ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡಿರುವವರಿಗೆ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದೆ.
ಸರ್ಕಾರಿ ಜಾಗವನ್ನು ಹೊತ್ತುವರಿ ಮಾಡಿಕೊಂಡಿರುವುದರ ಬಗ್ಗೆ ಸರ್ಕಾರ ಇದೀಗ ಹೊಸ ಒಂದು ತೀರ್ಮಾನವನ್ನು ಕೈಗೊಂಡಿದ್ದು ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡರೆ ಏನೆಲ್ಲ ತೊಂದರೆಗಳು ಎದುರಿಸಬೇಕಾಗುತ್ತದೆ ಎನ್ನುವಂತಹ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ತಿಳಿಸುತ್ತಿದ್ದೇವೆ. ಕೆಲವೊಬ್ಬರು ಸರ್ಕಾರದ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಾಣ ಅಥವಾ ಜಮೀನಿಗಾಗಿ ಒತ್ತುವರಿ ಮಾಡಿಕೊಂಡಿರುತ್ತಾರೆ ಇನ್ನು ಕೆಲವರು ಓಡಾಡುವ ಜಾಗಕ್ಕಾಗಿ ಒತ್ತುವರಿ ಮಾಡಿಕೊಂಡಿರುತ್ತಾರೆ. ಅನಧಿಕೃತವಾಗಿ ಸರ್ಕಾರದ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದರೆ ಅದನ್ನು ತೆರವುಗೊಳಿಸಲಾಗುತ್ತದೆ ಎಂದು ಸುದ್ದಿಗಾರರೊಂದಿಗೆ ಸಚಿವ ಕೃಷ್ಣ ಬೈರೇಗೌಡ ಅವರು…
Read More “ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡಿರುವವರಿಗೆ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದೆ.” »