Skip to content

Namma Sandalwood

  • Home
  • Viral News
  • Useful Information
  • cinema news
  • Entertainment
  • News
  • Devotional
  • Serial News
  • Job News
  • Toggle search form

ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ನಿಮ್ಮ ಖಾತೆಗೆ ಬಂದಿಲ್ಲ ಎಂದರೆ ಹೀಗೆ ಮಾಡಿ ಪಡೆಯಿರಿ.

Posted on August 13, 2023 By Admin No Comments on ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ನಿಮ್ಮ ಖಾತೆಗೆ ಬಂದಿಲ್ಲ ಎಂದರೆ ಹೀಗೆ ಮಾಡಿ ಪಡೆಯಿರಿ.

ಅನ್ನ ಭಾಗ್ಯ ಯೋಜನೆಯ ಅಡಿಯಲ್ಲಿ ಈಗಾಗಲೇ ಸಾಕಷ್ಟು ಜನರು ಅಕ್ಕಿಯ ಹಣವನ್ನು ಪಡೆದುಕೊಂಡಿದ್ದಾರೆ ಇನ್ನು ಸಾಕಷ್ಟು ಜನರಿಗೆ ಯೋಜನೆಯ ಅಡಿಯಲ್ಲಿ ಹಣ ವರ್ಗಾವಣೆಯಾಗಿಲ್ಲ, ನಿಮ್ಮ ಖಾತೆಗೆ ಹಣ ಬಂದಿದ್ದೀಯೋ ಇಲ್ಲವೋ ಎಂದು ಕೂಡಲೇ ಚೆಕ್ ಮಾಡಿಕೊಳ್ಳಿ ಒಂದು ವೇಳೆ ನಿಮ್ಮ ಖಾತೆಗೆ ಹಣ ಬರದೆ ಇದ್ದರೆ ಏನು ಮಾಡಬೇಕು ಎಂಬಂತಹ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ತಿಳಿಸುತ್ತಿದ್ದೇವೆ.

ರಾಜ್ಯದಲ್ಲಿ ಅಕ್ಕಿಯ ಕೊರತೆಯಿಂದ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಆ ಹಣವನ್ನು ಜಮಾ ಮಾಡಲು ಸರ್ಕಾರ ನಿರ್ಧಾರವನ್ನು ಕೈಗೊಂಡಿತ್ತು ಇದಕ್ಕೆ ಸಿದ್ದರಾಮಯ್ಯ ಅವರು ಸಹ ಚಾಲನೆಯನ್ನು ನೀಡಿದ್ದರು ಹಾಗೆಯೇ ಎಲ್ಲಾ ಬಿಪಿಎಲ್ ಕಾರ್ಡ್ ದಾರರಿಗೆ ಹಣವನ್ನು ವರ್ಗಾವಣೆ ಮಾಡಿದರು.

ಹಂತ ಹಂತವಾಗಿ ಈ ಹಣ ವರ್ಗಾವಣೆ ಆಗುತ್ತದೆ ನಿಮ್ಮ ಖಾತೆಗೆ ಹಣ ವರ್ಗಾವಣೆ ಆಗಿದೆಯೇ ಎಷ್ಟು ಹಣ ಬಂದಿದೆ ಯಾರ ಖಾತೆಗೆ ಹಣ ವರ್ಗಾವಣೆ ಆಗುತ್ತದೆ ಎಂದು ನೀವು ತಿಳಿಯಲು ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ತಿಳಿದುಕೊಳ್ಳಬಹುದು ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಈಗಾಗಲೇ ಒಂದು ಕೋಟಿ ಕುಟುಂಬಗಳಿಗೆ ಹಣವನ್ನು ವರ್ಗಾವಣೆ ಮಾಡಲಾಗಿದೆ.

ಸುಮಾರು 566 ಕೋಟಿ ಹಣವನ್ನು ವರ್ಗಾಯಿಸಿದ್ದಾರೆ ಎಂದು ಸಚಿವ ಮುನಿಯಪ್ಪ ಅವರು ತಿಳಿಸಿದ್ದಾರೆ ರಾಜ್ಯದಲ್ಲಿ 1.28 ಕೋಟಿ ಪಡಿತರ ಚೀಟಿ ಕುಟುಂಬಗಳಲ್ಲಿ 4.42 ಕೋಟಿ ಫಲಾನುಭವಿಗಳು ಇದ್ದಾರೆ. ಇದುವರೆಗೆ ಒಂದು ಕೋಟಿ ಕುಟುಂಬಗಳಿಗೆ 566 ಕೋಟಿ ರೂಪಾಯಿ ಹಣವನ್ನು ವರ್ಗಾವಣೆ ಮಾಡಲಾಗಿದೆ ಇದರಿಂದ 3.50 ಕೋಟಿ ಫಲಾನುಭವಿಗಳಿಗೆ ಅನುಕೂಲವಾಗಿದೆ ಎಂದು ಮಾಹಿತಿಯನ್ನು ನೀಡಿದ್ದಾರೆ.

3,40,425 ಫಲಾನುಭವಿಗಳಿಗೆ ಬ್ಯಾಂಕ್ ಖಾತೆ ಚಾಲ್ತಿಯಲ್ಲಿ ಇಲ್ಲ, 19,02,725 ಪಡಿತರ ಚೀಟಿಗಳಿಗೆ ಆಧಾರ್ ಕಾರ್ಡ್ ಜೋಡಣೆ ಆಗಿಲ್ಲ ಮತ್ತು ಅನರ್ಹ ಪಡಿತರ ಚೀಟಿ ಆಗಿವೆ ಇವರಿಗೆ ಹಣ ಖಾತೆಗೆ ಹಾಕಿಲ್ಲ ಎಂದು ಮಾಹಿತಿಯನ್ನು ನೀಡಿದ್ದಾರೆ ಇನ್ನು ಕೆಲವರ ಖಾತೆಗೆ ಮಾತ್ರ ಈ ಹಣ ಬಂದಿಲ್ಲ ಇದರ ಬಗ್ಗೆ ಜನರಿಗೆ ಸರಿಯಾದ ಮಾಹಿತಿ ಕೂಡ ಇಲ್ಲ

ಆಧಾರ್ ಕಾರ್ಡ್ ರೇಷನ್ ಕಾರ್ಡ್ ಹಾಗೂ ಮೊಬೈಲ್ ನಂಬರ್ ಲಿಂಕ್ ಆಗಿದ್ದರೂ ಕೂಡ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ ಎನ್ನುವಂತಹ ಆತಂಕ ಹಲವರಲ್ಲಿ ಸೃಷ್ಟಿಯಾಗಿದೆ ಈ ಗೊಂದಲವನ್ನು ಎಲ್ಲಿ ಪರಿಹರಿಸಿ ಪರಿಹರಿಸಿಕೊಳ್ಳಬೇಕು ಎಂದು ಜನರು ತಿಳಿಯದೆ ಕೂತಿದ್ದಾರೆ.

ಅನ್ನಭಾಗ್ಯ ಯೋಜನೆಯ ಹಣವನ್ನು ಪಡೆದುಕೊಳ್ಳಲು ನೀವು ಈ ಕೆಲಸಗಳನ್ನು ಕಡ್ಡಾಯವಾಗಿ ಮಾಡಿರಲೇಬೇಕು.

° ನಿಮ್ಮ ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಜೋಡಣೆ ಆಗಿರಬೇಕು ° ° ನಿಮ್ಮ ಅಕೌಂಟ್ಗೆ ಆಧಾರ್ ಕಾರ್ಡ್ ಲಿಂಕ್ ಆಗಿರಬೇಕು
° ಪಡಿತರ ಚೀಟಿಯಲ್ಲಿ ಇರುವ ಮುಖ್ಯಸ್ಥನ ಹೆಸರಿನಲ್ಲಿ ಬ್ಯಾಂಕ್ ಖಾತೆಯನ್ನು ತೆರೆದಿರಬೇಕು

ಸರ್ಕಾರವು ಈ ಮೊದಲೇ ತಿಳಿಸಿರುವ ಹಾಗೆ ಬಿಪಿಎಲ್ ಅಥವಾ ಅಂತ್ಯೋದಯ ರೇಷನ್ ಕಾರ್ಡಿಗೆ ಬ್ಯಾಂಕ್ ಖಾತೆ ಲಿಂಕ್ ಆಗಿರುವ ಆಧಾರ್ ಜೋಡಣೆ ಆಗದೆ ಇರುವಂತಹ ಪಕ್ಷದಲ್ಲಿ ನಿಮಗೆ ಹಣ ಬರಲು ಸಾಧ್ಯವಿಲ್ಲ ಎಂದು ತಿಳಿಸಿತ್ತು. ಹಾಗಾಗಿ ಅನ್ನಭಾಗ್ಯ ಹಣದ ಸ್ಟೇಟಸ್ ಅನ್ನು ತಿಳಿದುಕೊಂಡು ಈಗಾಗಲೇ ತಿದ್ದುಪಡಿ ಇದ್ದಲ್ಲಿ ಅಥವಾ ಜೋಡಣೆ ಮಾಡುವುದು ಬಾಕಿ ಇದ್ದಲ್ಲಿ ಈಗಾಗಲೇ ಎಲ್ಲಾ ಕೆಲಸವನ್ನು ಮುಗಿಸಿಕೊಂಡು ಮುಂದಿನ ತಿಂಗಳ ಹಣವನ್ನು ನೀವು ಪಡೆದುಕೊಳ್ಳಬಹುದು ಎಂದು ತಿಳಿಸಿದಾಗಿದೆ. ಈ ವಿಷಯದ ಬಗ್ಗೆ ನಿಮ್ಮ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ಕಾಮೆಂಟ್ಸ್ ಮೂಲಕ ತಿಳಿಸಿ.

News Tags:Annabhagya yojan

Post navigation

Previous Post: ಫ್ರೀ ವಿದ್ಯುತ್ ಬಿಲ್ ಬಂದಿಲ್ಲ ಎಂದು ತಲೆಕೆಡಿಸಿ ಕೊಂಡಿದ್ದೀರಾ.? ಹಾಗಾದರೆ ಈ ಮಾಹಿತಿ ತಪ್ಪದೆ ತಿಳಿದುಕೊಳ್ಳಿ.
Next Post: ಶಕ್ತಿ ಯೋಜನೆಯ ಅಡಿಯಲ್ಲಿ ಉಚಿತ ಬಸ್ ಪ್ರಯಾಣಕ್ಕಾಗಿ ಬಸ್ ಪಾಸ್ ವಿತರಣೆ, ಕೂಡಲೇ ಅರ್ಜಿ ಸಲ್ಲಿಸಿ.

Leave a Reply Cancel reply

Your email address will not be published. Required fields are marked *

  • Home
  • About Us!
  • Contact Us !
  • Privacy Policy
  • Disclaimer
  • Terms and Conditions

Recent Posts

  • Ramya: ನಾವು ಎಲ್ಲಾ ಮುಸಲ್ಮಾನರನ್ನು ಕೆಟ್ಟವರು ಅಂತ ಹೇಳೋಕೆ ಆಗಲ್ಲ.! ನಟಿ ರಮ್ಯಾ !
  • Hema: ಫಿಕ್ಸ್ ಆಗಿದ್ದ ಮದುವೆ ಕ್ಯಾನ್ಸಲ್ ಆಯ್ತು.! ದುಡ್ಡು ತಗೊಂಡ ಫ್ರೆಂಡ್ ಕ್ಯಾರೆಕ್ಟರ್ ಬಗ್ಗೆ ಮಾತಡ್ದ.! ಆ್ಯಂಕರ್ ಹೇಮ ಜೀವನದಲ್ಲಿ ಬಂದ ಕಷ್ಟಗಳೆಷ್ಟು ಗೊತ್ತಾ.?
  • Dr Rajkumar: ಅಣ್ಣಾವ್ರು, ಅಂಬಿ, ಶಂಕ್ರಣ್ಣ, ವಿಷ್ಣುದಾದಾ ಒಟ್ಟಿಗೆ ನಟಿಸಬೇಕಿದ್ದ ಸಿನಿಮಾ ಯಾವುದು ಕಥೆ ಏನಾಯ್ತು ಗೊತ್ತಾ.?
  • Anupama Gowda: ಇನ್ನೂ ಮದುವೆಯಾಗದೇ ಇರುವುದಕ್ಕೆ ಕಾರಣ ಈ ಬಿಚ್ಚಿಟ ಅನುಪಮ ಗೌಡ.!
  • Prema: ಕೊನೆಗೂ ಡಿ’ವೋ’ರ್ಸ್ ಬಗ್ಗೆ ಮಾತನಾಡಿದ ನಟಿ ಪ್ರೇಮ.! ಅಷ್ಟಕ್ಕೂ ನಟಿ ಬಾಳಲ್ಲಿ ನಡೆದದ್ದೇನು ನೋಡಿ.!

Copyright © 2025 Namma Sandalwood.

Powered by PressBook WordPress theme