ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ ಉಚಿತ ನಿವೇಶನ ಪಡೆಯಲು ಇಂದೇ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸುವ ಸಂಪೂರ್ಣ ವಿವರ.
ಕೇಂದ್ರ ಸರ್ಕಾರದ ಯೋಜನೆಗಳಲ್ಲಿ ನನ್ನ ವಸತಿ ಯೋಜನೆ ಒಂದಾಗಿದ್ದು ಗ್ರಾಮೀಣ ಹಾಗೂ ನಗರದ ವಸತಿ ರಹಿತ ಹಾಗೂ ನಿವೇಶನ ರಹಿತ ಬಡ ಜನತೆಗೆ ಕೈಗೆಟಕುವ ಬೆಲೆಯಲ್ಲಿ ಚಿಕ್ಕದಾದಂತಹ ಸುಂದರ ವಾದಂತಹ ಸೂರು ಒದಗಿಸುವುದು ಸರ್ಕಾರದ ಉದ್ದೇಶವಾಗಿದ್ದು ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಅಸಂಘಟಿತ ಕಾರ್ಮಿಕ ವಲಯದಲ್ಲಿ ದುಡಿಯುತ್ತಿರುವಂತಹ ಕಾರ್ಮಿಕರು, ಬಿಡಿ ಕಾರ್ಮಿಕರು, ಆಟೋ ಚಾಲಕರು ಹಾಗೂ ಚಲನಚಿತ್ರರಂಗದ ಕಾರ್ಮಿಕರು, ಸಣ್ಣ ಗುತ್ತಿಗೆದಾರರು ಹೀಗೆ ಬೆಂಗಳೂರು ನಗರ ಜಿಲ್ಲೆಯ ನಿವಾಸಿಗಳಿಗೆ ವಾರ್ಷಿಕ ಆದಾಯ 3 ಲಕ್ಷದ ಒಳಗೆ ಇರುವಂತಹ…