Skip to content

Namma Sandalwood

  • Home
  • Viral News
  • Useful Information
  • cinema news
  • Entertainment
  • News
  • Devotional
  • Serial News
  • Job News
  • Toggle search form

Category: Viral News

ಆರೋಗ್ಯ ಲೆಕ್ಕಿಸದೆ ಈ ವಯಸ್ಸಿನಲ್ಲೂ ಕಾವೇರಿ ಹೋರಾಟ ಮಾಡಲು ಮಂಡ್ಯಕ್ಕೆ ಹೊರಟ ನಟಿ ಲೀಲಾವತಿ.!

Posted on September 26, 2023 By Admin No Comments on ಆರೋಗ್ಯ ಲೆಕ್ಕಿಸದೆ ಈ ವಯಸ್ಸಿನಲ್ಲೂ ಕಾವೇರಿ ಹೋರಾಟ ಮಾಡಲು ಮಂಡ್ಯಕ್ಕೆ ಹೊರಟ ನಟಿ ಲೀಲಾವತಿ.!
ಆರೋಗ್ಯ ಲೆಕ್ಕಿಸದೆ ಈ ವಯಸ್ಸಿನಲ್ಲೂ ಕಾವೇರಿ ಹೋರಾಟ ಮಾಡಲು ಮಂಡ್ಯಕ್ಕೆ ಹೊರಟ ನಟಿ ಲೀಲಾವತಿ.!

  ಮುಂಗಾರು ಮಳೆ ಕೈ ಕೊಟ್ಟ ಪರಿಣಾಮವಾಗಿ ರಾಜ್ಯದ ರೈತರ ಸ್ಥಿತಿ ಅಸಹನೀಯವಾಗಿದೆ. ರಾಜ್ಯದಲ್ಲಿ ಬರದ ವಾತಾವರಣ ಸೃಷ್ಟಿಯಾಗಿರುವುದರಿಂದ ಮತ್ತೆ ಕಾವೇರಿ ವಿವಾದ (Cauvery contreversy) ಬುಗಿಲೆದ್ದಿದೆ. ರೈತ ಪರ ಸಂಘಟನೆಗಳು ಹಾಗೂ ಕನ್ನಡಪರ ಹೋರಾಟಗಾರರು ಕಾವೇರಿ ನಿಯಂತ್ರಣ ಪ್ರಾಧಿಕಾರವು ತಮಿಳುನಾಡಿಗೆ ನೀರು ಹರಿಸುವಂತೆ ನೀಡಿರುವ ಆದೇಶವನ್ನು ವಿರೋಧಿಸಿ ಮತ್ತು ಯಾವುದೇ ಕಾರಣಕ್ಕೂ ನಮ್ಮ ಸರ್ಕಾರ ತಮಿಳುನಾಡಿಗೆ ಬಿಡಬಾರದು ಎಂದು ಒತ್ತಾಯಿಸುತ್ತಾ ಹೋರಾಟ ಮಾಡುತ್ತಿದ್ದಾರೆ. ದಿನೇ ದಿನೇ ಪ್ರತಿಭಟನೆಯ ಕಾವು ಕಾವೇರುತ್ತಿದ್ದು ಈಗ ಚಿತ್ರಕಲೆ ರಂಗದ ಗಣ್ಯರು…

Read More “ಆರೋಗ್ಯ ಲೆಕ್ಕಿಸದೆ ಈ ವಯಸ್ಸಿನಲ್ಲೂ ಕಾವೇರಿ ಹೋರಾಟ ಮಾಡಲು ಮಂಡ್ಯಕ್ಕೆ ಹೊರಟ ನಟಿ ಲೀಲಾವತಿ.!” »

Viral News

BJP ಮತ್ತು JDS ಮೈತ್ರಿ ಬೆನ್ನೆಲ್ಲೇ ಬೆಂಗಳೂರಿನಲ್ಲಿ ಯಡಿಯೂರಪ್ಪ ಭೇಟಿ ಮಾಡಿದ ನಿಖಿಲ್ ಕುಮಾರಸ್ವಾಮಿ.!

Posted on September 26, 2023 By Admin No Comments on BJP ಮತ್ತು JDS ಮೈತ್ರಿ ಬೆನ್ನೆಲ್ಲೇ ಬೆಂಗಳೂರಿನಲ್ಲಿ ಯಡಿಯೂರಪ್ಪ ಭೇಟಿ ಮಾಡಿದ ನಿಖಿಲ್ ಕುಮಾರಸ್ವಾಮಿ.!
BJP ಮತ್ತು JDS ಮೈತ್ರಿ ಬೆನ್ನೆಲ್ಲೇ ಬೆಂಗಳೂರಿನಲ್ಲಿ ಯಡಿಯೂರಪ್ಪ ಭೇಟಿ ಮಾಡಿದ ನಿಖಿಲ್ ಕುಮಾರಸ್ವಾಮಿ.!

  JDS ಹಾಗೂ BJP ಮೈತ್ರಿ (Alliance) ಬಗ್ಗೆ ಇದ್ದ ಎಲ್ಲಾ ಗುಮಾನಿಗಳಿಗೂ ಶುಕ್ರವಾರ ತೆರೆ ಬಿದ್ದಿದೆ. ಲೋಕಸಭೆಯಲ್ಲಿ JDS ಪಕ್ಷವು NDA ಜೊತೆಗೂಡುವುದು ಸ್ಪಷ್ಟವಾಗಿದೆ. ಇದರ JDS ಮತ್ತು NDA ಮೈತ್ರಿ ಬೆನ್ನಲ್ಲೇ JDS ಯುವ ಘಟಕದ ರಾಜ್ಯಾಧ್ಯಕ್ಷರಾಗಿರುವ, ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರರಾಗಿರುವ ನಿಖಿಲ್ ಕುಮಾರಸ್ವಾಮಿ (Nikhil Kumarswamy) ಅವರು ಮಾಜಿ ಸಿ. ಎಂ ಬಿ.ಎಸ್ ಯಡಿಯೂರಪ್ಪ (B.S Yediyurappa) ಅವರನ್ನು ಬೆಂಗಳೂರಿನಲ್ಲಿರುವ ಅವರ ಮನೆಗೆ ಹೋಗಿ ಭೇಟಿ ಮಾಡಿದ್ದಾರೆ. ಯಡಿಯೂರಪ್ಪ…

Read More “BJP ಮತ್ತು JDS ಮೈತ್ರಿ ಬೆನ್ನೆಲ್ಲೇ ಬೆಂಗಳೂರಿನಲ್ಲಿ ಯಡಿಯೂರಪ್ಪ ಭೇಟಿ ಮಾಡಿದ ನಿಖಿಲ್ ಕುಮಾರಸ್ವಾಮಿ.!” »

Viral News

BJP 25 ಸಂಸದರು ಕೂಡ ದಂಡಪಿಂಡಗಳು ಎಂದು ಆ.ಕ್ರೋ.ಶ ಹೊರ ಹಾಕಿದ ಕಾಂಗ್ರೆಸ್ ಘಟಕದ ಅಧ್ಯಕ್ಷ ಬಿ.ವಿ ಶ್ರೀನಿವಾಸ್.!

Posted on September 25, 2023 By Admin No Comments on BJP 25 ಸಂಸದರು ಕೂಡ ದಂಡಪಿಂಡಗಳು ಎಂದು ಆ.ಕ್ರೋ.ಶ ಹೊರ ಹಾಕಿದ ಕಾಂಗ್ರೆಸ್ ಘಟಕದ ಅಧ್ಯಕ್ಷ ಬಿ.ವಿ ಶ್ರೀನಿವಾಸ್.!
BJP 25 ಸಂಸದರು ಕೂಡ ದಂಡಪಿಂಡಗಳು ಎಂದು ಆ.ಕ್ರೋ.ಶ ಹೊರ ಹಾಕಿದ ಕಾಂಗ್ರೆಸ್ ಘಟಕದ ಅಧ್ಯಕ್ಷ ಬಿ.ವಿ ಶ್ರೀನಿವಾಸ್.!

  ಕಾವೇರಿ ವಿವಾದದ (Cauvery) ವಿಚಾರದಲ್ಲಿ BJP ನಾಯಕರ ನಡೆಯನ್ನು ಖಂಡಿಸಿದ ಕಾಂಗ್ರೆಸ್ ಘಟಕದ ಅಧ್ಯಕ್ಷ ಪಿ.ವಿ ಶ್ರೀನಿವಾಸ್ (President of Indian youth congress P.V Shreenivas) ಅವರು ನವದೆಹಲಿಯಲ್ಲಿ ಸುದ್ದಿಗಾರರೊಡನೆ ಮಾತನಾಡುವಾಗ BJP ಯ 25 ಸಂಸದರು ಕೂಡ ದಂಡಪಿಂಡಗಳು ಎಂದು ಹೇಳಿ ಆ’ಕ್ರೋ’ಶ ಹೊರ ಹಾಕಿದ್ದಾರೆ. ಕನ್ನಡ ನೆಲ-ಜಲ, ಭಾಷೆ-ಸಂಸ್ಕೃತಿ ವಿಚಾರದಲ್ಲಿ ರಾಜ್ಯದ ಜನರಿಗೆ BJP ನಿರಂತರವಾಗಿ ದ್ರೋಹವೆಸಗಿದೆ. ಆದರೆ ಕಾವೇರಿ ವಿಚಾರದಲ್ಲಿ ಮಾತ್ರ ಮೊಸಳೆ ಕಣ್ಣೀರು ಹಾಕುತ್ತಾ ಜನತೆ ಎದುರು ನಾಟಕ…

Read More “BJP 25 ಸಂಸದರು ಕೂಡ ದಂಡಪಿಂಡಗಳು ಎಂದು ಆ.ಕ್ರೋ.ಶ ಹೊರ ಹಾಕಿದ ಕಾಂಗ್ರೆಸ್ ಘಟಕದ ಅಧ್ಯಕ್ಷ ಬಿ.ವಿ ಶ್ರೀನಿವಾಸ್.!” »

Viral News

ಪೌರ ಕಾರ್ಮಿಕರ ಪಾದ ಪೂಜೆ ಮಾಡಿದ ಶಾಸಕ ಪ್ರದೀಪ್ ಈಶ್ವರ್.!

Posted on September 24, 2023 By Admin No Comments on ಪೌರ ಕಾರ್ಮಿಕರ ಪಾದ ಪೂಜೆ ಮಾಡಿದ ಶಾಸಕ ಪ್ರದೀಪ್ ಈಶ್ವರ್.!
ಪೌರ ಕಾರ್ಮಿಕರ ಪಾದ ಪೂಜೆ ಮಾಡಿದ ಶಾಸಕ ಪ್ರದೀಪ್ ಈಶ್ವರ್.!

  ಚಿಕ್ಕಬಳ್ಳಾಪುರ (Chikkaballapur) ನಗರಸಭೆ ಆವರಣದಲ್ಲಿ ನಿರ್ಮಾಣವಾಗಿರುವ ಪೌರಕಾರ್ಮಿಕರ (Pourakarmika) ನೂತನ ವಿಶ್ರಾಂತಿ ಗೃಹಗಳ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ (Minister Pradeep Eshwar) ಅವರು ಈ ಕಾರ್ಯಕ್ರಮಕ್ಕೆ ಚಾಲನೆ ಕೊಡುವ ಮುನ್ನ ಪೌರಕಾರ್ಮಿಕರೋರ್ವರ ಪಾದಗಳನ್ನು ತೊಳೆದು ಮನಃಪೂರ್ವಕವಾಗಿ ಅವರಿಗೆ ಗೌರವ ಸಮರ್ಪಿಸಿದರು ಜೊತೆಗೆ ಕಾರ್ಮಿಕರ ಸ್ವಚ್ಛತಾ ಕಾರ್ಯವನ್ನು ಶ್ಲಾಘಿಸಿ ಮಾತನಾಡಿದರು. ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಚುನಾವಣೆ ಸಮಯದಿಂದಲೂ ಕೂಡ ಕರ್ನಾಟಕದ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಾಕ್ ಚಾತುರ್ಯದಿಂದಲೇ…

Read More “ಪೌರ ಕಾರ್ಮಿಕರ ಪಾದ ಪೂಜೆ ಮಾಡಿದ ಶಾಸಕ ಪ್ರದೀಪ್ ಈಶ್ವರ್.!” »

Viral News

ಬೇರೆಯದ್ದಕ್ಕೆಲ್ಲಾ ಕೋಟಿ ಕೋಟಿ ಖರ್ಚು, ಹಿಂದೂ ಉತ್ಸವಗಳು ಮಾತ್ರ ಸಿಂಪಲ್ ಎಂದು ಸರಳ ದಸರಾ ನಿರ್ಧಾರದ ಬಗ್ಗೆ ಆಕ್ರೋ-ಶ ವ್ಯಕ್ತಪಡಿಸಿದ ಯತ್ನಾಳ್‌.!

Posted on September 23, 2023 By Admin No Comments on ಬೇರೆಯದ್ದಕ್ಕೆಲ್ಲಾ ಕೋಟಿ ಕೋಟಿ ಖರ್ಚು, ಹಿಂದೂ ಉತ್ಸವಗಳು ಮಾತ್ರ ಸಿಂಪಲ್ ಎಂದು ಸರಳ ದಸರಾ ನಿರ್ಧಾರದ ಬಗ್ಗೆ ಆಕ್ರೋ-ಶ ವ್ಯಕ್ತಪಡಿಸಿದ ಯತ್ನಾಳ್‌.!
ಬೇರೆಯದ್ದಕ್ಕೆಲ್ಲಾ ಕೋಟಿ ಕೋಟಿ ಖರ್ಚು, ಹಿಂದೂ ಉತ್ಸವಗಳು ಮಾತ್ರ ಸಿಂಪಲ್ ಎಂದು ಸರಳ ದಸರಾ ನಿರ್ಧಾರದ ಬಗ್ಗೆ ಆಕ್ರೋ-ಶ ವ್ಯಕ್ತಪಡಿಸಿದ ಯತ್ನಾಳ್‌.!

  ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವುದರಿಂದ ಬರದ ಪರಿಸ್ಥಿತಿ (drought) ಎದುರಾಗಿದೆ. ರೈತಾಪಿ ವರ್ಗವು ಕೂಡ ಬಹಳ ದುಃಖದಲ್ಲಿದ್ದು ಇದೇ ಕಾರಣಕ್ಕಾಗಿ ಇಷ್ಟು ವರ್ಷಗಳ ಕಾಲ ಅದ್ದೂರಿಯಾಗಿ ಆಚರಣೆ ಮಾಡುತ್ತಿದ್ದ ನಾಡ ಹಬ್ಬ ದಸರಾವನ್ನು (Dasara Celebration Simple) ಸರಳವಾಗಿ ಮತ್ತು ಅರ್ಥಪೂರ್ಣವಾಗಿ ಮಾಡಲು ಸರ್ಕಾರ ನಿರ್ಧಾರ ಮಾಡಿದೆ. ಇದರ ಜೊತೆಗೆ ನವೆಂಬರ್ ತಿಂಗಳಿನಲ್ಲಿ ನಡೆಯಬೇಕಾಗಿದ್ದ ಹಂಪಿ ಉತ್ಸವವನ್ನು (Hampi Uthasava postponed) ಕೂಡ ಫೆಬ್ರವರಿ 2024ಕ್ಕೆ ಮುಂದೂಡಲಾಗಿದ್ದು ಆಗಿನ ಪರಿಸ್ಥಿತಿಯನ್ನು ಅವಲೋಕನೆ ಮಾಡಿ…

Read More “ಬೇರೆಯದ್ದಕ್ಕೆಲ್ಲಾ ಕೋಟಿ ಕೋಟಿ ಖರ್ಚು, ಹಿಂದೂ ಉತ್ಸವಗಳು ಮಾತ್ರ ಸಿಂಪಲ್ ಎಂದು ಸರಳ ದಸರಾ ನಿರ್ಧಾರದ ಬಗ್ಗೆ ಆಕ್ರೋ-ಶ ವ್ಯಕ್ತಪಡಿಸಿದ ಯತ್ನಾಳ್‌.!” »

Viral News

ಕಾವೇರಿ ಸಂಕಷ್ಟಕ್ಕೆ ಪರಿಹಾರ ಅಂದ್ರೆ ಮೇಕೆದಾಟು ಯೋಜನೆ ಜಾರಿಗೆ ತರೋದು.! ಕೇಂದ್ರ ಸರ್ಕಾರ ಇದಕ್ಕೆ ಅನುಮತಿ ನೀಡಲಿ.! ಡಿಕೆಶಿ ಆಗ್ರಾಹ.!

Posted on September 23, 2023 By Admin No Comments on ಕಾವೇರಿ ಸಂಕಷ್ಟಕ್ಕೆ ಪರಿಹಾರ ಅಂದ್ರೆ ಮೇಕೆದಾಟು ಯೋಜನೆ ಜಾರಿಗೆ ತರೋದು.! ಕೇಂದ್ರ ಸರ್ಕಾರ ಇದಕ್ಕೆ ಅನುಮತಿ ನೀಡಲಿ.! ಡಿಕೆಶಿ ಆಗ್ರಾಹ.!
ಕಾವೇರಿ ಸಂಕಷ್ಟಕ್ಕೆ ಪರಿಹಾರ ಅಂದ್ರೆ ಮೇಕೆದಾಟು ಯೋಜನೆ ಜಾರಿಗೆ ತರೋದು.! ಕೇಂದ್ರ ಸರ್ಕಾರ ಇದಕ್ಕೆ ಅನುಮತಿ ನೀಡಲಿ.! ಡಿಕೆಶಿ ಆಗ್ರಾಹ.!

  ಈ ವರ್ಷ ರಾಜ್ಯದಲ್ಲಿ ಕಳೆದ 130 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆ ಬಿದ್ದು ಬರದ (drought) ಪರಿಸ್ಥಿತಿ ಎದುರಾಗಿದೆ. ರಾಜ್ಯದ ಜಲಾಶಯಗಳಲ್ಲಿ (dam) ನೀರಿನ ಪ್ರಮಾಣಕ್ಕೂ ಕುಸಿಯುತ್ತಿರುವುದರಿಂದ ತಮಿಳುನಾಡಿಗೆ (Thamilunadu) ಹರಿಸಬೇಕಾದ ನೀರನ್ನು ಬಿಡಬಾರದು ಎಂದು ಕಾವೇರಿ ಕೊಳ್ಳದ ರೈತರು (farmers) ಪ್ರತಿಭಟನೆಗೆ ಇಳಿದಿದ್ದಾರೆ. ಇದರ ಜೊತೆಗೆ ರಾಜ್ಯದ ರೈತ ಸಂಘಗಳು, ಸಿನಿಮಾ ತಾರೆಯರು, ಕನ್ನಡ ಪರ ಸಂಘಟನೆಗಳು ಸರ್ಕಾರವನ್ನು ಖಂಡಿಸಿ ಹೋರಾಟಕ್ಕೆ ಇಳಿದಿವೆ. ಸರ್ಕಾರವು ಕೂಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಹಿಂದಿನ ಆದೇಶದಂತೆ ನೀರು…

Read More “ಕಾವೇರಿ ಸಂಕಷ್ಟಕ್ಕೆ ಪರಿಹಾರ ಅಂದ್ರೆ ಮೇಕೆದಾಟು ಯೋಜನೆ ಜಾರಿಗೆ ತರೋದು.! ಕೇಂದ್ರ ಸರ್ಕಾರ ಇದಕ್ಕೆ ಅನುಮತಿ ನೀಡಲಿ.! ಡಿಕೆಶಿ ಆಗ್ರಾಹ.!” »

Viral News

ನಮ್ಮನ್ನ ಕೆಣಕಿದ್ರೆ ಮಸೀದಿಲೂ ಗಣೇಶನನ್ನು ಕೂರಿಸ್ತಿವಿ ಅಷ್ಟೇ, ಪ್ರಮೋದ್ ಮುತಾಲಿಕ್ ರಿಂದ ಎಚ್ಚರಿಕೆಯ ಸಂದೇಶ.!

Posted on September 22, 2023 By Admin No Comments on ನಮ್ಮನ್ನ ಕೆಣಕಿದ್ರೆ ಮಸೀದಿಲೂ ಗಣೇಶನನ್ನು ಕೂರಿಸ್ತಿವಿ ಅಷ್ಟೇ, ಪ್ರಮೋದ್ ಮುತಾಲಿಕ್ ರಿಂದ ಎಚ್ಚರಿಕೆಯ ಸಂದೇಶ.!
ನಮ್ಮನ್ನ ಕೆಣಕಿದ್ರೆ ಮಸೀದಿಲೂ ಗಣೇಶನನ್ನು ಕೂರಿಸ್ತಿವಿ ಅಷ್ಟೇ, ಪ್ರಮೋದ್ ಮುತಾಲಿಕ್ ರಿಂದ ಎಚ್ಚರಿಕೆಯ ಸಂದೇಶ.!

  ಸಾಕಷ್ಟು ವಿರೋಧಗಳ ನಡುವೆಯೂ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ (Hubballi Idgah Maidan) ಹಿಂದೂ ಸಮಾಜದಿಂದ ಗಣೇಶನನ್ನು (Ganesha festival) ಪ್ರತಿಷ್ಠಾಪಿಸಿ ಅದ್ದೂರಿ ಆಚರಣೆಯಿಂದ ಅದೇ ರೀತಿ ಸಾಂಪ್ರದಾಯಿಕವಾಗಿ ವಿಸರ್ಜನೆ ಮಾಡಲಾಗಿದೆ. ವಿಸರ್ಜನೆ ಮಾಡುವ ಮುನ್ನ ಪೂಜೆ ನೆರವೇರಿಸಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ (Shri Rama Sena founder Pramod Muthalik) ಅವರು ಮಾಧ್ಯಮಗಳ ಜೊತೆ (press meet) ಮಾತನಾಡಿದ್ದಾರೆ. ಈ ವೇಳೆ ಅವರು ಈಗ ಮೈದಾನದಲ್ಲಿ ಗಣೇಶನನ್ನು ಪ್ರತಿಷ್ಠಾಪಿಸುವುದರ…

Read More “ನಮ್ಮನ್ನ ಕೆಣಕಿದ್ರೆ ಮಸೀದಿಲೂ ಗಣೇಶನನ್ನು ಕೂರಿಸ್ತಿವಿ ಅಷ್ಟೇ, ಪ್ರಮೋದ್ ಮುತಾಲಿಕ್ ರಿಂದ ಎಚ್ಚರಿಕೆಯ ಸಂದೇಶ.!” »

Viral News

ಪ್ರಕಾಶ್ ರಾಜ್ ಗೆ ಜೀವ ಬೆದರಿಕೆ, ವಿಕ್ರಂ ಟಿವಿ ವಾಹಿನಿ ವಿರುದ್ಧ FIR ದಾಖಲು.!

Posted on September 22, 2023 By Admin No Comments on ಪ್ರಕಾಶ್ ರಾಜ್ ಗೆ ಜೀವ ಬೆದರಿಕೆ, ವಿಕ್ರಂ ಟಿವಿ ವಾಹಿನಿ ವಿರುದ್ಧ FIR ದಾಖಲು.!
ಪ್ರಕಾಶ್ ರಾಜ್ ಗೆ ಜೀವ ಬೆದರಿಕೆ, ವಿಕ್ರಂ ಟಿವಿ ವಾಹಿನಿ ವಿರುದ್ಧ FIR ದಾಖಲು.!

  ಬಹುಭಾಷ ನಟ ಪ್ರಕಾಶ್ ರಾಜ್ (Prakash Raj) ಅವರು ಸಿನಿಮಾ ವಿಚಾರವಾಗಿ ಮಾತ್ರವಲ್ಲದೆ ಕೆಲವು ವಿವಾದಾತ್ಮಕ ಹೇಳಿಕೆಗಳನ್ನು (Controversy) ಕೊಡುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಯಾವಾಗಲೂ ಚರ್ಚೆಯಲ್ಲಿರುವ ನಟರಾಗಿದ್ದಾರೆ. ಹಲವು ವರ್ಷಗಳಿಂದಲೂ ಕೂಡ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವ ಪ್ರಕಾಶ್ ರಾಜ್ ಅವರು ದೇಶದ ಆಗುಹೋಗುಗಳ ಬಗ್ಗೆ ತಮ್ಮಅಭಿಪ್ರಾಯ ನಿಲುವುಗಳನ್ನು ತಮಗೆ ತೋಚಿದಂತೆ ನೀಡುತ್ತಿದ್ದಾರೆ. ಇದರ ವಿರುದ್ಧ ಅನೇಕರಿಗೆ ಅಸಮಾಧಾನ ಇದ್ದು, ಅವರ ಹೇಳಿಕೆಗಳನ್ನು ಖಂಡಿಸಿ ತರಾಟೆಗೆ ತೆಗೆದುಕೊಳ್ಳುವುದು ಇದ್ದೇ ಇದೆ. ಇತ್ತೀಚಿಗೆ ಅವರು ISRO ನಡೆಸಿದ…

Read More “ಪ್ರಕಾಶ್ ರಾಜ್ ಗೆ ಜೀವ ಬೆದರಿಕೆ, ವಿಕ್ರಂ ಟಿವಿ ವಾಹಿನಿ ವಿರುದ್ಧ FIR ದಾಖಲು.!” »

Viral News

ನನ್ನ ತಂದೆ ವರುಣದಲ್ಲಿ ಕುಕ್ಕರ್, ಇಸ್ತ್ರಿ ಪೆಟ್ಟಿಗೆ ವಿತರಣೆ ಮಾಡಿದ್ದರು.! ವಿವಾದಾತ್ಮಕ ಹೇಳಿಕೆ ನೀಡಿದ ಡಾ.ಯತೀಂದ್ರ ಸಿದ್ದರಾಮಯ್ಯ.!

Posted on September 22, 2023September 22, 2023 By Admin No Comments on ನನ್ನ ತಂದೆ ವರುಣದಲ್ಲಿ ಕುಕ್ಕರ್, ಇಸ್ತ್ರಿ ಪೆಟ್ಟಿಗೆ ವಿತರಣೆ ಮಾಡಿದ್ದರು.! ವಿವಾದಾತ್ಮಕ ಹೇಳಿಕೆ ನೀಡಿದ ಡಾ.ಯತೀಂದ್ರ ಸಿದ್ದರಾಮಯ್ಯ.!
ನನ್ನ ತಂದೆ ವರುಣದಲ್ಲಿ ಕುಕ್ಕರ್, ಇಸ್ತ್ರಿ ಪೆಟ್ಟಿಗೆ ವಿತರಣೆ ಮಾಡಿದ್ದರು.! ವಿವಾದಾತ್ಮಕ ಹೇಳಿಕೆ ನೀಡಿದ ಡಾ.ಯತೀಂದ್ರ ಸಿದ್ದರಾಮಯ್ಯ.!

ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ (Nanjanagudu) ಸೆಪ್ಟೆಂಬರ್ 15ರಂದು ತಾಲೂಕು ಮಡಿವಾಳರ ಸಮುದಾಯ ಭವನ ಕಚೇರಿ ಉದ್ಘಾಟನೆ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗಿಯಾಗಿದ್ದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷ ಡಾ. ಯತೀಂದ್ರ ಸಿದ್ದರಾಮಯ್ಯ (Dr. Yatheendra Siddaramaih) ಅವರು ಕಾರ್ಯಕ್ರಮದಲ್ಲಿ ಭಾಷಣ ಮಾಡಿರುವ ವೇಳೆ ನೀಡಿರುವ ಹೇಳಿಕೆಯ ವಿಡಿಯೋ ಒಂದು ವೈರಲ್ ಆಗಿ ಕಳೆದ ಮಂಗಳವಾರದಿಂದ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದು ರಾಜ್ಯ ರಾಜಕಾರಣದಲ್ಲಿ…

Read More “ನನ್ನ ತಂದೆ ವರುಣದಲ್ಲಿ ಕುಕ್ಕರ್, ಇಸ್ತ್ರಿ ಪೆಟ್ಟಿಗೆ ವಿತರಣೆ ಮಾಡಿದ್ದರು.! ವಿವಾದಾತ್ಮಕ ಹೇಳಿಕೆ ನೀಡಿದ ಡಾ.ಯತೀಂದ್ರ ಸಿದ್ದರಾಮಯ್ಯ.!” »

Viral News

ಸರ್ಕಾರಿ ಯೋಜನೆಯ ದುರಪಯೋಗ; ಮಹಿಳೆಯರಿಗೆ KSRTC ಬಸ್‌ನಲ್ಲಿ ಉಚಿತ ಪ್ರಯಾಣ ಅಂತಾ ಬುರ್ಖಾ ಧರಿಸಿ ಬಂದ ಹಿಂದು ವ್ಯಕ್ತಿ.!

Posted on July 8, 2023 By Admin No Comments on ಸರ್ಕಾರಿ ಯೋಜನೆಯ ದುರಪಯೋಗ; ಮಹಿಳೆಯರಿಗೆ KSRTC ಬಸ್‌ನಲ್ಲಿ ಉಚಿತ ಪ್ರಯಾಣ ಅಂತಾ ಬುರ್ಖಾ ಧರಿಸಿ ಬಂದ ಹಿಂದು ವ್ಯಕ್ತಿ.!
ಸರ್ಕಾರಿ ಯೋಜನೆಯ ದುರಪಯೋಗ; ಮಹಿಳೆಯರಿಗೆ KSRTC ಬಸ್‌ನಲ್ಲಿ ಉಚಿತ ಪ್ರಯಾಣ ಅಂತಾ ಬುರ್ಖಾ ಧರಿಸಿ ಬಂದ ಹಿಂದು ವ್ಯಕ್ತಿ.!

  ಸರ್ಕಾರದ ಯೋಜನೆಗಳನ್ನು ಪಡೆಯಲು ಜನರು ನಕಲಿ ಆಧಾರ್, ವೋಟರ್ ಐಡಿ ಸೇರಿದಂತೆ ಅನೇಕ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ಸಿಕ್ಕಿಬಿದ್ದ ಸಾಕಷ್ಟು ನಿದರ್ಶನಗಳಿವೆ. ಆದರೆ, ಇಲ್ಲೊಬ್ಬ ವ್ಯಕ್ತಿ ಮಹಿಳೆಯರಿಗೆ ಉಚಿತ ಸರ್ಕಾರಿ ಬಸ್‌ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆಯ ಲಾಭ ಪಡೆಯಲು ತನ್ನ ವೇಷ ಬದಲಿಸಿಕೊಂಡಿದ್ದಾನೆ. ಬುರ್ಖಾ ಧರಿಸಿಕೊಂಡ ಪುರುಷ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ ಕುಂದಗೋಳ ತಾಲೂಕಿನ ಸಂಶಿ ಬಸ್ ನಿಲ್ದಾಣದಲ್ಲಿ ಘಟನೆ ನಡೆಯಿತು. ಗ್ರಾಮದ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ಕುಳಿತಿದ್ದ ಪ್ರಯಾಣಿಕರು ಹಾಗೂ ಗ್ರಾಮಸ್ಥರು, ಬುರ್ಖಾಧಾರಿಯ…

Read More “ಸರ್ಕಾರಿ ಯೋಜನೆಯ ದುರಪಯೋಗ; ಮಹಿಳೆಯರಿಗೆ KSRTC ಬಸ್‌ನಲ್ಲಿ ಉಚಿತ ಪ್ರಯಾಣ ಅಂತಾ ಬುರ್ಖಾ ಧರಿಸಿ ಬಂದ ಹಿಂದು ವ್ಯಕ್ತಿ.!” »

Viral News

Posts pagination

Previous 1 … 13 14 15 … 20 Next
  • Home
  • About Us!
  • Contact Us !
  • Privacy Policy
  • Disclaimer
  • Terms and Conditions

Recent Posts

  • Ramya: ನಾವು ಎಲ್ಲಾ ಮುಸಲ್ಮಾನರನ್ನು ಕೆಟ್ಟವರು ಅಂತ ಹೇಳೋಕೆ ಆಗಲ್ಲ.! ನಟಿ ರಮ್ಯಾ !
  • Hema: ಫಿಕ್ಸ್ ಆಗಿದ್ದ ಮದುವೆ ಕ್ಯಾನ್ಸಲ್ ಆಯ್ತು.! ದುಡ್ಡು ತಗೊಂಡ ಫ್ರೆಂಡ್ ಕ್ಯಾರೆಕ್ಟರ್ ಬಗ್ಗೆ ಮಾತಡ್ದ.! ಆ್ಯಂಕರ್ ಹೇಮ ಜೀವನದಲ್ಲಿ ಬಂದ ಕಷ್ಟಗಳೆಷ್ಟು ಗೊತ್ತಾ.?
  • Dr Rajkumar: ಅಣ್ಣಾವ್ರು, ಅಂಬಿ, ಶಂಕ್ರಣ್ಣ, ವಿಷ್ಣುದಾದಾ ಒಟ್ಟಿಗೆ ನಟಿಸಬೇಕಿದ್ದ ಸಿನಿಮಾ ಯಾವುದು ಕಥೆ ಏನಾಯ್ತು ಗೊತ್ತಾ.?
  • Anupama Gowda: ಇನ್ನೂ ಮದುವೆಯಾಗದೇ ಇರುವುದಕ್ಕೆ ಕಾರಣ ಈ ಬಿಚ್ಚಿಟ ಅನುಪಮ ಗೌಡ.!
  • Prema: ಕೊನೆಗೂ ಡಿ’ವೋ’ರ್ಸ್ ಬಗ್ಗೆ ಮಾತನಾಡಿದ ನಟಿ ಪ್ರೇಮ.! ಅಷ್ಟಕ್ಕೂ ನಟಿ ಬಾಳಲ್ಲಿ ನಡೆದದ್ದೇನು ನೋಡಿ.!

Copyright © 2025 Namma Sandalwood.

Powered by PressBook WordPress theme