ಇಂದು ರೈತರ ಖಾತೆಗೆ ಎರಡು ಸಾವಿರ ಹಣ ಬಂದು ಸೇರಿದೆ, ಕೂಡಲೇ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಚೆಕ್ ಮಾಡಿಕೊಳ್ಳಿ.
ಕೇಂದ್ರ ಸರ್ಕಾರವು ರೈತರಿಗೆ ಆರ್ಥಿಕವಾಗಿ ನೆರವನ್ನು ನೀಡುವಂತಹ ಸಲುವಾಗಿ PM ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಜಾರಿಗೆ ತಂದಿತು ಈ ಯೋಜನೆಯ ಅಡಿಯಲ್ಲಿ ಪ್ರತಿ ವರ್ಷವೂ ಸಹ ಮೂರು ಕಂತುಗಳಲ್ಲಿ ತಲಾ 2000 ರೂಪಾಯಿಗಳಂತೆ ಒಂದು ವರ್ಷಕ್ಕೆ 6 ಸಾವಿರ ರೂಪಾಯಿಗಳನ್ನು ಫಲಾನುಭವಿ ರೈತರ ಖಾತೆಗೆ ನೇರವಾಗ ಜಮಾ ಮಾಡುವುದಾಗಿ ಸರ್ಕಾರ ತೀರ್ಮಾನವನ್ನು ಕೈಗೊಂಡು ಈ ಯೋಜನೆಯು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. ಇದೇ ವರ್ಷದ ಫೆಬ್ರವರಿ 26ರಂದು ಈ ಯೋಜನೆಯ ಅಡಿಯಲ್ಲಿ 13ನೇ ಕಂತಿನ ಹಣ ಬಿಡುಗಡೆಯಾಗಿದ್ದು ಅದರ…