Skip to content

Namma Sandalwood

  • Home
  • Viral News
  • Useful Information
  • cinema news
  • Entertainment
  • News
  • Devotional
  • Serial News
  • Job News
  • Toggle search form

Tag: Shivarajkumar

ಅಪ್ಪು ಹುಟ್ಟುಹಬ್ಬಕ್ಕೆ ತಮ್ಮನಿಗಾಗಿ ಮನ ಮುಟ್ಟುವ ಪತ್ರವನ್ನು ಬರೆದ ಶಿವಣ್ಣ..! ಈ ಪತ್ರದಲ್ಲಿನ ಸಾಲುಗಳನ್ನು ಓದಿದರೆ ಎಂಥ ಕಲ್ಲು ಹೃದಯವು ಕೂಡ ಕರಗುತ್ತದೆ.

Posted on March 18, 2023 By Admin No Comments on ಅಪ್ಪು ಹುಟ್ಟುಹಬ್ಬಕ್ಕೆ ತಮ್ಮನಿಗಾಗಿ ಮನ ಮುಟ್ಟುವ ಪತ್ರವನ್ನು ಬರೆದ ಶಿವಣ್ಣ..! ಈ ಪತ್ರದಲ್ಲಿನ ಸಾಲುಗಳನ್ನು ಓದಿದರೆ ಎಂಥ ಕಲ್ಲು ಹೃದಯವು ಕೂಡ ಕರಗುತ್ತದೆ.
ಅಪ್ಪು ಹುಟ್ಟುಹಬ್ಬಕ್ಕೆ ತಮ್ಮನಿಗಾಗಿ ಮನ ಮುಟ್ಟುವ ಪತ್ರವನ್ನು ಬರೆದ ಶಿವಣ್ಣ..! ಈ ಪತ್ರದಲ್ಲಿನ ಸಾಲುಗಳನ್ನು ಓದಿದರೆ ಎಂಥ ಕಲ್ಲು ಹೃದಯವು ಕೂಡ ಕರಗುತ್ತದೆ.

  ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಮಾರ್ಚ್ 17 ಬಂತಂದರೆ ಅಪ್ಪುವಿನ ಅಭಿಮಾನಿಗಳು ಸಂಭ್ರಮ ಸಡಗರದಿಂದ ಕೂಡಿರುತ್ತಿದ್ದರು. ಯಾಕೆಂದರೆ ಅದು ಅಪ್ಪುವಿನ birthday. ಪುನೀತ್ ರಾಜಕುಮಾರ್ ಅವರು ಇಹಲೋಕ ತ್ಯಜಿಸಿ ವರ್ಷವೇ ಉರುಳಿದೆ. ಇವರ ಅಕಾಲಿಕ ಮರಣದಿಂದ ಪುಟ್ಟ ಮಕ್ಕಳು, ಮುದುಕರು ಸೇರಿದಂತೆ ಸಾಮಾನ್ಯ ಜನರಿಂದ ಹಿಡಿದು ಸೆಲಬ್ರಿಟಿಗಳವರೆಗೂ ನೋವು ಅನುಭವಿಸಿದವರೇ. ಆದರೆ ಅವರ ನೆನಪುಗಳು ಎಲ್ಲರಲ್ಲಿಯೂ ಮಾಸದೆ ಉಳಿದಿದೆ. ಅಭಿಮಾನಿಗಳು ಪುನೀತ್ ಅವರು ಬದುಕಿದ್ದಾರೆ ಎಂಬ ಯೋಚನೆಯೊಂದಿಗೆ ತಮ್ಮ ಬದುಕನ್ನು ಸಾಗಿಸುತ್ತಿದ್ದಾರೆ. ಇಂದಿಗೂ ಸಹ ಸಭೆ ಸಮಾರಂಭಗಳಲ್ಲಿ…

Read More “ಅಪ್ಪು ಹುಟ್ಟುಹಬ್ಬಕ್ಕೆ ತಮ್ಮನಿಗಾಗಿ ಮನ ಮುಟ್ಟುವ ಪತ್ರವನ್ನು ಬರೆದ ಶಿವಣ್ಣ..! ಈ ಪತ್ರದಲ್ಲಿನ ಸಾಲುಗಳನ್ನು ಓದಿದರೆ ಎಂಥ ಕಲ್ಲು ಹೃದಯವು ಕೂಡ ಕರಗುತ್ತದೆ.” »

Viral News

ನಮ್ಮವ್ರು ಬೇರೆ ಕಡೆ ಹೋದ್ರೆ ತಮಿಳು, ತೆಲಗು, ಹಿಂದಿ, ಮಾತಾಡ್ತೀರ ಆದ್ರೆ ಬೇರೆವ್ರು ಇಲ್ಲಿಗೆ ಬಂದ್ರೆ ಕನ್ನಡ ಯಾಕೆ ಮಾತಡಲ್ಲ ಅಂತ ಪ್ರಶ್ನೆ ಕೇಳಿದ್ಕೆ ಉಪ್ಪಿ ಕೊಟ್ಟ ಖಡಕ್ ಉತ್ತರ ಏನ್ ಗೊತ್ತ.

Posted on March 15, 2023 By Admin No Comments on ನಮ್ಮವ್ರು ಬೇರೆ ಕಡೆ ಹೋದ್ರೆ ತಮಿಳು, ತೆಲಗು, ಹಿಂದಿ, ಮಾತಾಡ್ತೀರ ಆದ್ರೆ ಬೇರೆವ್ರು ಇಲ್ಲಿಗೆ ಬಂದ್ರೆ ಕನ್ನಡ ಯಾಕೆ ಮಾತಡಲ್ಲ ಅಂತ ಪ್ರಶ್ನೆ ಕೇಳಿದ್ಕೆ ಉಪ್ಪಿ ಕೊಟ್ಟ ಖಡಕ್ ಉತ್ತರ ಏನ್ ಗೊತ್ತ.
ನಮ್ಮವ್ರು ಬೇರೆ ಕಡೆ ಹೋದ್ರೆ ತಮಿಳು, ತೆಲಗು, ಹಿಂದಿ, ಮಾತಾಡ್ತೀರ ಆದ್ರೆ ಬೇರೆವ್ರು ಇಲ್ಲಿಗೆ ಬಂದ್ರೆ ಕನ್ನಡ ಯಾಕೆ ಮಾತಡಲ್ಲ ಅಂತ ಪ್ರಶ್ನೆ ಕೇಳಿದ್ಕೆ ಉಪ್ಪಿ ಕೊಟ್ಟ ಖಡಕ್ ಉತ್ತರ ಏನ್ ಗೊತ್ತ.

  ‘ಕಬ್ಜ’ ಚಿತ್ರದ ಪ್ರಿ ರಿಲೀಸ್ ಇವೆಂಟ್ ನಲ್ಲಿ ಭಾಷೆಗಳ ಕುರಿತು ರಿಯಲ್ ಸ್ಟಾರ್ ಉಪೇಂದ್ರ ಅವರು ಹೇಳಿದ್ದೇನು ಗೊತ್ತಾ ‘ಕಬ್ಜ’ ಚಿತ್ರದ ಪ್ರೀ ರಿಲೀಸ್ ಇವೆಂಟ್ನ, ಪ್ರೆಸ್ ಮೀಟ್ ನಲ್ಲಿ ಮಾತನಾಡಿರುವ ಉಪೇಂದ್ರ ಅವರು ಸಂದರ್ಶನ ಕಾರರೊಬ್ಬರು ಕೇಳಿದ ಭಾಷೆಯ ಕುರಿತಾದ ಪ್ರಶ್ನೆಗೆ ಉತ್ತರಿಸಿದ್ದಾರೆ. ಕನ್ನಡಿಗರು ಕರ್ನಾಟಕವನ್ನು ಬಿಟ್ಟು ಬೇರೆಡೆ ಹೋದಾಗ ಅವರ ಭಾಷೆಯನ್ನು ಮಾತನಾಡುತ್ತಾರೆ.. ಆದರೆ ಬೇರೆ ಸ್ಟಾರ್ ಗಳು ಕನ್ನಡವನ್ನೇಕೆ ಮಾತನಾಡುವುದಿಲ್ಲ? ಎಂಬ ಪ್ರಶ್ನೆಗೆ ಉತ್ತರಿಸಿದ್ದಾರೆ. ಮಾರ್ಚ್ ತಿಂಗಳಿನಲ್ಲಿಯೇ ರಿಲೀಸ್ ಆಗಲಿರುವ ಕಬ್ಜ…

Read More “ನಮ್ಮವ್ರು ಬೇರೆ ಕಡೆ ಹೋದ್ರೆ ತಮಿಳು, ತೆಲಗು, ಹಿಂದಿ, ಮಾತಾಡ್ತೀರ ಆದ್ರೆ ಬೇರೆವ್ರು ಇಲ್ಲಿಗೆ ಬಂದ್ರೆ ಕನ್ನಡ ಯಾಕೆ ಮಾತಡಲ್ಲ ಅಂತ ಪ್ರಶ್ನೆ ಕೇಳಿದ್ಕೆ ಉಪ್ಪಿ ಕೊಟ್ಟ ಖಡಕ್ ಉತ್ತರ ಏನ್ ಗೊತ್ತ.” »

cinema news

ನಿವೃತ್ತಿ ಬಗ್ಗೆ ಮಾತನಾಡಿದ ಶಿವಣ್ಣ ಹೇಳಿದ್ದೇನು ಗೊತ್ತ.?

Posted on March 5, 2023 By Admin No Comments on ನಿವೃತ್ತಿ ಬಗ್ಗೆ ಮಾತನಾಡಿದ ಶಿವಣ್ಣ ಹೇಳಿದ್ದೇನು ಗೊತ್ತ.?
ನಿವೃತ್ತಿ ಬಗ್ಗೆ ಮಾತನಾಡಿದ ಶಿವಣ್ಣ ಹೇಳಿದ್ದೇನು ಗೊತ್ತ.?

  ಹ್ಯಾಟ್ರಿಕ್ ಹೀರೋ ಶಿವಣ್ಣ (Hatric hero Shiva rajkumar) ಚಂದನವನದ (Sandalwood) ಒಬ್ಬ ಸ್ಟಾರ್ ನಟ ಮೊದಲ ಸಿನಿಮಾ ಆನಂದ್ (Debut Anamd) ಇಂದ ಹಿಡಿದೂ ವೇದ (Recent release Veda movie) ಚಿತ್ರದವರೆಗೂ ಕೂಡ ಇವರ ಸಿನಿಮಾ ಪಟ್ಟಿಯಲ್ಲಿ ಸೂಪರ್ ಹಿಟ್ ಸ್ಥಾನಕ್ಕೇರಿದ ಸಿನಿಮಾಗಳ ಸಂಖ್ಯೆ ಹೆಚ್ಚಾಗಿದೆ. ಆನಂದ್, ಮನಮೆಚ್ಚಿದ ಹುಡುಗಿ, ರಥಸಪ್ತಮಿ, ಜನುಮದ ಜೋಡಿ ಮುಂತಾದ ಪ್ರೇಮ ಕಥೆಗಳಾಗಲಿ ಮುತ್ತಣ್ಣ, ತವರಿಗೆ ಬಾ ತಂಗಿ, ಅಣ್ಣ ತಂಗಿ, ತವರಿನ ಸಿರಿ, ರಿಷಿ ಮುಂತಾದ…

Read More “ನಿವೃತ್ತಿ ಬಗ್ಗೆ ಮಾತನಾಡಿದ ಶಿವಣ್ಣ ಹೇಳಿದ್ದೇನು ಗೊತ್ತ.?” »

cinema news
  • Home
  • About Us!
  • Contact Us !
  • Privacy Policy
  • Disclaimer
  • Terms and Conditions

Recent Posts

  • Ramya: ನಾವು ಎಲ್ಲಾ ಮುಸಲ್ಮಾನರನ್ನು ಕೆಟ್ಟವರು ಅಂತ ಹೇಳೋಕೆ ಆಗಲ್ಲ.! ನಟಿ ರಮ್ಯಾ !
  • Hema: ಫಿಕ್ಸ್ ಆಗಿದ್ದ ಮದುವೆ ಕ್ಯಾನ್ಸಲ್ ಆಯ್ತು.! ದುಡ್ಡು ತಗೊಂಡ ಫ್ರೆಂಡ್ ಕ್ಯಾರೆಕ್ಟರ್ ಬಗ್ಗೆ ಮಾತಡ್ದ.! ಆ್ಯಂಕರ್ ಹೇಮ ಜೀವನದಲ್ಲಿ ಬಂದ ಕಷ್ಟಗಳೆಷ್ಟು ಗೊತ್ತಾ.?
  • Dr Rajkumar: ಅಣ್ಣಾವ್ರು, ಅಂಬಿ, ಶಂಕ್ರಣ್ಣ, ವಿಷ್ಣುದಾದಾ ಒಟ್ಟಿಗೆ ನಟಿಸಬೇಕಿದ್ದ ಸಿನಿಮಾ ಯಾವುದು ಕಥೆ ಏನಾಯ್ತು ಗೊತ್ತಾ.?
  • Anupama Gowda: ಇನ್ನೂ ಮದುವೆಯಾಗದೇ ಇರುವುದಕ್ಕೆ ಕಾರಣ ಈ ಬಿಚ್ಚಿಟ ಅನುಪಮ ಗೌಡ.!
  • Prema: ಕೊನೆಗೂ ಡಿ’ವೋ’ರ್ಸ್ ಬಗ್ಗೆ ಮಾತನಾಡಿದ ನಟಿ ಪ್ರೇಮ.! ಅಷ್ಟಕ್ಕೂ ನಟಿ ಬಾಳಲ್ಲಿ ನಡೆದದ್ದೇನು ನೋಡಿ.!

Copyright © 2025 Namma Sandalwood.

Powered by PressBook WordPress theme