5 ಎಕರೆ ಜಮೀನು ಇರುವ ರೈತರಿಗೆ ಸಂತಸದ ಸುದ್ದಿ, ಸರ್ಕಾರದ ಹೊಸ ಯೋಜನೆ ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭ ಪಡೆದುಕೊಳ್ಳಿ.
ನಮಸ್ಕಾರ ಸ್ನೇಹಿತರೆ ಇಂದಿನ ವಿಶೇಷ ಲೇಖನಕ್ಕೆ ತಮಗೆಲ್ಲರಿಗೂ ಸ್ವಾಗತ ರಾಜ್ಯ ಸರ್ಕಾರವು ರೈತರಿಗೆ ಅನುಕೂಲವಾಗುವಂತಹ ದೃಷ್ಟಿಯಿಂದ ನಾನಾ ರೀತಿಯ ಯೋಜನೆಗಳನ್ನು ಜಾರಿಗೆ ತರುತ್ತಲೇ ಇರುತ್ತದೆ ಪ್ರತಿ ಬಜೆಟ್ ನಲ್ಲಿಯೂ ಸಹ ರೈತರಿಗೆ ಅನುಕೂಲವಾಗುವಂತಹ ಯೋಜನೆಗಳನ್ನು ಜಾರಿಗೆ ತಂದು ಹಣವನ್ನು ಮೀಸಲು ಇಡುತ್ತದೆ ಕೃಷಿಯ ಉತ್ಪಾದನೆಯನ್ನು ಹೆಚ್ಚುವ ಸಲುವಾಗಿ ಹಾಗೆ ಕೃಷಿ ಯಂತ್ರೋಪಕರಣಗಳನ್ನು ಪ್ರೋತ್ಸಾಹಿಸಲು ರಾಜ್ಯ ಸರ್ಕಾರ ಇದೀಗ ಹೊಸ ಯೋಜನೆ ಒಂದನ್ನು ಜಾರಿಗೆ ತಂದಿದೆ. ರೈತರಿಗೆ ಇಂಧನ ವೆಚ್ಚದ ಭಾರವನ್ನು ಕಡಿಮೆ ಮಾಡುವ ಸಲುವಾಗಿ ಡೀಸೆಲ್ ಇಂಧನಕ್ಕೆ…