Skip to content

Namma Sandalwood

  • Home
  • Viral News
  • Useful Information
  • cinema news
  • Entertainment
  • News
  • Devotional
  • Serial News
  • Job News
  • Toggle search form

Category: News

ಸೆಪ್ಟೆಂಬರ್ ತಿಂಗಳ ರದ್ದಾದ ರೇಷನ್ ಕಾರ್ಡ್ ಪಟ್ಟಿಗಳು ಬಿಡುಗಡೆಯಾಗಿದ್ದು ನಿಮ್ಮ ಹೆಸರು ಪಟ್ಟಿಯಲ್ಲಿ ಇದೆಯೇ ಎಂದು ಚೆಕ್ ಮಾಡಿಕೊಳ್ಳಿ.

Posted on September 7, 2023 By Admin No Comments on ಸೆಪ್ಟೆಂಬರ್ ತಿಂಗಳ ರದ್ದಾದ ರೇಷನ್ ಕಾರ್ಡ್ ಪಟ್ಟಿಗಳು ಬಿಡುಗಡೆಯಾಗಿದ್ದು ನಿಮ್ಮ ಹೆಸರು ಪಟ್ಟಿಯಲ್ಲಿ ಇದೆಯೇ ಎಂದು ಚೆಕ್ ಮಾಡಿಕೊಳ್ಳಿ.
ಸೆಪ್ಟೆಂಬರ್ ತಿಂಗಳ ರದ್ದಾದ ರೇಷನ್ ಕಾರ್ಡ್ ಪಟ್ಟಿಗಳು ಬಿಡುಗಡೆಯಾಗಿದ್ದು ನಿಮ್ಮ ಹೆಸರು ಪಟ್ಟಿಯಲ್ಲಿ ಇದೆಯೇ ಎಂದು ಚೆಕ್ ಮಾಡಿಕೊಳ್ಳಿ.

ಸೆಪ್ಟೆಂಬರ್ ತಿಂಗಳಿನಲ್ಲಿ ರದ್ದಾದಂತಹ ಪಡಿತರ ಚೀಟಿ ಪಟ್ಟಿ ಬಿಡುಗಡೆಯಾಗಿದ್ದು ಯಾರೆಲ್ಲಾ ಪಡಿತರ ಚೀಟಿ ರದ್ದಾಗಿದೆ ಎಂದು ನೀವು ಮನೆಯಲ್ಲೇ ಕುಳಿತು ನೋಡಿಕೊಳ್ಳಬಹುದು ಹೌದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಜಿಲ್ಲಾವಾರು ಸೆಪ್ಟೆಂಬರ್ ತಿಂಗಳ ಅನರ್ಹ ಪಡಿತರ ಚೀಟಿ ಪಟ್ಟಿಯನ್ನು ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟ ಮಾಡಲಾಗಿದೆ ಈ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ತಿಳಿಸುತ್ತಿದ್ದೇವೆ. ಪ್ರತಿಯೊಬ್ಬರು ತಮ್ಮ ಮೊಬೈಲ್ ಫೋನಿನಲ್ಲಿ ಸೆಪ್ಟೆಂಬರ್ ತಿಂಗಳಿನಲ್ಲಿ ರದ್ದಾದ ರೇಷನ್ ಕಾರ್ಡ್ ಪಟ್ಟಿಯನ್ನು ಹೇಗೆ…

Read More “ಸೆಪ್ಟೆಂಬರ್ ತಿಂಗಳ ರದ್ದಾದ ರೇಷನ್ ಕಾರ್ಡ್ ಪಟ್ಟಿಗಳು ಬಿಡುಗಡೆಯಾಗಿದ್ದು ನಿಮ್ಮ ಹೆಸರು ಪಟ್ಟಿಯಲ್ಲಿ ಇದೆಯೇ ಎಂದು ಚೆಕ್ ಮಾಡಿಕೊಳ್ಳಿ.” »

News

ಸಾಕಷ್ಟು ಜನರಿಗೆ ಊಟ ಮಾಡುವ ಸರಿಯಾದ ಕ್ರಮ ತಿಳಿದಿರುವುದಿಲ್ಲ

Posted on September 7, 2023 By Admin No Comments on ಸಾಕಷ್ಟು ಜನರಿಗೆ ಊಟ ಮಾಡುವ ಸರಿಯಾದ ಕ್ರಮ ತಿಳಿದಿರುವುದಿಲ್ಲ
ಸಾಕಷ್ಟು ಜನರಿಗೆ ಊಟ ಮಾಡುವ ಸರಿಯಾದ ಕ್ರಮ ತಿಳಿದಿರುವುದಿಲ್ಲ

ಇತ್ತೀಚಿನ ದಿನಗಳಲ್ಲಿ ಜಗತ್ತು ಮುಂದುವರೆಯುತ್ತಾ ಹೋದಂತೆ ಹೆಚ್ಚು ಮಾರ್ಡನ್ ಆಗುತ್ತಾ ಹೋದ ಮನುಷ್ಯನ ಆಯಸ್ಸು ಕೂಡ ಕಡಿಮೆಯಾಗುತ್ತಾ ಹೊರಟಿದೆ. ಇದಕ್ಕೆ ಮುಖ್ಯ ಕಾರಣ ಎಂದರೆ ಇಂದಿನ ಜೀವನ ಶೈಲಿ ಮೊದಲಿನ ಕಾಲದಲ್ಲಿ ಕ.ಷ್ಟ ಪಟ್ಟು ಬೆವರು ಸುರಿಸಿ ಕೆಲಸ ಮಾಡುತ್ತಿದ್ದರು ಆದರೆ ಈಗ ಕುಳಿತಲ್ಲೇ ಕೆಲಸ ದೇಹಕ್ಕೆ ಕಸರತ್ತು ಇಲ್ಲವೇ ಇಲ್ಲ ಆಹಾರ ಸೇವನೆಯೂ ಕೂಡ ಇನ್ನೊಂದು ಕಾರಣವಾಗಿದೆ. ಊಟ ಮಾಡುವಾಗ ಹಲವು ಪದ್ಧತಿ ನಿಯಮಗಳನ್ನು ಅನುಸರಿಸಬೇಕು ಎಂದು ಹಿಂದೂ ಧರ್ಮದಲ್ಲಿ ತಿಳಿಸಲಾಗಿದೆ ಆ ನಿಯಮವನ್ನು ನಾವು…

Read More “ಸಾಕಷ್ಟು ಜನರಿಗೆ ಊಟ ಮಾಡುವ ಸರಿಯಾದ ಕ್ರಮ ತಿಳಿದಿರುವುದಿಲ್ಲ” »

News

ಕೇಂದ್ರ ಸರ್ಕಾರದಿಂದ ಉಚಿತ ಹೊಲಿಗೆ ಯಂತ್ರಕ್ಕಾಗಿ ಕೂಡಲೇ ಅರ್ಜಿ ಸಲ್ಲಿಸಿ.

Posted on September 6, 2023 By Admin No Comments on ಕೇಂದ್ರ ಸರ್ಕಾರದಿಂದ ಉಚಿತ ಹೊಲಿಗೆ ಯಂತ್ರಕ್ಕಾಗಿ ಕೂಡಲೇ ಅರ್ಜಿ ಸಲ್ಲಿಸಿ.
ಕೇಂದ್ರ ಸರ್ಕಾರದಿಂದ ಉಚಿತ ಹೊಲಿಗೆ ಯಂತ್ರಕ್ಕಾಗಿ ಕೂಡಲೇ ಅರ್ಜಿ ಸಲ್ಲಿಸಿ.

ಸರ್ಕಾರವು ಒಂದಲ್ಲ ಒಂದು ರೀತಿಯ ಯೋಚನೆಗಳನ್ನು ಜಾರಿಗೆ ತರುತ್ತಲೇ ಇರುತ್ತದೆ ಇದನ್ನು ಸದುಪಯೋಗ ಮಾಡಿಕೊಳ್ಳುವುದು ಪ್ರತಿಯೊಬ್ಬ ನಾಗರೀಕರ ಕರ್ತವ್ಯ ಇದೀಗ ಉಚಿತ ಒಲಿಗೆ ಯಂತ್ರವನ್ನು ನೀಡಲು ಸರ್ಕಾರ ಮುಂದಾಗಿದೆ ಈ ಕುರಿತದ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ತಿಳಿಸುತ್ತಿದ್ದೇವೆ. ಗ್ರಾಮೀಣ ಭಾಗದಲ್ಲಿನ ಜನರುಗಳನ್ನು ಆರ್ಥಿಕವಾಗಿ ಮೇಲುತವ ದೃಷ್ಟಿಯಿಂದ ಈ ರೀತಿಯ ಯೋಜನೆಗಳನ್ನು ಸರ್ಕಾರ ರೂಪಿಸುತ್ತಿರುತ್ತದೆ ಗ್ರಾಮೀಣ ಕೃಷಿ ಕುಶಲಕರ್ಮಿ, ಗುಡಿ ಕೈಗಾರಿಕೆಗಳನ್ನು ಪ್ರೋತ್ಸಾಹಿಸಲು ಈ ಯೋಜನೆಯನ್ನು ರೂಪಿಸಿದ್ದು ಅರ್ಹರು ಈ ಲಾಭವನ್ನು ಪಡೆದುಕೊಳ್ಳಬಹುದು. Free sewing…

Read More “ಕೇಂದ್ರ ಸರ್ಕಾರದಿಂದ ಉಚಿತ ಹೊಲಿಗೆ ಯಂತ್ರಕ್ಕಾಗಿ ಕೂಡಲೇ ಅರ್ಜಿ ಸಲ್ಲಿಸಿ.” »

News

ಶುಗರ್ ಲೆವೆಲ್ ಕಂಟ್ರೋಲ್ ಗೆ ಬರಲು ಈ ಒಂದು ಹಣ್ಣು ತಿನ್ನಿ ಸಾಕು.

Posted on September 6, 2023 By Admin No Comments on ಶುಗರ್ ಲೆವೆಲ್ ಕಂಟ್ರೋಲ್ ಗೆ ಬರಲು ಈ ಒಂದು ಹಣ್ಣು ತಿನ್ನಿ ಸಾಕು.
ಶುಗರ್ ಲೆವೆಲ್ ಕಂಟ್ರೋಲ್ ಗೆ ಬರಲು ಈ ಒಂದು ಹಣ್ಣು ತಿನ್ನಿ ಸಾಕು.

ಇತ್ತೀಚಿನ ದಿನಗಳಲ್ಲಿ ಶುಗರ್ ಎನ್ನುವಂತಹದು ಎಲ್ಲರಲ್ಲೂ ಕಾಡುವಂತಹ ಸಮಸ್ಯೆ ಆಗಿದೆ ಇದು ದೊಡ್ಡವರಿಗೆ ಮಾತ್ರವಲ್ಲದೆ ಚಿಕ್ಕವರಿಗೂ ಸಹ ಇತ್ತೀಚಿನ ದಿನಗಳಲ್ಲಿ ಕಾಣಿಸಿಕೊಳ್ಳುತ್ತಿದೆ ಇದಕ್ಕೆ ನಾವು ನಾನಾ ರೀತಿಯಾದಂತಹ ಕಾರಣಗಳನ್ನು ನೋಡಬಹುದು ನಮ್ಮ ಆಹಾರ ಪದ್ಧತಿಯ ವ್ಯತ್ಯಾಸಗಳಿಂದಾಗಿ ನಮ್ಮ ರಕ್ತದಲ್ಲಿನ ಶುಗರ್ ನ ಮಟ್ಟ ಹೆಚ್ಚಾಗುತ್ತದೆ. ಇದಕ್ಕಾಗಿ ನಾವು ವೈದ್ಯರ ಬಳಿ ಹೋಗಿ ನಾನಾ ರೀತಿಯಾದಂತಹ ಮೆಡಿಸನ್ ಗಳನ್ನು ತೆಗೆದುಕೊಳ್ಳುತ್ತೇವೆ. ಆದರೂ ಸಹ ನಮ್ಮ ಶುಗರ್ ಲೆವೆಲ್ ಕಡಿಮೆಯಾಗುವುದಿಲ್ಲ ಆದರೆ ನಾವಿಲ್ಲಿ ತಿಳಿಸುವ ಈ ಒಂದು ಹಣ್ಣನ್ನು ತಿಂದರೆ…

Read More “ಶುಗರ್ ಲೆವೆಲ್ ಕಂಟ್ರೋಲ್ ಗೆ ಬರಲು ಈ ಒಂದು ಹಣ್ಣು ತಿನ್ನಿ ಸಾಕು.” »

News

ಮಕ್ಕಳಿಲ್ಲದವರಿಗೆ ಸಂತಾನ ಭಾಗ್ಯ ಕಲ್ಪಿಸಿಕೊಡುವ ತಾಯಿ, ಒಮ್ಮೆ ದೇವಿ ಸನ್ನಿಧಿಗೆ ಭೇಟಿ ನೀಡಿದರೆ ಸಾಕು.

Posted on September 6, 2023 By Admin No Comments on ಮಕ್ಕಳಿಲ್ಲದವರಿಗೆ ಸಂತಾನ ಭಾಗ್ಯ ಕಲ್ಪಿಸಿಕೊಡುವ ತಾಯಿ, ಒಮ್ಮೆ ದೇವಿ ಸನ್ನಿಧಿಗೆ ಭೇಟಿ ನೀಡಿದರೆ ಸಾಕು.
ಮಕ್ಕಳಿಲ್ಲದವರಿಗೆ ಸಂತಾನ ಭಾಗ್ಯ ಕಲ್ಪಿಸಿಕೊಡುವ ತಾಯಿ, ಒಮ್ಮೆ ದೇವಿ ಸನ್ನಿಧಿಗೆ ಭೇಟಿ ನೀಡಿದರೆ ಸಾಕು.

ಕ.ಷ್ಟ ಎಂದ ಕೂಡಲೇ ಪ್ರತಿಯೊಬ್ಬರ ಮನಸ್ಸಿಗೆ ಬರುವುದು ದೇವರಿದ್ದಾರೆ ಎಂದು ಪ್ರತಿಯೊಬ್ಬ ಮನುಷ್ಯನಿಗೂ ಸಹ ತಮ್ಮದೇ ಆದಂತಹ ಕ.ಷ್ಟ.ಗಳು ತೊಂದರೆಗಳು ಇದ್ದೇ ಇರುತ್ತದೆ ನಾನಾ ರೀತಿಯಾದಂತಹ ಸಮಸ್ಯೆಗಳನ್ನು ದೇವರಿಂದ ನಿವಾರಣೆ ಮಾಡಿಕೊಳ್ಳುತ್ತೇವೆ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಜನರು ಸಂತಾನ ಭಾಗ್ಯ ಇಲ್ಲದೆ ಕೊ.ರ.ಗುತ್ತಿದ್ದಾರೆ ಅಂತಹ ಜನರು ಈ ದೇವಿಯ ದರ್ಶನವನ್ನು ಮಾಡಿದರೆ ಸಾಕು ಸಂತಾನ ಭಾಗ್ಯ ಪ್ರಾಪ್ತಿಯಾಗುತ್ತದೆ. ಈ ದೇವಸ್ಥಾನದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸುತ್ತಿದ್ದೇವೆ. ಈ ದೇವಸ್ಥಾನ ಯಾವುದೆಂದರೆ ಶಕ್ತಿ ಸ್ವರೂಪಿಣಿ ಶ್ರೀ ರೇಣುಕಾದೇವಿ…

Read More “ಮಕ್ಕಳಿಲ್ಲದವರಿಗೆ ಸಂತಾನ ಭಾಗ್ಯ ಕಲ್ಪಿಸಿಕೊಡುವ ತಾಯಿ, ಒಮ್ಮೆ ದೇವಿ ಸನ್ನಿಧಿಗೆ ಭೇಟಿ ನೀಡಿದರೆ ಸಾಕು.” »

News

ಸಿಲಿಂಡರ್ ನ ಬೆಲೆಯಲ್ಲಿ ಭಾರಿ ಇಳಿಕೆ. 400 ರೂಪಾಯಿ ಸಬ್ಸಿಡಿ ಹಣ ನೀಡಲು ನಿರ್ಧಾರ ಕೈಗೊಂಡ ಕೇಂದ್ರ ಸರ್ಕಾರ.

Posted on September 1, 2023 By Admin No Comments on ಸಿಲಿಂಡರ್ ನ ಬೆಲೆಯಲ್ಲಿ ಭಾರಿ ಇಳಿಕೆ. 400 ರೂಪಾಯಿ ಸಬ್ಸಿಡಿ ಹಣ ನೀಡಲು ನಿರ್ಧಾರ ಕೈಗೊಂಡ ಕೇಂದ್ರ ಸರ್ಕಾರ.
ಸಿಲಿಂಡರ್ ನ ಬೆಲೆಯಲ್ಲಿ ಭಾರಿ ಇಳಿಕೆ. 400 ರೂಪಾಯಿ ಸಬ್ಸಿಡಿ ಹಣ ನೀಡಲು ನಿರ್ಧಾರ ಕೈಗೊಂಡ ಕೇಂದ್ರ ಸರ್ಕಾರ.

ಸರ್ಕಾರವು ಪ್ರಾರಂಭದಲ್ಲಿ ಅಡುಗೆ ಅನಿಲಕ್ಕೆ ಸಂಬಂಧಪಟ್ಟ ಹಾಗೆ ಸಬ್ಸಿಡಿ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತಿತ್ತು ಆದರೆ ಸ್ವಲ್ಪ ದಿನಗಳ ಕಾಲ ಸಬ್ಸಿಡಿ ಹಣವನ್ನು ಹಿಂತೆಗೆದುಕೊಂಡಿದ್ದ ಕೇಂದ್ರ ಸರ್ಕಾರ ಇದೀಗ ಅದೇ ಸಿಲಿಂಡರ್ ಗೆ 200 ರೂಪಾಯಿ ಸಬ್ಸಿಡಿ ಹಣವನ್ನು ನೀಡಲು ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ತಿಳಿಸುತ್ತಿದ್ದೇವೆ. ಹೌದು ಇದೀಗ ಕೇಂದ್ರ ಸರ್ಕಾರವು ಸಿಲಿಂಡರ್ ಗೆ ಸಂಬಂಧಪಟ್ಟ ಹಾಗೆ 200 ರೂಪಾಯಿ ಸಬ್ಸಿಡಿ ಹಣವನ್ನು ನೀಡಲು ತೀರ್ಮಾನ ತೆಗೆದುಕೊಂಡಿದೆ…

Read More “ಸಿಲಿಂಡರ್ ನ ಬೆಲೆಯಲ್ಲಿ ಭಾರಿ ಇಳಿಕೆ. 400 ರೂಪಾಯಿ ಸಬ್ಸಿಡಿ ಹಣ ನೀಡಲು ನಿರ್ಧಾರ ಕೈಗೊಂಡ ಕೇಂದ್ರ ಸರ್ಕಾರ.” »

News

ಉತ್ತರ ದಿಕ್ಕಿನ ಬಾಗಿಲು ಈ ರಾಶಿಯವರಿಗೆ ಮಾತ್ರ ಆಗಿಬರುತ್ತದೆ.! ಎಲ್ಲರಿಗೂ ಅಲ್ಲ.

Posted on September 1, 2023 By Admin No Comments on ಉತ್ತರ ದಿಕ್ಕಿನ ಬಾಗಿಲು ಈ ರಾಶಿಯವರಿಗೆ ಮಾತ್ರ ಆಗಿಬರುತ್ತದೆ.! ಎಲ್ಲರಿಗೂ ಅಲ್ಲ.
ಉತ್ತರ ದಿಕ್ಕಿನ ಬಾಗಿಲು ಈ ರಾಶಿಯವರಿಗೆ ಮಾತ್ರ ಆಗಿಬರುತ್ತದೆ.! ಎಲ್ಲರಿಗೂ ಅಲ್ಲ.

ಮನುಷ್ಯನಿಗೆ ಬಾಯಿ ಇದ್ದಂತೆ ಮನೆಗೆ ಬಾಗಿಲು, ಬಾಯಿಯಿಂದ ಒಳಗೆ ಹೋಗುವ ಗಾಳಿ, ನೀರು, ಆಹಾರ ಶುದ್ಧವಾಗಿದ್ದಷ್ಟು ಆರೋಗ್ಯ ಉತ್ತಮವಾಗಿರುತ್ತದೆ ಹಾಗೆಯೇ ಮನೆಯ ಮುಖ್ಯದ್ವಾರ, ಅದನ್ನು ಸಿಂಹದ್ವಾರ ಪ್ರಧಾನ ದ್ವಾರ ಎಂದು ಕರೆಯುತ್ತೇವೆ ಇಲ್ಲಿಂದ ಪ್ರವೇಶಿಸುವ ವ್ಯಕ್ತಿ, ಶಕ್ತಿ ನಮ್ಮ ಜೀವನವನ್ನೇ ಬದಲಾಯಿಸಬಹುದು ಇವುಗಳ ನಿರ್ಗಮನಕ್ಕೆ ಹಿಂಬದಿ ದ್ವಾರವು ಅಷ್ಟೇ ಮುಖ್ಯ ಪ್ರಧಾನ ದ್ವಾರಕ್ಕೆ ಮತ್ತು ಹಿಂಬದಿಯ ದ್ವಾರಕ್ಕೆ ಹೊಸ್ತಿಲು ಇರಲೇಬೇಕು ಹಾಗೂ ಮುಂಬದಿ ದ್ವಾರಕ್ಕಿಂತ ಹಿಂಬದಿ ದ್ವಾರ ಒಂದು ಪಟ್ಟು ಚಿಕ್ಕದಾಗಿರಬೇಕು. ಅದೇ ರೀತಿ ಬಾಗಿಲಿನ ಎಡಬಲಕ್ಕೆ…

Read More “ಉತ್ತರ ದಿಕ್ಕಿನ ಬಾಗಿಲು ಈ ರಾಶಿಯವರಿಗೆ ಮಾತ್ರ ಆಗಿಬರುತ್ತದೆ.! ಎಲ್ಲರಿಗೂ ಅಲ್ಲ.” »

News

ವಾಹನ ಚಾಲಕ ಹುದ್ದೆಗೆ ಅರ್ಜಿ ನೇಮಕಾತಿ, 7ನೇ ತರಗತಿ ಪಾಸ್ ಆಗಿರುವಂತಹ ಅವರು ಕೂಡಲೇ ಅರ್ಜಿ ಸಲ್ಲಿಸಿ.

Posted on August 31, 2023 By Admin No Comments on ವಾಹನ ಚಾಲಕ ಹುದ್ದೆಗೆ ಅರ್ಜಿ ನೇಮಕಾತಿ, 7ನೇ ತರಗತಿ ಪಾಸ್ ಆಗಿರುವಂತಹ ಅವರು ಕೂಡಲೇ ಅರ್ಜಿ ಸಲ್ಲಿಸಿ.
ವಾಹನ ಚಾಲಕ ಹುದ್ದೆಗೆ ಅರ್ಜಿ ನೇಮಕಾತಿ, 7ನೇ ತರಗತಿ ಪಾಸ್ ಆಗಿರುವಂತಹ ಅವರು ಕೂಡಲೇ ಅರ್ಜಿ ಸಲ್ಲಿಸಿ.

ವಾಹನ ಚಾಲಕ ಹುದ್ದೆಯನ್ನು ಅರಸುತ್ತಿರುವಂತಹ ಸಾಕಷ್ಟು ಜನರಿಗೆ ಸಂತಸದ ಸುದ್ದಿ ಇದೀಗ ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ವಾಹನ ಚಾಲಕ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗೆ ನೀವು ಸಹ ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆದುಕೊಳ್ಳಬಹುದು ಈ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ತಿಳಿಸುತ್ತಿದ್ದೇವೆ. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು ಅಂದರೆ 8-9-2023 ಕ್ಕೆ ಕನಿಷ್ಠ 18 ವರ್ಷ ತುಂಬಿರಬೇಕು ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ…

Read More “ವಾಹನ ಚಾಲಕ ಹುದ್ದೆಗೆ ಅರ್ಜಿ ನೇಮಕಾತಿ, 7ನೇ ತರಗತಿ ಪಾಸ್ ಆಗಿರುವಂತಹ ಅವರು ಕೂಡಲೇ ಅರ್ಜಿ ಸಲ್ಲಿಸಿ.” »

News

ಇಂದು ಎಲ್ಲಾ ಮಹಿಳೆಯರ ಖಾತರಗೆ ಬಂದು ಸೇರಲಿದೆ ಗೃಹ ಲಕ್ಷ್ಮಿ ಯೋಜನೆಯ 2000 ರೂಪಾಯಿ ಹಣ.

Posted on August 30, 2023 By Admin No Comments on ಇಂದು ಎಲ್ಲಾ ಮಹಿಳೆಯರ ಖಾತರಗೆ ಬಂದು ಸೇರಲಿದೆ ಗೃಹ ಲಕ್ಷ್ಮಿ ಯೋಜನೆಯ 2000 ರೂಪಾಯಿ ಹಣ.
ಇಂದು ಎಲ್ಲಾ ಮಹಿಳೆಯರ ಖಾತರಗೆ ಬಂದು ಸೇರಲಿದೆ ಗೃಹ ಲಕ್ಷ್ಮಿ ಯೋಜನೆಯ 2000 ರೂಪಾಯಿ ಹಣ.

ಮಹಿಳೆಯರ ಹಿತಾಸಕ್ತಿಯನ್ನು ಕಾಯ್ದುಕೊಳ್ಳಲು ಸರ್ಕಾರ ರೂಪಿಸಿರುವಂತಹ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯು ಬಹಳ ಪ್ರಮುಖವಾದ ಯೋಜನೆಯಾಗಿದೆ. ಈ ಯೋಜನೆಯ ಅಡಿಯಲ್ಲಿ ರಾಜ್ಯ ಸರ್ಕಾರವು ಇಂದು ಎಲ್ಲಾ ಮಹಿಳೆಯರ ಖಾತೆಗೆ 2000 ರೂಪಾಯಿ ಹಣವನ್ನು ಜಮೆ ಮಾಡಲಿದೆ. ಈ ಕುರಿತಾದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸುತ್ತಿದ್ದೇವೆ. ರಾಜ್ಯದಾದ್ಯಂತ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿರುವ ಎಲ್ಲಾ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ 2000 ಹಣ ಬಿಡುಗಡೆ ಮಾಡಲಿದೆ ರಾಜ್ಯದ ನೂತನ ಮುಖ್ಯಮಂತ್ರಿ ಆದ ಸಿಎಂ ಸಿದ್ದರಾಮಯ್ಯ ಅವರು ಚುನಾವಣೆಗೂ ಮುನ್ನ ಘೋಷಣೆ…

Read More “ಇಂದು ಎಲ್ಲಾ ಮಹಿಳೆಯರ ಖಾತರಗೆ ಬಂದು ಸೇರಲಿದೆ ಗೃಹ ಲಕ್ಷ್ಮಿ ಯೋಜನೆಯ 2000 ರೂಪಾಯಿ ಹಣ.” »

News

ಎಲ್ಲಾ ರೈತರು ತಿಳಿದುಕೊಳ್ಳಬೇಕಾದ ವಿಷಯ, ನಿಮ್ಮ ಜಮೀನಿನ ಪಹಣಿ ತಿದ್ದುಪಡಿ ಮಾಡುವುದು ಹೇಗೆ ಗೊತ್ತಾ.

Posted on August 26, 2023 By Admin No Comments on ಎಲ್ಲಾ ರೈತರು ತಿಳಿದುಕೊಳ್ಳಬೇಕಾದ ವಿಷಯ, ನಿಮ್ಮ ಜಮೀನಿನ ಪಹಣಿ ತಿದ್ದುಪಡಿ ಮಾಡುವುದು ಹೇಗೆ ಗೊತ್ತಾ.
ಎಲ್ಲಾ ರೈತರು ತಿಳಿದುಕೊಳ್ಳಬೇಕಾದ ವಿಷಯ, ನಿಮ್ಮ ಜಮೀನಿನ ಪಹಣಿ ತಿದ್ದುಪಡಿ ಮಾಡುವುದು ಹೇಗೆ ಗೊತ್ತಾ.

ರೈತರು ತಮ್ಮ ಜಮೀನಿಗೆ ಸಂಬಂಧಿಸಿದಂತಹ ಎಲ್ಲಾ ಅಂಶಗಳನ್ನು ತಿಳಿದುಕೊಂಡಿರಬೇಕು ಅದರಲ್ಲಿಯು ಜಮೀನಿನ ಪಹಣಿಯ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡಿರಬೇಕು ಜಮೀನು ತಮ್ಮದು ಎಂಬುದಕ್ಕೆ ಒಂದು ಪುರಾವೆ ಇರಬೇಕು ಅದುವೇ ಪಹಣಿ ಅಂದರೆ ಫಾರಂ 16 ಪಹಣಿಯಲ್ಲಿ 1 ರಿಂದ 16 ಕಾಲಂ ಗಳು ಇರುತ್ತವೆ ಪ್ರತಿಯೊಂದು ಕಾಲಂ ಗಳು ನಿಮ್ಮ ಜಮೀನಿಗೆ ಸಂಬಂಧಿಸಿದ ಮಾಹಿತಿಯನ್ನು ಹೊಂದಿರುತ್ತದೆ. ಪಹಣಿಯ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ತಿಳಿಸುತ್ತಿದ್ದೇವೆ. ಹಿಂದಿನ ಕಾಲದಲ್ಲಿ ಕೃಷಿಗೆ ಸಂಬಂಧಿಸಿದಂತಹ ಎಲ್ಲ ದಾಖಲೆಗಳನ್ನು ಕೈ ಬರಹದಲ್ಲಿ…

Read More “ಎಲ್ಲಾ ರೈತರು ತಿಳಿದುಕೊಳ್ಳಬೇಕಾದ ವಿಷಯ, ನಿಮ್ಮ ಜಮೀನಿನ ಪಹಣಿ ತಿದ್ದುಪಡಿ ಮಾಡುವುದು ಹೇಗೆ ಗೊತ್ತಾ.” »

News

Posts pagination

Previous 1 2 3 … 36 Next
  • Home
  • About Us!
  • Contact Us !
  • Privacy Policy
  • Disclaimer
  • Terms and Conditions

Recent Posts

  • Ramya: ನಾವು ಎಲ್ಲಾ ಮುಸಲ್ಮಾನರನ್ನು ಕೆಟ್ಟವರು ಅಂತ ಹೇಳೋಕೆ ಆಗಲ್ಲ.! ನಟಿ ರಮ್ಯಾ !
  • Hema: ಫಿಕ್ಸ್ ಆಗಿದ್ದ ಮದುವೆ ಕ್ಯಾನ್ಸಲ್ ಆಯ್ತು.! ದುಡ್ಡು ತಗೊಂಡ ಫ್ರೆಂಡ್ ಕ್ಯಾರೆಕ್ಟರ್ ಬಗ್ಗೆ ಮಾತಡ್ದ.! ಆ್ಯಂಕರ್ ಹೇಮ ಜೀವನದಲ್ಲಿ ಬಂದ ಕಷ್ಟಗಳೆಷ್ಟು ಗೊತ್ತಾ.?
  • Dr Rajkumar: ಅಣ್ಣಾವ್ರು, ಅಂಬಿ, ಶಂಕ್ರಣ್ಣ, ವಿಷ್ಣುದಾದಾ ಒಟ್ಟಿಗೆ ನಟಿಸಬೇಕಿದ್ದ ಸಿನಿಮಾ ಯಾವುದು ಕಥೆ ಏನಾಯ್ತು ಗೊತ್ತಾ.?
  • Anupama Gowda: ಇನ್ನೂ ಮದುವೆಯಾಗದೇ ಇರುವುದಕ್ಕೆ ಕಾರಣ ಈ ಬಿಚ್ಚಿಟ ಅನುಪಮ ಗೌಡ.!
  • Prema: ಕೊನೆಗೂ ಡಿ’ವೋ’ರ್ಸ್ ಬಗ್ಗೆ ಮಾತನಾಡಿದ ನಟಿ ಪ್ರೇಮ.! ಅಷ್ಟಕ್ಕೂ ನಟಿ ಬಾಳಲ್ಲಿ ನಡೆದದ್ದೇನು ನೋಡಿ.!

Copyright © 2025 Namma Sandalwood.

Powered by PressBook WordPress theme