜಿ ಸಲ್ಲಿಸಿ, ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು.

ಕಾಂಗ್ರೆಸ್ ಸರ್ಕಾರವು ಚುನಾವಣೆಗು ಮುಂಚಿತವಾಗಿಯೇ ರಾಜ್ಯದಲ್ಲಿ ಐದು ಮಹತ್ವದ ಯೋಜನೆಗಳನ್ನು ಜಾರಿಗೆ ತರುತ್ತೇವೆ ಎಂದು ಭರವಸೆಯನ್ನು ನೀಡಿದ್ದು ಅದೇ ರೀತಿಯಲ್ಲಿ ಚುನಾವಣೆಯಲ್ಲಿ ಗೆದ್ದ ನಂತರ ಇದೀಗ ತಮ್ಮ 5 ಭರವಸೆಯನ್ನು ಜಾರಿಗೆ ತರುವಲ್ಲಿ ಮುಂದಾಗಿದೆ ಅದರಲ್ಲಿ ಗೃಹ ಲಕ್ಷ್ಮಿ ಯೋಜನೆ ಹಾಗೂ ಶಕ್ತಿ ಸ್ಮಾರ್ಟ್ ಕಾರ್ಡ್ ಅಂದರೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು ಒದಗಿಸಿ ಕೊಡುವಲ್ಲಿ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಲು ಇಂದಿನಿಂದಲೇ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವ…

Read More “ಗೃಹಲಕ್ಷಿ ಯೋಜನೆ ಮತ್ತು ಶಕ್ತಿ ಸ್ಮಾರ್ಟ್ ಕಾರ್ಡ್ ಯೋಜನೆಗೆ ಉಚಿತವಾಗಿ ಅರ್ಜಿ ಸಲ್ಲಿಸಿ, ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು.” »

News

ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ, ಕಂದಾಯ ಇಲಾಖೆಯ ಸಿಬ್ಬಂದಿ ನಿಮ್ಮ ಮನೆ ಬಾಗಿಲಿಗೆ ಬಂದು ನಿಮ್ಮ ಖಾತೆಗೆ 2000 ಹಣ ಬರುವ ಹಾಗೆ ಮಾಡುತ್ತಾರೆ.

Posted on June 15, 2023 By Admin No Comments on ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ, ಕಂದಾಯ ಇಲಾಖೆಯ ಸಿಬ್ಬಂದಿ ನಿಮ್ಮ ಮನೆ ಬಾಗಿಲಿಗೆ ಬಂದು ನಿಮ್ಮ ಖಾತೆಗೆ 2000 ಹಣ ಬರುವ ಹಾಗೆ ಮಾಡುತ್ತಾರೆ.
ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ, ಕಂದಾಯ ಇಲಾಖೆಯ ಸಿಬ್ಬಂದಿ ನಿಮ್ಮ ಮನೆ ಬಾಗಿಲಿಗೆ ಬಂದು ನಿಮ್ಮ ಖಾತೆಗೆ 2000 ಹಣ ಬರುವ ಹಾಗೆ ಮಾಡುತ್ತಾರೆ.

ಕಾಂಗ್ರೆಸ್ ಸರ್ಕಾರವು ಭರವಸೆ ನೀಡಿರುವಂತಹ ಐದು ಯೋಜನೆಗಳಲ್ಲಿ ಗೃಹ ಲಕ್ಷ್ಮಿ ಯೋಜನೆಯು ಒಂದಾಗಿದ್ದು ಈ ಯೋಜನೆಯ ಅಡಿಯಲ್ಲಿ ಪ್ರತಿ ಕುಟುಂಬದ ಮಹಿಳೆಯರಿಗೂ ಕೂಡ ಎರಡು ಸಾವಿರ ರೂಪಾಯಿಯನ್ನು ನೀಡಲಾಗುವುದು ಎಂದು ಆದೇಶವನ್ನು ಹೊರಡಿಸಿದೆ. ರಾಜ್ಯದ ಕುಟುಂಬದಲ್ಲಿನ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000 ರೂ ನೀಡುವ ಯೋಜನೆ ಇದಾಗಿದೆ. ಗೃಹ ಲಕ್ಷ್ಮಿ ಯೋಜನೆಯ ವಿವರವಾದ ರೂಪರೇಷೆ ಹಾಗೂ ಮಾರ್ಗಸೂಚಿಗಳನ್ನು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶ ನೀಡಿದೆ. ಸರ್ಕಾರದ ಆದೇಶ ದಿನಾಂಕ 12/06/2023 ಎಂದು ಉಲ್ಲೇಖಿಸಲಾಗಿದೆ ಗೃಹ…

Read More “ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ, ಕಂದಾಯ ಇಲಾಖೆಯ ಸಿಬ್ಬಂದಿ ನಿಮ್ಮ ಮನೆ ಬಾಗಿಲಿಗೆ ಬಂದು ನಿಮ್ಮ ಖಾತೆಗೆ 2000 ಹಣ ಬರುವ ಹಾಗೆ ಮಾಡುತ್ತಾರೆ.” »

News

ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ ಉಚಿತ ನಿವೇಶನ ಪಡೆಯಲು ಇಂದೇ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸುವ ಸಂಪೂರ್ಣ ವಿವರ‌.

Posted on June 14, 2023 By Admin No Comments on ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ ಉಚಿತ ನಿವೇಶನ ಪಡೆಯಲು ಇಂದೇ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸುವ ಸಂಪೂರ್ಣ ವಿವರ‌.
ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ ಉಚಿತ ನಿವೇಶನ ಪಡೆಯಲು ಇಂದೇ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸುವ ಸಂಪೂರ್ಣ ವಿವರ‌.

ಕೇಂದ್ರ ಸರ್ಕಾರದ ಯೋಜನೆಗಳಲ್ಲಿ ನನ್ನ ವಸತಿ ಯೋಜನೆ ಒಂದಾಗಿದ್ದು ಗ್ರಾಮೀಣ ಹಾಗೂ ನಗರದ ವಸತಿ ರಹಿತ ಹಾಗೂ ನಿವೇಶನ ರಹಿತ ಬಡ ಜನತೆಗೆ ಕೈಗೆಟಕುವ ಬೆಲೆಯಲ್ಲಿ ಚಿಕ್ಕದಾದಂತಹ ಸುಂದರ ವಾದಂತಹ ಸೂರು ಒದಗಿಸುವುದು ಸರ್ಕಾರದ ಉದ್ದೇಶವಾಗಿದ್ದು ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಅಸಂಘಟಿತ ಕಾರ್ಮಿಕ ವಲಯದಲ್ಲಿ ದುಡಿಯುತ್ತಿರುವಂತಹ ಕಾರ್ಮಿಕರು, ಬಿಡಿ ಕಾರ್ಮಿಕರು, ಆಟೋ ಚಾಲಕರು ಹಾಗೂ ಚಲನಚಿತ್ರರಂಗದ ಕಾರ್ಮಿಕರು, ಸಣ್ಣ ಗುತ್ತಿಗೆದಾರರು ಹೀಗೆ ಬೆಂಗಳೂರು ನಗರ ಜಿಲ್ಲೆಯ ನಿವಾಸಿಗಳಿಗೆ ವಾರ್ಷಿಕ ಆದಾಯ 3 ಲಕ್ಷದ ಒಳಗೆ ಇರುವಂತಹ…

Read More “ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ ಉಚಿತ ನಿವೇಶನ ಪಡೆಯಲು ಇಂದೇ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸುವ ಸಂಪೂರ್ಣ ವಿವರ‌.” »

News

ಇನ್ಮುಂದೆ ಮೊಬೈಲ್ ಕದ್ದರೆ, ಕಳೆದು ಹೋದರೆ ಟೆನ್ಶನ್ ಬೇಡ, ಸರ್ಕಾರ ನಿಮ್ಮ ಮೊಬೈಲ್ ಹುಡುಕಿ ಕೊಡುತ್ತೆ.! ಹೇಗೆ ಗೊತ್ತ.?

Posted on May 23, 2023 By Admin No Comments on ಇನ್ಮುಂದೆ ಮೊಬೈಲ್ ಕದ್ದರೆ, ಕಳೆದು ಹೋದರೆ ಟೆನ್ಶನ್ ಬೇಡ, ಸರ್ಕಾರ ನಿಮ್ಮ ಮೊಬೈಲ್ ಹುಡುಕಿ ಕೊಡುತ್ತೆ.! ಹೇಗೆ ಗೊತ್ತ.?
ಇನ್ಮುಂದೆ ಮೊಬೈಲ್ ಕದ್ದರೆ, ಕಳೆದು ಹೋದರೆ ಟೆನ್ಶನ್ ಬೇಡ, ಸರ್ಕಾರ ನಿಮ್ಮ ಮೊಬೈಲ್ ಹುಡುಕಿ ಕೊಡುತ್ತೆ.! ಹೇಗೆ ಗೊತ್ತ.?

  ಕೆಲವು ವರ್ಷಗಳಿಂದ ದೇಶದಲ್ಲಿ ಮೊಬೈಲ್ ಕಳ್ಳತನ ಹೆಚ್ಚಾಗುತ್ತಲೇ ಇದೆ ಎಂದೇ ಹೇಳಬಹುದು. ಇದರ ಬಗ್ಗೆ ಆಲೋಚನೆಯನ್ನು ಮಾಡಿದ ಕೇಂದ್ರ ಟೆಲಿಕಾಂ ಸಚಿವ ಅಶ್ವಿನಿ ವೈಷ್ಣವ್ ಜನರ ಫೋನ್ ಮತ್ತು ಡೇಟಾ ಕಳ್ಳತನಕ್ಕೆ ಪರಿಹಾರ ಕಂಡುಕೊಂಡಿದ್ದಾರೆ. ಪ್ರತಿಯೊಬ್ಬರ ಕೈಯಲ್ಲಿಯೂ ಅಂದರೆ ದಿನದ 24 ಗಂಟೆಯೂ ಸಹ ಮೊಬೈಲ್ ಫೋನ್ ನಮ್ಮ ಬಳಿಯಲ್ಲಿಯೇ ಇರುತ್ತದೆ. ಅದೇನಾದರೂ ಕಳೆದು ಹೋದರೆ ನಮಗೆ ಆಗುವ ಟೆನ್ಶನ್ ಅಷ್ಟಿಷ್ಟಲ್ಲ ಇತ್ತೀಚಿನ ದಿನದಲ್ಲಿ ಜನ ಬೆಲೆ ಬಾಳುವಂತಹ ಒಡವೆ ಹಾಳಾದರೂ ಅಷ್ಟು ಯೋಚನೆ ಮಾಡುವುದಿಲ್ಲ….

Read More “ಇನ್ಮುಂದೆ ಮೊಬೈಲ್ ಕದ್ದರೆ, ಕಳೆದು ಹೋದರೆ ಟೆನ್ಶನ್ ಬೇಡ, ಸರ್ಕಾರ ನಿಮ್ಮ ಮೊಬೈಲ್ ಹುಡುಕಿ ಕೊಡುತ್ತೆ.! ಹೇಗೆ ಗೊತ್ತ.?” »

Useful Information

ಕಳಸಕ್ಕೆ ಇಟ್ಟ ತೆಂಗಿನ ಕಾಯಿಯಲ್ಲಿ ಮೊಳಕೆ ಬಂದರೆ ಅಥವಾ ಬಿರುಕು ಬಿಟ್ಟರೆ ಏನು ಅರ್ಥ ಗೊತ್ತ.?

Posted on May 23, 2023 By Admin No Comments on ಕಳಸಕ್ಕೆ ಇಟ್ಟ ತೆಂಗಿನ ಕಾಯಿಯಲ್ಲಿ ಮೊಳಕೆ ಬಂದರೆ ಅಥವಾ ಬಿರುಕು ಬಿಟ್ಟರೆ ಏನು ಅರ್ಥ ಗೊತ್ತ.?
ಕಳಸಕ್ಕೆ ಇಟ್ಟ ತೆಂಗಿನ ಕಾಯಿಯಲ್ಲಿ ಮೊಳಕೆ ಬಂದರೆ ಅಥವಾ ಬಿರುಕು ಬಿಟ್ಟರೆ ಏನು ಅರ್ಥ ಗೊತ್ತ.?

  ನಮಸ್ಕಾರ ಸ್ನೇಹಿತರೆ ಇಂದಿನ ವಿಶೇಷವಾದ ಸಂಚಿಕೆಗೆ ಸ್ವಾಗತ ನಮಗೆಲ್ಲರಿಗೂ ತಿಳಿದಿರುವ ಹಾಗೆ ನಮ್ಮ ಭಾರತ ದೇಶದಲ್ಲಿ ಹಿಂದುತ್ವ ಬಹಳ ಪುರಾಣಗಳಿಂದ ನಡೆದು ಬಂದ ಮಹಾಧರ್ಮ ಅದೇ ಹಿಂದೂ ಧರ್ಮದ ಪ್ರಕಾರ ಯಾವುದೆಂದು ಶುಭ ಕಾರ್ಯವನ್ನು ಶುರುಮಾಡುವ ಮುನ್ನ ಕಳಸವನ್ನು ಇಡುವುದು ನಮ್ಮ ಹಿಂದೂ ಧರ್ಮದಲ್ಲಿ ಪದ್ಧತಿಗಳು ಅಲ್ಲದೆ ಸಾಮಾನ್ಯವಾಗಿ ಯಾವುದೇ ಪೂಜೆ ಪುನಸ್ಕಾರಗಳು ಅಥವಾ ಮದುವೆ ಸಮಾರಂಭಗಳು. ಇತ್ಯಾದಿ ಯಾವುದಾದರೂ ಶುಭಾರಂಭ ಗಳಿಗೆ ಕೆಲಸವನ್ನು ಇಟ್ಟು ಪೂಜೆ ಮಾಡುವುದು ನಮ್ಮ ರೂಡಿಯಾಗಿದೆ ಕೆಲವು ಜನರು ಹಬ್ಬ…

Read More “ಕಳಸಕ್ಕೆ ಇಟ್ಟ ತೆಂಗಿನ ಕಾಯಿಯಲ್ಲಿ ಮೊಳಕೆ ಬಂದರೆ ಅಥವಾ ಬಿರುಕು ಬಿಟ್ಟರೆ ಏನು ಅರ್ಥ ಗೊತ್ತ.?” »

Useful Information

SBI ನಾ ಈ ಯೋಜನೆಯಲ್ಲಿ ಖಾತೆ ತೆರೆದರೆ ಸಿಗಲಿದೆ 1 ಲಕ್ಷ ರೂಪಾಯಿ.! ಹೆಣ್ಣು ಮಕ್ಕಳ ಭವಿಷ್ಯಕ್ಕೆ ಉತ್ತಮ ಲಾಭವನ್ನು ತರುತ್ತದೆ

Posted on May 23, 2023 By Admin No Comments on SBI ನಾ ಈ ಯೋಜನೆಯಲ್ಲಿ ಖಾತೆ ತೆರೆದರೆ ಸಿಗಲಿದೆ 1 ಲಕ್ಷ ರೂಪಾಯಿ.! ಹೆಣ್ಣು ಮಕ್ಕಳ ಭವಿಷ್ಯಕ್ಕೆ ಉತ್ತಮ ಲಾಭವನ್ನು ತರುತ್ತದೆ
SBI ನಾ ಈ ಯೋಜನೆಯಲ್ಲಿ ಖಾತೆ ತೆರೆದರೆ ಸಿಗಲಿದೆ 1 ಲಕ್ಷ ರೂಪಾಯಿ.! ಹೆಣ್ಣು ಮಕ್ಕಳ ಭವಿಷ್ಯಕ್ಕೆ ಉತ್ತಮ ಲಾಭವನ್ನು ತರುತ್ತದೆ

.! ಭಾರತ ಸರ್ಕಾರವು ಭಾರತದಲ್ಲಿ ಹೆಣ್ಣು ಮಕ್ಕಳ ಸಮೃದ್ಧಿ ಮತ್ತು ಸಬಲೀಕರಣಕ್ಕಾಗಿ ಸುಕನ್ಯಾ ಸಮೃದ್ಧಿ ಯೋಜನೆ ಎಂದು ಕರೆಯಲ್ಪಡುವ ಒಂದು ಅಸಾಮಾನ್ಯ ಯೋಜನೆಯನ್ನು ಪರಿಚಯಿಸಿದೆ. ಈ ಲೇಖನದಲ್ಲಿ, ಈ ಯೋಜನೆಯಲ್ಲಿ ಹೂಡಿಕೆ ಮಾಡುವ ವೈಶಿಷ್ಟ್ಯಗಳು ಮತ್ತು ಪ್ರಯೋಜನಗಳ ಬಗ್ಗೆ ನಾವು ಕಲಿಯುತ್ತೇವೆ. ಸುಕನ್ಯಾ ಸಮೃದ್ಧಿ ಯೋಜನೆಯು ಭಾರತ ಸರ್ಕಾರವು ವಿಶೇಷವಾಗಿ ಹೆಣ್ಣು ಮಗುವಿಗೆ ಉಳಿತಾಯವನ್ನು ಸಜ್ಜುಗೊಳಿಸುವ ಮತ್ತು ಉತ್ತೇಜಿಸುವ ಕಲ್ಪನೆಯೊಂದಿಗೆ ಪರಿಚಯಿಸಿದ ಯೋಜನೆಯಾಗಿದೆ. ಈ ಯೋಜನೆಯನ್ನು ವಿಶೇಷವಾಗಿ ಹೆಣ್ಣು ಮಕ್ಕಳ ಕಲ್ಯಾಣಕ್ಕಾಗಿ ಪರಿಚಯಿಸಲಾಗಿದೆ. ಈ ಯೋಜನೆಯಡಿಯಲ್ಲಿ, ಹೆಣ್ಣು…

Read More “SBI ನಾ ಈ ಯೋಜನೆಯಲ್ಲಿ ಖಾತೆ ತೆರೆದರೆ ಸಿಗಲಿದೆ 1 ಲಕ್ಷ ರೂಪಾಯಿ.! ಹೆಣ್ಣು ಮಕ್ಕಳ ಭವಿಷ್ಯಕ್ಕೆ ಉತ್ತಮ ಲಾಭವನ್ನು ತರುತ್ತದೆ” »

Useful Information

ಬ್ಯಾಂಕ್ ನಲ್ಲಿ 1 ಲಕ್ಷ ಹಣ ಹೂಡಿಕೆ ಮಾಡಿದ್ರೆ ಎಷ್ಟು ಬಡ್ಡಿ ಸಿಗುತ್ತೆ ಗೊತ್ತ.? ಬ್ಯಾಂಕ್ ನಿಂದ ಬಡ್ಡಿದರ ಹೆಚ್ಚಳ.!

Posted on May 22, 2023 By Admin No Comments on ಬ್ಯಾಂಕ್ ನಲ್ಲಿ 1 ಲಕ್ಷ ಹಣ ಹೂಡಿಕೆ ಮಾಡಿದ್ರೆ ಎಷ್ಟು ಬಡ್ಡಿ ಸಿಗುತ್ತೆ ಗೊತ್ತ.? ಬ್ಯಾಂಕ್ ನಿಂದ ಬಡ್ಡಿದರ ಹೆಚ್ಚಳ.!
ಬ್ಯಾಂಕ್ ನಲ್ಲಿ 1 ಲಕ್ಷ ಹಣ ಹೂಡಿಕೆ ಮಾಡಿದ್ರೆ ಎಷ್ಟು ಬಡ್ಡಿ ಸಿಗುತ್ತೆ ಗೊತ್ತ.? ಬ್ಯಾಂಕ್ ನಿಂದ ಬಡ್ಡಿದರ ಹೆಚ್ಚಳ.!

  ನಮಸ್ಕಾರ ಸ್ನೇಹಿತರೇ ಇಂದಿನ ವಿಶೇಷವಾದ ಲೇಖನಕ್ಕೆ ಸ್ವಾಗತ ಸಾಮಾನ್ಯವಾಗಿ ನಮ್ಮ ದೇಶದ ಜನರು ಅಥವಾ ಪ್ರಪಂಚದ ಯಾವುದೇ ಜನರು ಕೂಡ ತಮ್ಮ ಹಣವನ್ನು ಕೂಡಿಸಲು ಬ್ಯಾಂಕ್ ನ ಮೊರೆ ಹೋಗುತ್ತಾರೆ. ಇನ್ನು ಕೆಲವರು ಅವರು ಇಟ್ಟ ಹಣಕ್ಕೆ ಬಡ್ಡಿ ಸಿಗಲೆಂದು ಹಾಗೂ ಅವರ ಹಣಕ್ಕೆ ರಕ್ಷಣೆ ಸಿಗಲಿ ಎಂದು ಕೂಡ ಬ್ಯಾಂಕ್ ನಲ್ಲಿ ಇಟ್ಟು ಬಿಡುತ್ತಾರೆ. ಸದ್ಯ ಈಗ ನಮ್ಮ ದೇಶದಲ್ಲಿ ನಮ್ಮ ದೇಶದ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದಲ್ಲಿ ಗ್ರಾಹಕರಿಗಾಗಿ…

Read More “ಬ್ಯಾಂಕ್ ನಲ್ಲಿ 1 ಲಕ್ಷ ಹಣ ಹೂಡಿಕೆ ಮಾಡಿದ್ರೆ ಎಷ್ಟು ಬಡ್ಡಿ ಸಿಗುತ್ತೆ ಗೊತ್ತ.? ಬ್ಯಾಂಕ್ ನಿಂದ ಬಡ್ಡಿದರ ಹೆಚ್ಚಳ.!” »

Useful Information

PUC ಪಾಸ್ ಆದ ವಿದ್ಯಾರ್ಥಿಗಳೊಗೆ ಗುಡ್ ನ್ಯೂಸ್ ಸರ್ಕಾರದಿಂದ ಸಿಗುತ್ತಿದೆ 50 ಸಾವಿರ ವಿದ್ಯಾರ್ಥಿ ವೇತನ ನೀವು ಕೂಡ ಅರ್ಜಿ ಸಲ್ಲಿಸಿ.!

Posted on May 21, 2023 By Admin No Comments on PUC ಪಾಸ್ ಆದ ವಿದ್ಯಾರ್ಥಿಗಳೊಗೆ ಗುಡ್ ನ್ಯೂಸ್ ಸರ್ಕಾರದಿಂದ ಸಿಗುತ್ತಿದೆ 50 ಸಾವಿರ ವಿದ್ಯಾರ್ಥಿ ವೇತನ ನೀವು ಕೂಡ ಅರ್ಜಿ ಸಲ್ಲಿಸಿ.!
PUC ಪಾಸ್ ಆದ ವಿದ್ಯಾರ್ಥಿಗಳೊಗೆ ಗುಡ್ ನ್ಯೂಸ್ ಸರ್ಕಾರದಿಂದ ಸಿಗುತ್ತಿದೆ 50 ಸಾವಿರ ವಿದ್ಯಾರ್ಥಿ ವೇತನ ನೀವು ಕೂಡ ಅರ್ಜಿ ಸಲ್ಲಿಸಿ.!

  ನಮಸ್ಕಾರ ಸ್ನೇಹಿತರೆ ಇಂದಿನ ವಿಶೇಷವಾದ ಮಾಹಿತಿಯೊಂದಿಗೆ ನಿಮ್ಮಲ್ಲಿಗೆ ಬಂದಿದ್ದೇವೆ ಸಾಮಾನ್ಯವಾಗಿ ನಮ್ಮ ಭಾರತದಲ್ಲಿ ಮಧ್ಯಮ ವರ್ಗದವರು ಆಗಬೇಡ ಮಕ್ಕಳು ಜಾಸ್ತಿ ಓದಿವಿಗಾಗಿ ಕಷ್ಟ ಪಡುತ್ತಾರೆ. ಅದರಲ್ಲೂ ಬಡ ಮಕ್ಕಳು ಓದಲು ಬಹಳ ಕಷ್ಟವನ್ನು ಪಡುವುದು ಅಲ್ಲದೆ ದೊಡ್ಡ ದೊಡ್ಡ ಕಾಲೇಜುಗಳಿಗೆ ಹಾಗೂ ದೊಡ್ಡ ದೊಡ್ಡ ಕೋರ್ಸ್ ಗಳನ್ನು ಪಡೆಯಲು ಸಾಧ್ಯವಿರುವುದಿಲ್ಲ. ಅಂತಹ ಸಂದರ್ಭದಲ್ಲಿ ಅಂತಹ ಮಕ್ಕಳಿಗೆ ಸರ್ಕಾರ ಅಥವಾ ಯಾವುದೋ ಖಾಸಗಿ ಸಂಸ್ಥೆಯಿಂದ ನೀಡುವ ಸ್ಕಾಲರ್ಶಿಪ್ ಗಳಿಂದ ದಾರಿಯಾಗುತ್ತದೆ. ಸ್ನೇಹಿತರೆ ಇಂದಿನ ನಮ್ಮ ಲೇಖನದ ಪುಟದಲ್ಲಿ…

Read More “PUC ಪಾಸ್ ಆದ ವಿದ್ಯಾರ್ಥಿಗಳೊಗೆ ಗುಡ್ ನ್ಯೂಸ್ ಸರ್ಕಾರದಿಂದ ಸಿಗುತ್ತಿದೆ 50 ಸಾವಿರ ವಿದ್ಯಾರ್ಥಿ ವೇತನ ನೀವು ಕೂಡ ಅರ್ಜಿ ಸಲ್ಲಿಸಿ.!” »

Useful Information

Posts pagination

Previous 1 … 56 57 58 … 79 Next
  • Home
  • About Us!
  • Contact Us !
  • Privacy Policy
  • Disclaimer
  • Terms and Conditions

Recent Posts

  • Ramya: ನಾವು ಎಲ್ಲಾ ಮುಸಲ್ಮಾನರನ್ನು ಕೆಟ್ಟವರು ಅಂತ ಹೇಳೋಕೆ ಆಗಲ್ಲ.! ನಟಿ ರಮ್ಯಾ !
  • Hema: ಫಿಕ್ಸ್ ಆಗಿದ್ದ ಮದುವೆ ಕ್ಯಾನ್ಸಲ್ ಆಯ್ತು.! ದುಡ್ಡು ತಗೊಂಡ ಫ್ರೆಂಡ್ ಕ್ಯಾರೆಕ್ಟರ್ ಬಗ್ಗೆ ಮಾತಡ್ದ.! ಆ್ಯಂಕರ್ ಹೇಮ ಜೀವನದಲ್ಲಿ ಬಂದ ಕಷ್ಟಗಳೆಷ್ಟು ಗೊತ್ತಾ.?
  • Dr Rajkumar: ಅಣ್ಣಾವ್ರು, ಅಂಬಿ, ಶಂಕ್ರಣ್ಣ, ವಿಷ್ಣುದಾದಾ ಒಟ್ಟಿಗೆ ನಟಿಸಬೇಕಿದ್ದ ಸಿನಿಮಾ ಯಾವುದು ಕಥೆ ಏನಾಯ್ತು ಗೊತ್ತಾ.?
  • Anupama Gowda: ಇನ್ನೂ ಮದುವೆಯಾಗದೇ ಇರುವುದಕ್ಕೆ ಕಾರಣ ಈ ಬಿಚ್ಚಿಟ ಅನುಪಮ ಗೌಡ.!
  • Prema: ಕೊನೆಗೂ ಡಿ’ವೋ’ರ್ಸ್ ಬಗ್ಗೆ ಮಾತನಾಡಿದ ನಟಿ ಪ್ರೇಮ.! ಅಷ್ಟಕ್ಕೂ ನಟಿ ಬಾಳಲ್ಲಿ ನಡೆದದ್ದೇನು ನೋಡಿ.!

Copyright © 2025 Namma Sandalwood.

Powered by PressBook WordPress theme