ಆಸ್ತಿ ರಿಜಿಸ್ಟ್ರೇಷನ್ ನಲ್ಲಿ ಭಾರಿ ದೊಡ್ಡ ಬದಲಾವಣೆ, ಎಲ್ಲ ದಾಖಲಾತಿಗಳು ಇದ್ದರು ಸಹ ರಿಜಿಸ್ಟ್ರೇಷನ್ ನಿಯಮ ಬದಲಿಸಿದ ರಾಜ್ಯ ಸರ್ಕಾರ.
ಆಸ್ತಿಯ ರಿಜಿಸ್ಟ್ರೇಷನ್ ವಿಷಯದಲ್ಲಿ ಇದೀಗ ದೊಡ್ಡ ಬದಲಾವಣೆ, ಕಂದಾಯ ಇಲಾಖೆಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಮುಖ್ಯವಾದ ಅಂಶ ಒಂದನ್ನು ತಿಳಿಸಿಕೊಟ್ಟಿದ್ದಾರೆ ನಾವು ನೋಡಿರುವ ಹಾಗೆ ಸುಳ್ಳು ದಾಖಲೆಯನ್ನು ಕೊಟ್ಟು ಆಸ್ತಿ ರಿಜಿಸ್ಟ್ರೇಷನ್ ಮಾಡಿಸಿಕೊಂಡಿರುತ್ತಾರೆ ಅಂತಹವರಿಗೆ ಈಗ ಶಾ’ಕಿಂ’ಗ್ ನ್ಯೂಸ್. ಇದನ್ನು ಓದಿ:- ಆಟವಾಡುತ್ತಿದ್ದಾಗ ಮೊಬೈಲ್ ಚಾರ್ಜರ್ ಬಾಯಿಗೆ ಹಾಕಿಕೊಂಡು ಕರೆಂಟ್ ಶಾ’ಕ್ ನಿಂದ 8 ತಿಂಗಳ ಕಂದಮ್ಮನ ಬ’ಲಿ. ಕಲ್ಬುರ್ಗಿಯಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನೆ ಮಾಡಲಾಯಿತು. ಈ ಸಂದರ್ಭದಲ್ಲಿ ಕೃಷ್ಣ ಬೈರೇಗೌಡ ಅವರು ಮಾತನಾಡಿ ಸರ್ಕಾರ…