ಇನ್ಮುಂದೆ ಮೊಬೈಲ್ ಕದ್ದರೆ, ಕಳೆದು ಹೋದರೆ ಟೆನ್ಶನ್ ಬೇಡ, ಸರ್ಕಾರ ನಿಮ್ಮ ಮೊಬೈಲ್ ಹುಡುಕಿ ಕೊಡುತ್ತೆ.! ಹೇಗೆ ಗೊತ್ತ.?
ಕೆಲವು ವರ್ಷಗಳಿಂದ ದೇಶದಲ್ಲಿ ಮೊಬೈಲ್ ಕಳ್ಳತನ ಹೆಚ್ಚಾಗುತ್ತಲೇ ಇದೆ ಎಂದೇ ಹೇಳಬಹುದು. ಇದರ ಬಗ್ಗೆ ಆಲೋಚನೆಯನ್ನು ಮಾಡಿದ ಕೇಂದ್ರ ಟೆಲಿಕಾಂ ಸಚಿವ ಅಶ್ವಿನಿ ವೈಷ್ಣವ್ ಜನರ ಫೋನ್ ಮತ್ತು ಡೇಟಾ ಕಳ್ಳತನಕ್ಕೆ ಪರಿಹಾರ ಕಂಡುಕೊಂಡಿದ್ದಾರೆ. ಪ್ರತಿಯೊಬ್ಬರ ಕೈಯಲ್ಲಿಯೂ ಅಂದರೆ ದಿನದ 24 ಗಂಟೆಯೂ ಸಹ ಮೊಬೈಲ್ ಫೋನ್ ನಮ್ಮ ಬಳಿಯಲ್ಲಿಯೇ ಇರುತ್ತದೆ. ಅದೇನಾದರೂ ಕಳೆದು ಹೋದರೆ ನಮಗೆ ಆಗುವ ಟೆನ್ಶನ್ ಅಷ್ಟಿಷ್ಟಲ್ಲ ಇತ್ತೀಚಿನ ದಿನದಲ್ಲಿ ಜನ ಬೆಲೆ ಬಾಳುವಂತಹ ಒಡವೆ ಹಾಳಾದರೂ ಅಷ್ಟು ಯೋಚನೆ ಮಾಡುವುದಿಲ್ಲ. ಬದಲಿಗೆ…