Skip to content

Namma Sandalwood

  • Home
  • Viral News
  • Useful Information
  • cinema news
  • Entertainment
  • News
  • Devotional
  • Serial News
  • Job News
  • Toggle search form

ಕಾಮಾಕ್ಷಿ ದೀಪವನ್ನು ಹಚ್ಚುವವರು ತಿಳಿಯಲೇಬೇಕಾದ ಮುಖ್ಯ ವಿಷಯಗಳು.

Posted on September 1, 2023 By Admin No Comments on ಕಾಮಾಕ್ಷಿ ದೀಪವನ್ನು ಹಚ್ಚುವವರು ತಿಳಿಯಲೇಬೇಕಾದ ಮುಖ್ಯ ವಿಷಯಗಳು.

ಕಾಮಾಕ್ಷಿ ದೀಪವನ್ನು ಗೃಹಲಕ್ಷ್ಮಿ ದೀಪ ಎಂದು ಕೂಡ ಕರೆಯಲಾಗುತ್ತದೆ ದೀಪದಲ್ಲಿ ಪದ್ಮಾಸನದಲ್ಲಿ ಲಕ್ಷ್ಮಿ ಕುಳಿತಿರಬೇಕು ಎರಡು ಕಡೆ ಆನೆ ಇರಬೇಕು. ಅಖಂಡ ಸೌಭಾಗ್ಯವನ್ನು ನೀಡುವಂತಹ ಕಾಮಾಕ್ಷಿ ದಿಪ ಪ್ರತಿ ಮನೆಗಳಲ್ಲಿ ಕಚೇರಿಗಳಲ್ಲಿ ಹಣಕಾಸು ವ್ಯವಹಾರ ಮಾಡುವ ಸ್ಥಳದಲ್ಲಿ ಇಟ್ಟರೆ ವಿಶೇಷವಾದ ಫಲ ದೊರೆಯುತ್ತದೆ.

ಕಾಮಾಕ್ಷಿ ದೀಪವನ್ನು ಅಂಗಡಿಯಿಂದ ತಂದಾಗ ಅಥವಾ ಉಡುಗೊರೆಯಾಗಿ ನೀಡಿದಾಗ ಅದನ್ನು ಮನೆಯಲ್ಲಿ ಶುದ್ಧವಾದ ನೀರಿನಿಂದ ಹುಣಸೆ ಹಣ್ಣಿನಿಂದ ತೊಳೆದು ಶುಭ್ರವಾದ ವಸ್ತ್ರದಿಂದ ಒರೆಸಿ ಇಡಬೇಕು ಕಾಮಾಕ್ಷಿ ದೀಪವನ್ನು ನೆಲದ ಮೇಲೆ ಇಡಬಾರದು ಒಂದು ಮಣೆ, ತಾಮ್ರ, ಇತ್ತಾಳೆ, ಬೆಳ್ಳಿ ತಟ್ಟೆಯ ಮೇಲೆ ಇಡಬೇಕು ಅಷ್ಟದಳ ರಂಗೋಲಿಯನ್ನು ಅಕ್ಕಿ ಹಿಟ್ಟಿನಿಂದ ಹಾಕಬೇಕು ಅದರ ಮೇಲೆ ದೀಪ ಇಡಬೇಕು

ನಂತರ ಅರಿಶಿನ ಕುಂಕುಮದಿಂದ ಪೂಜೆ ಮಾಡಬೇಕು ದೇವರ ಪೂಜೆಯ ಮೊದಲು ದೀಪದ ಪೂಜೆ ಮಾಡಬೇಕು ಜ್ಯೋತಿಯ ಪೂಜೆಗಾಗಿ ದೀಪಕ್ಕೆ ಹೂವು ಇಟ್ಟು ಅಲಂಕಾರ ಮಾಡಿ ಎರಡು ಶುದ್ಧವಾದ ಬತ್ತಿ ಇಟ್ಟು ದೀಪ ಹಚ್ಚಬೇಕು ಕಾಮಾಕ್ಷಿ ದೀಪವನ್ನು ನೇರವಾಗಿ ಬೆಂಕಿ ಕಡ್ಡಿಯಿಂದ ಆಗಲಿ ಅಥವಾ ಮೇಣದಬತ್ತಿಯಿಂದ ಆಗಲಿ ನೇರವಾಗಿ ಬತ್ತಿ ಹಚ್ಚಬಾರದು

ಹೀಗೆ ಹಚ್ಚಿದರೆ ಶ್ರೀ ಲಕ್ಷ್ಮಿ ದೇವಿಗೆ ಅವಮಾನ ಮಾಡಿದಂತೆ ಆಗುತ್ತದೆ ಆದ್ದರಿಂದ ತುಪ್ಪದಲ್ಲಿ ನೆನೆಸಿರುವ ಬತ್ತಿಯಿಂದ ಅಥವಾ ತುಳಸಿ ಕಾಷ್ಟಗಳಿಂದ ಕಾಮಾಕ್ಷಿ ದೀಪವನ್ನು ಹಚ್ಚಬೇಕು. ಕಾಮಾಕ್ಷಿ ದೀಪವನ್ನು ಬೆಂಕಿ ಕಡ್ಡಿಯಿಂದ ಹಚ್ಚಿದರೆ ಶನಿ ದೋ.ಷ ಪ್ರಾಪ್ತಿಯಾಗುತ್ತದೆ. ಕಾಮಾಕ್ಷಿ ದೀಪ ಪೂರ್ವ ಅಥವಾ ಉತ್ತರ ದಿಕ್ಕಿಗೆ ಉರಿಯಬೇಕು ದೀಪ ಅತಿ ದೊಡ್ಡದಾಗಿಯೂ ಅಥವಾ ಚಿಕ್ಕದಾಗಿಯೂ ಉರಿಯಬಾರದು ಸಾಧಾರಣ ಮಟ್ಟದಲ್ಲಿ ಉರಿಯಬೇಕು

ದೀಪ ಎಷ್ಟು ಪ್ರಶಾಂತವಾಗಿ ಉರಿಯುತ್ತದೆಯೋ ಆ ಮನೆ ನಂದಗೋಕುಲದಂತೆ ಇರುತ್ತದೆ ಮನೆ ಮನಸ್ಸು ಸಂತೋಷದಿಂದ ಇರುತ್ತದೆ ಹಾಗೆಯೇ ಕಾಮಾಕ್ಷಿ ದೀಪವನ್ನು ಶುದ್ಧ ಹಸುವಿನ ತುಪ್ಪದಿಂದ ಹಚ್ಚಬೇಕು ಎಳ್ಳೆಣ್ಣೆಯಿಂದ ಕೊಬ್ಬರಿ ಎಣ್ಣೆಯಿಂದ ಕೂಡ ಹಚ್ಚಬಹುದು ಈ ದೀಪವನ್ನು ಗೋದೋಳಿ ಸಮಯದಲ್ಲಿ ಹಚ್ಚಬೇಕು ಇದರಿಂದ ಲಕ್ಷ್ಮಿ ಕಟಾಕ್ಷ ಹೆಚ್ಚಾಗುತ್ತದೆ ಎಂದು ಹೇಳುತ್ತಾರೆ ಶಾಸ್ತ್ರ ಪಂಡಿತರು.

ಸಂಜೆಯ ಸಮಯದಲ್ಲಿ ದೀಪ ಹಚ್ಚಬೇಕು, ಈ ರೀತಿ ಮಾಡುವುದರಿಂದ ಮನೆಯಲ್ಲಿ ಇರುವ ನ.ಕಾರಾತ್ಮಕ ಶಕ್ತಿ ನಾ.ಶವಾಗುತ್ತದೆ ನೆಮ್ಮದಿ ಪ್ರಾಪ್ತಿಯಾಗುತ್ತದೆ ಕಾಮಾಕ್ಷಿ ದೀಪ ಮುಕ್ಕಾಗಿರಬಾರದು ಲಕ್ಷ್ಮಿಯ ಮುಖ ಕಳೆಯಾಗಿ ನೀಟಾಗಿ ಮೂಡಿರಬೇಕು ದೀಪದಲ್ಲಿ ಯಾವುದೇ ಕಲೆ ಇರಬಾರದು ಮನೆಗೆ ತಂದ ದೀಪವನ್ನು ನೀವೇ ಬಳಸಬೇಕು ಯಾರಿಗೂ ಉಡುಗೊರೆಯಾಗಿ ಕೊಡಬಾರದು.

ಒಂದು ವೇಳೆ ಉಡುಗೊರೆಯಾಗಿ ನೀಡಬೇಕೆಂದರೆ ಖರೀದಿಸಿದ ಸತಕ್ಷಣ ಅಂಗಡಿಯಲ್ಲೇ ಪ್ಯಾಕ್ ಮಾಡಿಸಿ ಅದನ್ನು ಕೊಡಿ ಕಾಮಾಕ್ಷಿ ದೀಪವನ್ನು ಉಡುಗೊರೆಯಾಗಿ ಕೊಡುವುದು ಅಥವಾ ತೆಗೆದುಕೊಳ್ಳುವುದು ಬಹಳ ಒಳ್ಳೆಯದು ನೀವು ಕೊಟ್ಟಷ್ಟು ಲಕ್ಷ್ಮಿ ಸಂತೃಪ್ತಿಯಾಗುತ್ತಾಳೆ ಹಾಗೂ ಲಕ್ಷ್ಮಿ ಕಟಾಕ್ಷ ಉಂಟಾಗುತ್ತದೆ ಪ್ರತಿದಿನ ಕಾಮಾಕ್ಷಿ ದೀಪವನ್ನು ಹಚ್ಚುವಾಗ ಹೊಸಬತ್ತಿ ಪರಿಶುದ್ಧವಾದ ಎಣ್ಣೆಯಿಂದ ಹಚ್ಚಬೇಕು.

ಬಳಸಿದ ಎಣ್ಣೆ ಅಥವಾ ಬತ್ತಿ ಮತ್ತೆ ಬಳಸಬಾರದು ಉಳಿದ ಎಣ್ಣೆ ಬತ್ತಿಯನ್ನು ನೀರಿನಲ್ಲಿ ಅಥವಾ ಮರದ ಬುಡಕ್ಕೆ ಹಾಕಬೇಕು ಶುದ್ಧವಾದ ಬಟ್ಟೆ ಪೇಪರ್ ನಿಂದ ಒರೆಸಿದರೆ ದೀಪ ಶುದ್ಧವಾಗುತ್ತದೆ ಯಾವುದೇ ಕಾರಣಕ್ಕೂ ಮಂಗಳವಾರ, ಶುಕ್ರವಾರ ದೀಪವನ್ನು ಶುದ್ಧೀಕರಣ ಮಾಡಬಾರದು ಏಕೆಂದರೆ ಲಕ್ಷ್ಮಿ ಅಲ್ಲಿಂದ ಕಾಲು ತೆಗೆಯುತ್ತಾಳೆ ಎಂದು ಹಿರಿಯರು ಹೇಳುತ್ತಾರೆ ಯಾವತ್ತಿಗೂ ಒಂಟಿ ದೀಪ ಒಂಟಿ ಬತ್ತಿ ಇಡಬಾರದು ಒಂದು ದೀಪಕ್ಕೆ ಎರಡು ಬತ್ತಿ ಅಥವಾ ಎರಡು ದೀಪಕ್ಕೆ ಬತ್ತಿ ಹಚ್ಚಿ ಇಡಬೇಕು.

Useful Information Tags:Kamakshi deepa

Post navigation

Previous Post: ಸಿಲಿಂಡರ್ ನ ಬೆಲೆಯಲ್ಲಿ ಭಾರಿ ಇಳಿಕೆ. 400 ರೂಪಾಯಿ ಸಬ್ಸಿಡಿ ಹಣ ನೀಡಲು ನಿರ್ಧಾರ ಕೈಗೊಂಡ ಕೇಂದ್ರ ಸರ್ಕಾರ.
Next Post: ಕ್ಯಾನ್ಸರ್ ಕಾಯಿಲೆ ಗುಣ ಪಡಿಸುವ ದೇವತೆ.! ಕಲಿಯುಗದಲ್ಲಿ ನಡೆಯುತ್ತೆ ಪವಾಡ.

Leave a Reply Cancel reply

Your email address will not be published. Required fields are marked *

  • Home
  • About Us!
  • Contact Us !
  • Privacy Policy
  • Disclaimer
  • Terms and Conditions

Recent Posts

  • Ramya: ನಾವು ಎಲ್ಲಾ ಮುಸಲ್ಮಾನರನ್ನು ಕೆಟ್ಟವರು ಅಂತ ಹೇಳೋಕೆ ಆಗಲ್ಲ.! ನಟಿ ರಮ್ಯಾ !
  • Hema: ಫಿಕ್ಸ್ ಆಗಿದ್ದ ಮದುವೆ ಕ್ಯಾನ್ಸಲ್ ಆಯ್ತು.! ದುಡ್ಡು ತಗೊಂಡ ಫ್ರೆಂಡ್ ಕ್ಯಾರೆಕ್ಟರ್ ಬಗ್ಗೆ ಮಾತಡ್ದ.! ಆ್ಯಂಕರ್ ಹೇಮ ಜೀವನದಲ್ಲಿ ಬಂದ ಕಷ್ಟಗಳೆಷ್ಟು ಗೊತ್ತಾ.?
  • Dr Rajkumar: ಅಣ್ಣಾವ್ರು, ಅಂಬಿ, ಶಂಕ್ರಣ್ಣ, ವಿಷ್ಣುದಾದಾ ಒಟ್ಟಿಗೆ ನಟಿಸಬೇಕಿದ್ದ ಸಿನಿಮಾ ಯಾವುದು ಕಥೆ ಏನಾಯ್ತು ಗೊತ್ತಾ.?
  • Anupama Gowda: ಇನ್ನೂ ಮದುವೆಯಾಗದೇ ಇರುವುದಕ್ಕೆ ಕಾರಣ ಈ ಬಿಚ್ಚಿಟ ಅನುಪಮ ಗೌಡ.!
  • Prema: ಕೊನೆಗೂ ಡಿ’ವೋ’ರ್ಸ್ ಬಗ್ಗೆ ಮಾತನಾಡಿದ ನಟಿ ಪ್ರೇಮ.! ಅಷ್ಟಕ್ಕೂ ನಟಿ ಬಾಳಲ್ಲಿ ನಡೆದದ್ದೇನು ನೋಡಿ.!

Copyright © 2025 Namma Sandalwood.

Powered by PressBook WordPress theme